ಕ್ರೈಂ

ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್| ನಾನು ಪ್ರಿಯತಮನ ಜೊತೆ ಬಂದಿದ್ದೇನೆ ಎಂದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕಳೆದೆರಡು ವಾರದಿಂದ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯ ವಿಡಿಯೊ ಒಂದು ವೈರಲ್ ಆಗುತ್ತಿದೆ. ಭಾರೀ ಕುತೂಹಲ ಹುಟ್ಟಿಸಿದ್ದ ಭಾರತಿ ಮೂಕಮಲೆ ಅವರ ನಾಪತ್ತೆ ಪ್ರಕರಣದ ತನಿಖೆಗೆ ವಿವಿಧ ಸಂಘಟನೆಗಳು, ಕುಟುಂಬಸ್ಥರು ಆಗ್ರಹಿಸಿದ್ದರು. ಆದರೆ ಈಗ ಆಕೆಯ ವಿಡಿಯೋ ಒಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅ. 29ರಂದು ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ ನಾಪತ್ತೆಯಾಗಿದ್ದು, ಈ ಬಗ್ಗೆ […]

ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್| ನಾನು ಪ್ರಿಯತಮನ ಜೊತೆ ಬಂದಿದ್ದೇನೆ ಎಂದ ವಿಡಿಯೋ ವೈರಲ್ Read More »

ಸುಳ್ಯ: ಪತ್ನಿಯನ್ನು ಕೊಂದು ಗೋಣಿಚೀಲದೊಳಗೆ ತುಂಬಿಸಿ ಪತಿ ಪರಾರಿ

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ನಡೆದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಇಂದು ಪಕ್ಕದ ರೂಂ

ಸುಳ್ಯ: ಪತ್ನಿಯನ್ನು ಕೊಂದು ಗೋಣಿಚೀಲದೊಳಗೆ ತುಂಬಿಸಿ ಪತಿ ಪರಾರಿ Read More »

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪುದುವೆಟ್ಟು ಎಂಬಲ್ಲಿ ತಂದೆ-ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಗುರುವ (75 ) ಹಾಗೂ ಪುತ್ರ ಓಡಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರ ಮೃತ ದೇಹ ಮಿಯ್ಯಾರು ಸಾಮೆದಕಲಪು ಅಂಚೆ ಕಚೇರಿ ಬಳಿಯ ಇವರ ಮನೆಯ ಅಂಗಳದಲ್ಲಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು Read More »

ಬೆಂಗಳೂರು: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ| 1200 ಅರೆನಗ್ನ ಫೋಟೊ, ವಿಡಿಯೊಗಳನ್ನು ಚಿತ್ರೀಕರಿಸಿದ ಯುವಕ

ಸಮಗ್ರ ನ್ಯೂಸ್: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ ವಿದ್ಯಾರ್ಥಿನಿಯರ ಅರೆನಗ್ನ ಫೋಟೊ ಹಾಗೂ ವಿಡಿಯೊ ಚಿತ್ರೀಕರಿಸುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಭಂ ಎಂ. ಆಜಾದ್ (21) ಎಂಬತ ಬಂಧಿತಿ ಆರೋಪಿ. ‘ಹೊಸಕೆರೆಹಳ್ಳಿ ದ್ವಾರಕನಗರದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಬಿಬಿಎ ಎಲ್‌ಎಲ್‌ಬಿ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಆರೋಪಿ ಶುಭಂ, ಮೂರು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಕಾಲೇಜಿನ ವಿಭಾಗವೊಂದರ ಡೀನ್‌ ನೀಡಿರುವ ದೂರಿನಡಿ ಶುಭಂ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು

ಬೆಂಗಳೂರು: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ| 1200 ಅರೆನಗ್ನ ಫೋಟೊ, ವಿಡಿಯೊಗಳನ್ನು ಚಿತ್ರೀಕರಿಸಿದ ಯುವಕ Read More »

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸ್ನೇಹಿತರ ಮಧ್ಯೆ ಗಲಾಟೆ ಉಂಟಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಮೃತ ದುರ್ದೈವಿ,ಸುನೀಲ್, ಸಂತೋಷ್, ಧನರಾಜ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರದ ಸಂಬಂಧ ಓಂಕಾರ ಎಂಬಾತನನ್ನು ರಾತ್ರಿ ಮನೆಯಲ್ಲಿದ್ದ ವೇಳೆ ಮನೆಯಿಂದ ಹೊರಗೆ ಕರೆತಂದಿದ್ದಾರೆ. ಬಳಿಕ ಓಂಕಾರ ಹಾಗೂ ಐವರ ಮಧ್ಯ ಗಲಾಟೆ ಉಂಟಾಗಿದ್ದು ಸುನೀಲ್, ಸಂತೋಷ್, ಧನರಾಜ್ ಮತ್ತಿಬ್ಬರು ಸೇರಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ Read More »

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್

ಸಮಗ್ರ ನ್ಯೂಸ್: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್‍ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್‍ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ. ಒಟ್ಟಾರೆ ಒಂದೆಡೆ

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ Read More »

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. “ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ.

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ Read More »

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಆಟೋ ಬ್ಲ್ಯಾಸ್ಟ್ ಪ್ರಕರಣ ಸಂಬಂಧ ತನಿಖೆ ನಡೆಸಿರುವ ಪೊಲೀಸರು ಇದೀಗ ಒಂದೊಂದೇ ಮಾಹಿತಿಯನ್ನು ಬಯಲಿಗೆಳೆಯುತ್ತಿದ್ದಾರೆ. ಈ ನಡುವೆ ಎಫ್ ಎಸ್ ಎಲ್ ವರದಿಯಲ್ಲಿ ಆಟೋ ಬ್ಲ್ಯಾಸ್ಟ್ ನಲ್ಲಿ ಲೋಕಲ್ ಬಾಂಬ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಕುಕ್ಕರ್ ಬಳಸಿ ಲೋಕಲ್ ಮೇಡ್ ಬಾಂಬ್ ತಯಾರಿಸಿದ್ದ, ಕುಕ್ಕರ್ ನಲ್ಲಿ ಬ್ಯಾಟರ್ ಸರ್ಕ್ಯೂಟ್ ಜೊತೆಗೆ ಸಲ್ಫರ್

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ? Read More »

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗ್ಗೆ ಸ್ವತಃ ಡಿಜಿಪಿ ಪ್ರವೀಣ್ ಸೂದ್ ಅವರು ಉಗ್ರ ಕೃತ್ಯ ಎಂದು ಸ್ಪಷ್ಟ ಪಡಿಸಿದ್ದು, ಟಾರ್ಗೆಟ್ ಸಿಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಮೂಡುತ್ತಿದೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಈಗ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಪಂಪ್ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ Read More »