ಕ್ರೈಂ

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಸಮಗ್ರ ನ್ಯೂಸ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ […]

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ Read More »

ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು

ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಗಾಯಗೊಂಡ ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ಪಶು ಚಿಕಿತ್ಸಾಲಯಕ್ಕೆ ಕರೆತರಿದರು. ಪಶು ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಜಿಂಕೆಯ ಗಾಯಗಳು ಗಂಭೀರವಾಗಿದ್ದರಿಂದ ಅದು ಪ್ರಾಣ ಉಳಿಸಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ.

ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು Read More »

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

ಸಮಗ್ರ ನ್ಯೂಸ್: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ Read More »

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!!

ಸಮಗ್ರ ನ್ಯೂಸ್: ಸಂಸಾರದಲ್ಲಿನ ಕಲಹಕ್ಕೆ ಬೇಸತ್ತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರಿನಲ್ಲಿ ಈ ಘಟನೆ ನಡೆದಿದೆ. ಕಾವೂರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವನು. ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ರಾಜೇಶ್ ಸೋಮವಾರ ಸಂಜೆ ತನ್ನ ಮಗಳನ್ನು ಕರೆದುಕೊಂಡಿ ತಣ್ಣೀರುಬಾವಿ ಬೀಚ್ ಗೆ ಹೋಗಿದ್ದು ‘ನಾವು ಸಾಯೋಣ ಮಗಳೇ, ಅವಳಿಗೆ ಬೇಕಾದ ರೀತಿ ಇರಲಿ,

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!! Read More »

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು

ಸಮಗ್ರ ನ್ಯೂಸ್: ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರಿ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 9 ತಿಂಗಳ ಹಿಂದೆ ಮಾಣಿ

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು Read More »

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೇಸ್ಬುಕ್ ನಲ್ಲಿ ಗುಪ್ತಾಂಗದ ಫೋಟೋ, ವಿಡಿಯೋ ಕಳುಹಿಸಿ ನಟಿಗೆ ಕಿರುಕುಳ ನೀಡಲಾಗಿದೆ. ತೆಲುಗು ಮತ್ತು ಕನ್ನಡ ಧಾರವಾಹಿಯಲ್ಲಿ ನಟಿಸಿರುವ ಸಂತ್ರಸ್ತೆಗೆ ಆರೋಪಿ ಕಳೆದ ಮೂರು ತಿಂಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಫೇಸ್ ಬುಕ್ ನಲ್ಲಿ ಮೊದಲು ಆರೋಪಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಆದರೆ ರಿಕ್ವೆಸ್ಟ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಿದ್ದಾನೆ. ಮೆಸೇಜ್ ಮಾಡದಂತೆ ಆರೋಪಿಗೆ ನಟಿ ಎಚ್ಚರಿಕೆ ಕೂಡ

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಬರೋಬ್ಬರಿ 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್ Read More »

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು Read More »

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಸಮಗ್ರ ನ್ಯೂಸ್: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್‌ಗೆ ಒಳಗಾಗಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಅಳಿಕೆ ಗ್ರಾಮದಲ್ಲಿ‌ ನಡೆದಿದೆ. ಮೃತರನ್ನು ಅಳಿಕೆ ನಿವಾಸಿ ಇಸ್ಮಾಯಿಲ್ (37) ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಅವರು ತಮ್ಮ ತೋಟದಲ್ಲಿ ತೆಂಗಿನ ಮರದಿಂದ ಕಾಯಿಗಳನ್ನು ತೆಗೆಯಲು ಕಬ್ಬಿಣದ ದೋಟಿಯನ್ನು ಬಳಸುತ್ತಿದ್ದರು. ಈ ಸಂದರ್ಭದಲ್ಲಿ, ದೋಟಿಯು ಆಕಸ್ಮಿಕವಾಗಿ ಹಾದುಹೋಗುತ್ತಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದೆ. ತಕ್ಷಣವೇ ಇಸ್ಮಾಯಿಲ್ ಅವರು ಪ್ರಬಲ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಶಾಕ್‌ಗೆ ಒಳಗಾದ ಇಸ್ಮಾಯಿಲ್ ಅವರನ್ನು

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ ಹೊಡೆದು ಯುವಕ ಸಾವು Read More »

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್ Read More »