ಕ್ರೈಂ

ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ‌ ಬಂಧನ| ಹಲವು ಸಾಮಗ್ರಿಗಳ ವಶಗೈದ‌ ಸಿಸಿಬಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು […]

ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ‌ ಬಂಧನ| ಹಲವು ಸಾಮಗ್ರಿಗಳ ವಶಗೈದ‌ ಸಿಸಿಬಿ Read More »

ಕೈ ನಾಯಕನ ಪುತ್ರನ ಬರ್ತ್‌ ಡೇ ಪಾರ್ಟಿ‌ಯಲ್ಲಿ ಗಲಾಟೆ| ಊಟ ಕೊಟ್ಟಿಲ್ಲವೆಂದು‌ ಸಿಬ್ಬಂದಿಗೆ ಥಳಿಸಿದ‌‌ ಯುವಕರ ತಂಡ

ಸಮಗ್ರ ನ್ಯೂಸ್: ಕೈ ನಾಯಕರೊಬ್ಬರ ಪುತ್ರನ ಬರ್ತಡೇ ಪಾರ್ಟಿಗಾಗಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿರುವ ವಿಲೇಜ್ ರೆಸ್ಟೋರೆಂಟ್ ಗೆ ಬಂದಿದ್ದ 20ಕ್ಕೂ ಅಧಿಕ ಮಂದಿಯ ಗುಂಪು ಊಟ ಕೊಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನ.20 ರಂದು ಇವರು ವಿಲೇಜ್ ರೆಸ್ಟೋರೆಂಟ್ ಗೆ ರಾತ್ರಿ 11:30 ರ ವೇಳೆಗೆ ತೆರಳಿದ್ದರು ಎನ್ನಲಾಗಿದ್ದು, ಈಗಾಗಲೇ ತಡವಾಗಿದೆ. ಹೀಗಾಗಿ ಊಟ ನೀಡಲು ಸಾಧ್ಯವಾಗುವುದಿಲ್ಲ ಎಂದು ರೆಸ್ಟೋರೆಂಟ್ ಸಿಬ್ಬಂದಿ ತಿಳಿಸಿದರು ಎಂದು ಹೇಳಲಾಗಿದೆ.

ಕೈ ನಾಯಕನ ಪುತ್ರನ ಬರ್ತ್‌ ಡೇ ಪಾರ್ಟಿ‌ಯಲ್ಲಿ ಗಲಾಟೆ| ಊಟ ಕೊಟ್ಟಿಲ್ಲವೆಂದು‌ ಸಿಬ್ಬಂದಿಗೆ ಥಳಿಸಿದ‌‌ ಯುವಕರ ತಂಡ Read More »

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್‌ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ. ಪೊಲೀಸರು ಈಗಾಗಲೇ ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದಾಗಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡದಿಂದ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ತನಿಖಾಧಿಕಾರಿ ಪಿ.ಎ. ಹೆಗಡೆ ಎದುರು

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ Read More »

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ

ಸಮಗ್ರ ನ್ಯೂಸ್: ಸನ್ಯಾಸಿಗಳೆಂದರೆ‌ ಆಸೆ, ಆಕಾಂಕ್ಷೆಗಳನ್ನು ತೊರೆದವರು. ಆದರೆ ಇತ್ತೀಚಿಗೆ ಈ ಸನ್ಯಾಸಿಗಳ‌ ಕಥೆಯೇ ಬೇರೆಯಾಗ್ತಿದೆ. ಈ ಬೌಧ್ಧವಿಹಾರದಲ್ಲಿ ಎಲ್ಲಾ ಸನ್ಯಾಸಿಗಳು ಮಾದಕ ವಸ್ತು ಸೇವನೆಯಲ್ಲಿ ಪಾಸ್ ಆಗಿದ್ದು, ವಿಹಾರ ಅನಾಥವಾದ ಘಟನೆ ನಡೆದಿದೆ. ಹೌದು, ಥಾಯ್ಲೆಂಡ್‌ನ ಬೌದ್ಧ ದೇವಾಲಯವೊಂದು ಒಂದೇ ದಿನದಲ್ಲಿ ಎಲ್ಲಾ ಸನ್ಯಾಸಿಗಳನ್ನು ವಜಾಗೊಳಿಸಿದೆ. ಕಾರಣವೆಂದರೆ ಅವರಿಗೆ ಡ್ರಗ್ ಸೇವಿಸಿದ್ದಾರೆಯೇ ಎಂದು ಪರೀಕ್ಷೆ ನಡೆಸಲಾಯಿತು. ಆದರೆ ಅಲ್ಲಿ ಡ್ರಗ್ಸ್ ಬಳಸದ ಒಬ್ಬ ಸನ್ಯಾಸಿಯೂ ಇರಲಿಲ್ಲ ಎಂದು ತಿಳಿದುಬಂದಿದೆ. ಇದರೊಂದಿಗೆ ಎಲ್ಲರನ್ನೂ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ Read More »

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್​ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಸಿಬ್ಬಂದಿ ಹಾಗೂ ಪೋಷಕರಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್ ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ Read More »

ಷಷ್ಠಿ‌ ಮಹೋತ್ಸವ ವೇಳೆ ನಕಲಿ ಐಡಿ ಕಾರ್ಡ್ ಬಳಸಿ ಅನ್ಯಕೋಮಿನ ಯುವಕರಿಂದ ವ್ಯಾಪಾರ|ಹಿಂದೂ ಕಾರ್ಯಕರ್ತರಿಂದ ತರಾಟೆ

ಸಮಗ್ರ ನ್ಯೂಸ್:‌ ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ‘ಐಡಿ ಕಾರ್ಡ್’ ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ. ಇಲ್ಲಿ ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು. ಅಲ್ಲದೆ ಒಂದು ವೇಳೆ

ಷಷ್ಠಿ‌ ಮಹೋತ್ಸವ ವೇಳೆ ನಕಲಿ ಐಡಿ ಕಾರ್ಡ್ ಬಳಸಿ ಅನ್ಯಕೋಮಿನ ಯುವಕರಿಂದ ವ್ಯಾಪಾರ|ಹಿಂದೂ ಕಾರ್ಯಕರ್ತರಿಂದ ತರಾಟೆ Read More »

ಉಪ್ಪಿನಂಗಡಿ: ಭೀಕರ ಅಪಘಾತ; ರಿಕ್ಷಾ ಚಾಲಕ ದುರ್ಮರಣ

ಸಮಗ್ರ ನ್ಯೂಸ್: ಎಟಿಎಂ ನ‌ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿಯ ಬೊಳ್ಳಾರು ಸಮೀಪ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50 ವರ್ಷ) ಎಂದು ಗುರುತಿಸಲಾಗಿದೆ. ಎಟಿಎಂ ವಾಹನ ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದರೆ, ಅಟೋ ರಿಕ್ಷಾ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಉಪ್ಪಿನಂಗಡಿ: ಭೀಕರ ಅಪಘಾತ; ರಿಕ್ಷಾ ಚಾಲಕ ದುರ್ಮರಣ Read More »

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ

ಸಮಗ್ರ ನ್ಯೂಸ್: ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನವೆಂಬರ್ 27ರಂದು ಈ ಒಂದು ಹೇಯ್ಯ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಸ್

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ Read More »

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ…

ಸಮಗ್ರ ನ್ಯೂಸ್: ಆಕೆ ಆ‌ ತರುಣನನ್ನು ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಳು. ಪ್ರೇಯಸಿ ಕರೆದಳೆಂದು ಖುಷಿಯಿಂದ ಆಕೆಯ ಹಿಂದೆ ಹೋದವ ಹೆಣವಾಗಿದ್ದಾನೆ. ನವಂಬರ್ 8ರಂದು ನಡೆದ ಈ ಕೊಲೆ ಪ್ರಕರಣವನ್ನು ಗೋಕಾಕ್ ಪೊಲೀಸರು ಭೇದಿಸಿದ್ದಾರೆ. ಪ್ರೇಯಸಿ ಕಡೆಯಿಂದಲೇ ಪೋನ್ ಮಾಡಿಸಿ ಕರೆಸಿ ಪಕ್ಕಾ ಪ್ಲ್ಯಾನ್ ಮಾಡಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಸೋಮಲಿಂಗ್ ಕಂಬಾರ (22) ಕೊಲೆಯಾದ ಯುವಕ. ಕೊಲೆಯಾದ ಯುವಕ, ಬೇರೆ ಯುವಕನ ಜತೆ ನಿಶ್ಚಿತಾರ್ಥವಾಗಿದ್ದ ಯುವತಿಯ

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ… Read More »

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಗುರುಪನ್ನಪಾಳ್ಯದಲ್ಲಿ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಈಕೆಯನ್ನು ಗಂಡನ ಮನೆಯವರೇ ಬಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಖತೀಜಾ ಮೃತದೇಹ ಪತ್ತೆ ಸಂಬಂಧಿಸಿ ಪ್ರತಿಕ್ರಿಯಿಸಿದ ಆಕೆಯ ಪೋಷಕರು ಪತಿ ಮಹಬೂಬ್ ಸೇರಿ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಮೆಹಬೂಬ್ ಮಗಳ ಜೊತೆ ಯಾವಾಗಲೂ ಜಗಳಾವಾಡುತ್ತಿದ್ದ.ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ನನ್ನ ಮಗಳಿಗೆ ಪ್ರತಿನಿತ್ಯ ಹಲ್ಲೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ Read More »