ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ ಬಂಧನ| ಹಲವು ಸಾಮಗ್ರಿಗಳ ವಶಗೈದ ಸಿಸಿಬಿ
ಸಮಗ್ರ ನ್ಯೂಸ್: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು […]
ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ ಬಂಧನ| ಹಲವು ಸಾಮಗ್ರಿಗಳ ವಶಗೈದ ಸಿಸಿಬಿ Read More »









