ಕ್ರೈಂ

ಹೃದಯಾಘಾತ; ನಟಿ ತಬಸ್ಸುಮ್ ನಿಧನ

ಸಮಗ್ರ ನ್ಯೂಸ್: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು. ‘ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ’ ಎಂದು […]

ಹೃದಯಾಘಾತ; ನಟಿ ತಬಸ್ಸುಮ್ ನಿಧನ Read More »

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕ ನೊಬ್ಬ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ ನಲ್ಲಿ ತನ್ನ ಗುಪ್ತಾಂಗವನ್ನು ಸ್ಪರ್ಶಿಸಿ ಸಾರ್ವಜನಿಕವಾಗಿ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಉಪ್ಪಿನಂಗಡಿ ಬಳಿ ನಡೆದಿದೆ. ಕಾಮುಕ ಯುವಕನನ್ನು ಪ್ರಯಾಣಿಕರು ಹಿಡಿದು ಇದೀಗ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ಯುವತಿ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಯುವಕ ನೆಲ್ಯಾಡಿಯಿಂದ ಕೆಎಸ್‌ಆರ್ ಟಿಸಿ ಬಸ್ ಹತ್ತಿದ್ದು, ದಾರಿಯುದ್ಧಕ್ಕೂ ತನ್ನ ಗುಪ್ತಾಂಗವನ್ನು ಯುವತಿಗೆ ಮುಟ್ಟಿಸುತ್ತಿದ್ದ ಎಂದು

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು Read More »

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ

ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ. ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!!

ಸಮಗ್ರ ನ್ಯೂಸ್: ಅರಣ್ಯದಲ್ಲಿ ನಗ್ನ ಸ್ಥಿತಿಯಲ್ಲಿ ಯುವಕ ಮತ್ತು ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಸ್ಥಾನದ ಉದಯ್​ಪುರ ಜಿಲ್ಲೆಯಲ್ಲಿ ನಡೆದಿದೆ. ಯುವಕನ ಗುಪ್ತಾಂಗವನ್ನೂ ಕತ್ತರಿಸಿದ ಸ್ಥಿತಿಯಲ್ಲಿ ವಶ ಪತ್ತೆಯಾಗಿದ್ದು, ಈ ಜೋಡಿಯನ್ನು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಗೋಗುಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಉಬೇಶ್ವರ್​ಜಿ ಕಾಡಿನಲ್ಲಿ ಶುಕ್ರವಾರ ಯುವಕ ಮತ್ತು ಯುವತಿ ಶವಗಳು ಪತ್ತೆಯಾಗಿವೆ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳೀಯ ಪೊಲೀಸರು ಮತ್ತು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!! Read More »

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಹುಚ್ಚಾಟ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘೋಷಣೆ ಕೂಗಿರುವ ಇಬ್ಬರನ್ನೂ ಮಾರತ್ತಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಕಾಲೇಜಿನಲ್ಲಿ ಕಲ್ಚರಲ್ ಕಾರ್ಯಕ್ರಮ

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು Read More »

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ

ಸಮಗ್ರ ನ್ಯೂಸ್: ಪತ್ನಿಯ ಶೀಲಶಂಕಿಸಿ ಪತಿಯೇ ಆಕೆ ಹಾಗೂ 6 ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿತಾಂಡ ದಲ್ಲಿ ನಡೆದಿದೆ. ಕಳೆದ 10 ವರ್ಷದ ಹಿಂದೆ ಕಬಲಾಯತಕಟ್ಟಿ ನಿವಾಸಿ ಮುರಳಿ ಪೂಜಾರ ಹಾಗೂ ಡೋಣಿತಾಂಡ ಸಕ್ಕುಬಾಯಿಗೆ ಮದುವೆಯಾಗಿತ್ತು. ದಂಪತಿ ಗೋವಾದಲ್ಲಿ ಕೂಲಿಕೆಲಸ ಮಾಡುತ್ತಿದ್ದರು. ಇವರಿಗೆ ಮೂವರು ಮುದ್ದಾದ ಮಕ್ಕಳಿದ್ದಾರೆ. ಆದರೆ ಇತ್ತೀಚಿಗೆ ಪತ್ನಿ ಸಕ್ಕುಬಾಯಿ ಶೀಲ ಶಂಕಿಸಿ ಪತಿ ಮುರಳಿ ಪೂಜಾರ ಕಿರುಕುಳ ನೀಡುತ್ತಿದ್ದ. ಕೆಲಸಕ್ಕೆ ಹೋದರೆ

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ Read More »

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ

ಸಮಗ್ರ ನ್ಯೂಸ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧಿ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ Read More »

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಬಳಿಯ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಆಂಧ್ರಪ್ರದೇಶದ ಎಂಟು ಯುವತಿಯರನ್ನು ರೆಸಾರ್ಟ್‌ನ ಕೊಠಡಿಯಲ್ಲಿ ಬಂಧಿಸಿಡಲಾಗಿತ್ತು. ಹರೇಗಾಳಿ ಗ್ರಾಮದ ಗಣೇಶಗುಡಿ ರಸ್ತೆಯ ಬರ್ಚಿ ಕ್ರಾಸ್ ಬಳಿ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನ ಮ್ಯಾನೇಜರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ Read More »