ಕ್ರೈಂ

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯವು 43 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ 50,000 ದಂಡ ವಿಧಿಸಿದೆ. ಬಿಹಾರ ಮೂಲದ ಕಾರ್ಮಿಕ ಎಂ.ಡಿ.ನಾಜೀಮ್ ಪ್ರಕರಣ ಆರೋಪಿ. ಈತ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಮಾಲೀಕತ್ವದ ಟಿ ನರಸೀಪುರ ಮುಖ್ಯರಸ್ತೆಯಲ್ಲಿರುವ ವಿನೀಶ್ ದರ್ಶನ್ ಕಾಟೇವಾರಿ ಸ್ಟಡ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ. ಈತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದ್ದ. […]

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ Read More »

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು

ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು Read More »

ಧರ್ಮಸ್ಥಳ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ಸೊಂದು ಬೊಲೆರೋದಿಂದ ಇಳಿದು ನಿಂತಿದ್ದವರಿಗೆ ಹಾಗೂ ಬೊಲೆರೋ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ

ಧರ್ಮಸ್ಥಳ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ Read More »

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!!

ಸಮಗ್ರ ನ್ಯೂಸ್: ಆತನಿಗೆ ಮನೆಯೂಟ ರುಚಿಸ್ತಾ ಇರ್ಲಿಲ್ಲ. ಇದಕ್ಕಾಗಿ ಆತ ಹೊರಗಿನ ದಾರಿ ಹಿಡಿದ. ಇದರಿಂದ ನೊಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಳು. ಐಬಿಎಂ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರೂ‌ ಪತಿಯ ಅನೈತಿಕ ಸಂಬಂಧ ಆಕೆಯ ಬದುಕಿಗೆ ಕೊಳ್ಳಿ ಇಟ್ಟಿದೆ. ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನ.10ರಂದು ಈ ಘಟನೆ ನಡೆದಿದ್ದು, ಅದರ ಹಿನ್ನೆಲೆ ನಿಧಾನಕ್ಕೆ ಬಿಚ್ಚಿಕೊಳ್ಳುತ್ತಿದೆ. ಐಬಿಎಂನಲ್ಲಿ ಉದ್ಯೋಗಿಯಾಗಿರುವ ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಪತಿ ಅಭಿಷೇಕ್‌ ಅವರು ಹೊಂದಿರುವ ಅಕ್ರಮ ಸಂಬಂಧದಿಂದ ಬೇಸತ್ತು

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!! Read More »

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ

ಸಮಗ್ರ ನ್ಯೂಸ್: ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು ಎಂದು ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುರುಷೋತ್ತಮ್ ಚಿಕಿತ್ಸಾ

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ Read More »

ಕೊಟ್ಟಿಗೆಹಾರ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂದಿಕ ನಿಂದಲೇ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ಬಂಧಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಸುಂದರೇಶ್ (36). ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕೊಟ್ಟಿಗೆಹಾರ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಪೊಲೀಸ್ ವಶಕ್ಕೆ Read More »

ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್| ನಾನು ಪ್ರಿಯತಮನ ಜೊತೆ ಬಂದಿದ್ದೇನೆ ಎಂದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕಳೆದೆರಡು ವಾರದಿಂದ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯ ವಿಡಿಯೊ ಒಂದು ವೈರಲ್ ಆಗುತ್ತಿದೆ. ಭಾರೀ ಕುತೂಹಲ ಹುಟ್ಟಿಸಿದ್ದ ಭಾರತಿ ಮೂಕಮಲೆ ಅವರ ನಾಪತ್ತೆ ಪ್ರಕರಣದ ತನಿಖೆಗೆ ವಿವಿಧ ಸಂಘಟನೆಗಳು, ಕುಟುಂಬಸ್ಥರು ಆಗ್ರಹಿಸಿದ್ದರು. ಆದರೆ ಈಗ ಆಕೆಯ ವಿಡಿಯೋ ಒಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅ. 29ರಂದು ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ ನಾಪತ್ತೆಯಾಗಿದ್ದು, ಈ ಬಗ್ಗೆ

ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್| ನಾನು ಪ್ರಿಯತಮನ ಜೊತೆ ಬಂದಿದ್ದೇನೆ ಎಂದ ವಿಡಿಯೋ ವೈರಲ್ Read More »

ಸುಳ್ಯ: ಪತ್ನಿಯನ್ನು ಕೊಂದು ಗೋಣಿಚೀಲದೊಳಗೆ ತುಂಬಿಸಿ ಪತಿ ಪರಾರಿ

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ನಡೆದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಇಂದು ಪಕ್ಕದ ರೂಂ

ಸುಳ್ಯ: ಪತ್ನಿಯನ್ನು ಕೊಂದು ಗೋಣಿಚೀಲದೊಳಗೆ ತುಂಬಿಸಿ ಪತಿ ಪರಾರಿ Read More »

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪುದುವೆಟ್ಟು ಎಂಬಲ್ಲಿ ತಂದೆ-ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಗುರುವ (75 ) ಹಾಗೂ ಪುತ್ರ ಓಡಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರ ಮೃತ ದೇಹ ಮಿಯ್ಯಾರು ಸಾಮೆದಕಲಪು ಅಂಚೆ ಕಚೇರಿ ಬಳಿಯ ಇವರ ಮನೆಯ ಅಂಗಳದಲ್ಲಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು Read More »

ಬೆಂಗಳೂರು: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ| 1200 ಅರೆನಗ್ನ ಫೋಟೊ, ವಿಡಿಯೊಗಳನ್ನು ಚಿತ್ರೀಕರಿಸಿದ ಯುವಕ

ಸಮಗ್ರ ನ್ಯೂಸ್: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ ವಿದ್ಯಾರ್ಥಿನಿಯರ ಅರೆನಗ್ನ ಫೋಟೊ ಹಾಗೂ ವಿಡಿಯೊ ಚಿತ್ರೀಕರಿಸುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಭಂ ಎಂ. ಆಜಾದ್ (21) ಎಂಬತ ಬಂಧಿತಿ ಆರೋಪಿ. ‘ಹೊಸಕೆರೆಹಳ್ಳಿ ದ್ವಾರಕನಗರದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಬಿಬಿಎ ಎಲ್‌ಎಲ್‌ಬಿ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಆರೋಪಿ ಶುಭಂ, ಮೂರು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಕಾಲೇಜಿನ ವಿಭಾಗವೊಂದರ ಡೀನ್‌ ನೀಡಿರುವ ದೂರಿನಡಿ ಶುಭಂ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು

ಬೆಂಗಳೂರು: ಕಾಲೇಜು ಶೌಚಾಲಯಗಳಲ್ಲಿ ರಹಸ್ಯ ಕ್ಯಾಮೆರಾ| 1200 ಅರೆನಗ್ನ ಫೋಟೊ, ವಿಡಿಯೊಗಳನ್ನು ಚಿತ್ರೀಕರಿಸಿದ ಯುವಕ Read More »