ಕ್ರೈಂ

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ […]

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸ್ನೇಹಿತರ ಮಧ್ಯೆ ಗಲಾಟೆ ಉಂಟಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಮೃತ ದುರ್ದೈವಿ,ಸುನೀಲ್, ಸಂತೋಷ್, ಧನರಾಜ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರದ ಸಂಬಂಧ ಓಂಕಾರ ಎಂಬಾತನನ್ನು ರಾತ್ರಿ ಮನೆಯಲ್ಲಿದ್ದ ವೇಳೆ ಮನೆಯಿಂದ ಹೊರಗೆ ಕರೆತಂದಿದ್ದಾರೆ. ಬಳಿಕ ಓಂಕಾರ ಹಾಗೂ ಐವರ ಮಧ್ಯ ಗಲಾಟೆ ಉಂಟಾಗಿದ್ದು ಸುನೀಲ್, ಸಂತೋಷ್, ಧನರಾಜ್ ಮತ್ತಿಬ್ಬರು ಸೇರಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ Read More »

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್

ಸಮಗ್ರ ನ್ಯೂಸ್: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್‍ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್‍ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ. ಒಟ್ಟಾರೆ ಒಂದೆಡೆ

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ Read More »

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. “ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ.

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ Read More »

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಆಟೋ ಬ್ಲ್ಯಾಸ್ಟ್ ಪ್ರಕರಣ ಸಂಬಂಧ ತನಿಖೆ ನಡೆಸಿರುವ ಪೊಲೀಸರು ಇದೀಗ ಒಂದೊಂದೇ ಮಾಹಿತಿಯನ್ನು ಬಯಲಿಗೆಳೆಯುತ್ತಿದ್ದಾರೆ. ಈ ನಡುವೆ ಎಫ್ ಎಸ್ ಎಲ್ ವರದಿಯಲ್ಲಿ ಆಟೋ ಬ್ಲ್ಯಾಸ್ಟ್ ನಲ್ಲಿ ಲೋಕಲ್ ಬಾಂಬ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಕುಕ್ಕರ್ ಬಳಸಿ ಲೋಕಲ್ ಮೇಡ್ ಬಾಂಬ್ ತಯಾರಿಸಿದ್ದ, ಕುಕ್ಕರ್ ನಲ್ಲಿ ಬ್ಯಾಟರ್ ಸರ್ಕ್ಯೂಟ್ ಜೊತೆಗೆ ಸಲ್ಫರ್

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ? Read More »

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗ್ಗೆ ಸ್ವತಃ ಡಿಜಿಪಿ ಪ್ರವೀಣ್ ಸೂದ್ ಅವರು ಉಗ್ರ ಕೃತ್ಯ ಎಂದು ಸ್ಪಷ್ಟ ಪಡಿಸಿದ್ದು, ಟಾರ್ಗೆಟ್ ಸಿಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಮೂಡುತ್ತಿದೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಈಗ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಪಂಪ್ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ Read More »

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ

ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »

ಕೊಟ್ಟಿಗೆಹಾರ: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ|ಶವ ಇರಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ ಹುಲ್ಲೆಮನೆ ಕುಂದೂರುನಲ್ಲಿ ಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್ ಮಾಡಲಾಯಿತು. ನ.20 ರ ಮುಂಜಾನೆ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದರು ಈ ಕಾರಣ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿಯ ನಡೆಯನ್ನು ಸ್ಥಳೀಯರು ಪ್ರಶ್ನೆ ಮಾಡಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿಲ್ಲದೆ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪ್ರಶ್ನೆ

ಕೊಟ್ಟಿಗೆಹಾರ: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ|ಶವ ಇರಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್ Read More »

ಮಂಗಳೂರು ಸ್ಪೋಟ ಪ್ರಕರಣದ ಶಂಕಿತನಿಗೆ ಮಲೆನಾಡು ನಂಟು| ತುಂಗಾ ತೀರದಲ್ಲಿ ನಡೆದಿತ್ತು‌ ಬಾಂಬ್ ಸ್ಪೋಟದ ಕಸರತ್ತು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೇಲ್ ನಲ್ಲಿ ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡ ಪ್ರಕರಣದ ಆರೋಪಿ ಶಾರೀಖ್ ನನ್ನು ಪೊಲೀಸರು ಬಂಧಿಸಿದ್ದು, ಈತ ಶಿವಮೊಗ್ಗದಲ್ಲಿ ಈ ಹಿಂದೆ ಉಗ್ರರನ್ನು ಬೆಂಬಲಿಸಿ ಪೋಸ್ಟರ್ ಅಂಟಿಸುವುದು ಹಾಗೂ ತುಂಗಾ ನದಿಯಲ್ಲಿ ಬಾಂಬ್ ಸ್ಫೋಟದ ಪ್ರಯೋಗ ನಡೆಸಿದವನು ಎಂಬುದು ತಿಳಿದು ಬಂದಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್‌ ಬಂಧಿತ ಆರೋಪಿಯಾಗಿದ್ದು, ಈತ ಶಿವಮೊಗ್ಗದ ತುಂಗಾ ನದಿಯಲ್ಲಿ ಸ್ಫೋಟದ ಅಭ್ಯಾಸ ನಡೆಸಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ. ಇದೀಗ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ತುಂಗಾ ನದಿಯ

ಮಂಗಳೂರು ಸ್ಪೋಟ ಪ್ರಕರಣದ ಶಂಕಿತನಿಗೆ ಮಲೆನಾಡು ನಂಟು| ತುಂಗಾ ತೀರದಲ್ಲಿ ನಡೆದಿತ್ತು‌ ಬಾಂಬ್ ಸ್ಪೋಟದ ಕಸರತ್ತು Read More »

ಮಂಗಳೂರು ಆಟೋ ಬ್ಲಾಸ್ಟ್ ಹಿನ್ನೆಲೆ| ರಾಜ್ಯದೆಲ್ಲೆಡೆ ಹೈ ಅಲರ್ಟ್|

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಉಗ್ರರು ಬಾಂಬ್ ಸ್ಪೋಟಿಸಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಬೆಳಕಿಗೆ ಬಂದಿರುವ ಹಿನ್ನೆಲೆ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಿಎಂ, ರಾಜ್ಯದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ತತ್‍ಕ್ಷಣವೇ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ರಾಜಧಾನಿ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ, ಮಡಿಕೇರಿ, ಶಿವಮೊಗ್ಗ, ಮೈಸೂರು, ಬೆಳಗಾವಿ, ಹುಬ್ಬಳ್ಳಿ

ಮಂಗಳೂರು ಆಟೋ ಬ್ಲಾಸ್ಟ್ ಹಿನ್ನೆಲೆ| ರಾಜ್ಯದೆಲ್ಲೆಡೆ ಹೈ ಅಲರ್ಟ್| Read More »