ಕ್ರೈಂ

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಅಕಾಲಿಕ ಬಿಡುಗಡೆ ಕೋರಿ ನಳಿನಿ ಸಲ್ಲಿಸಿದ್ದ […]

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ Read More »

ಮೂಡಬಿದರೆ:ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ವಿಕೃತಕಾಮಿ ವೃದ್ಧ ಜೈಲಿಗೆ/ವೃದ್ಧ ಶ್ರೀಧರ ಪುರಾಣಿಕನ ಕಾಮವಾಂಛೆಗೆ ಬಲಿಯಾದಳು ಮೂಡಬಿದ್ರೆ ಜೈನ್ ಕಾಲೇಜ್ ವಿದ್ಯಾರ್ಥಿನಿ!

ಸಮಗ್ರ ನ್ಯೂಸ್: ಬುಧವಾರ ಮೂಡಬಿದರೆಯ ಜೈನ್ ಪಿಯು ಕಾಲೇಜಿನ ಪ್ರಥಮ ಪಿಯು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ. ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಕೋಟೆಬಾಗಿಲು ನಿವಾಸಿ ಶ್ರೀಧರ ಪುರಾಣಿಕ್(63) ಎಂಬ ವೃದ್ಧನನ್ನು ಮೂಡಬಿದ್ರೆ ಪೊಲೀಸರು ಪೋಕ್ಸೋ, ದಲಿತ ದೌರ್ಜನ್ಯ ಮತ್ತಿತರ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣದ ಹಿನ್ನೆಲೆ:17ರ ಹರೆಯದ ಬಾಲಕಿ ಕಾರ್ಕಳ ಬೈಲೂರು ನಿವಾಸಿಯಾಗಿದ್ದು ಪಡುಕೊಣಾಜೆ ಹೌದಾಲ್ ಗ್ರಾಮದಲ್ಲಿನ ತನ್ನ ಸಂಬಂಧಿಕರ ಮನೆಯಲ್ಲಿದ್ದು ಕಾಲೇಜಿಗೆ ಹೋಗಿ ಬರುತ್ತಿದ್ದಳು. ಮಂಗಳವಾರ ಬಾಲಕಿಗೆ ಕಿವಿ ನೋವು

ಮೂಡಬಿದರೆ:ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ವಿಕೃತಕಾಮಿ ವೃದ್ಧ ಜೈಲಿಗೆ/ವೃದ್ಧ ಶ್ರೀಧರ ಪುರಾಣಿಕನ ಕಾಮವಾಂಛೆಗೆ ಬಲಿಯಾದಳು ಮೂಡಬಿದ್ರೆ ಜೈನ್ ಕಾಲೇಜ್ ವಿದ್ಯಾರ್ಥಿನಿ! Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ Read More »

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್​ ಆಡಲು ಆಸ್ಟ್ರೇಲಿಯಾದಲ್ಲಿರುವಾಗ ಮಹಿಳೆಯೊಬ್ಬಳ ಮೇಲೆ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡುವ ಯತ್ನವು ನಡೆದಿದ್ದು, ಮೆದುಳಿನಲ್ಲಿ ಗಾಯವಾಗಿದೆಯೇ ಎಂಬುದನ್ನು ತಿಳಿಯಲು ಸಂತ್ರಸ್ತೆಗೆ ಸ್ಕ್ಯಾನ್​ ಮಾಡಿಸುವ ಅವಶ್ಯಕತೆ ಇದೆ ಎಂದು ಸಿಡ್ನಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ. ನವೆಂಬರ್ 2ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ತನಿಖೆಯ ನಂತರ 31 ವರ್ಷದ

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ Read More »

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಿ ದೇವಾಲಯದ ಹತ್ತಿರ ಬಾವಿಯಲ್ಲಿ ಬಾಳೇಶ ಕಾಂಬಳೆ ಎಂಬ ಬಾಲಕನು ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರಿನಲ್ಲಿ ಮುಳುಗಿದ ಬಾಲಕನ ಶವವನ್ನು ಮೇಲೆಕ್ಕೆ ಎತ್ತಲಾಗಿದೆ. ಬಾಲಕನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು Read More »

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಚೆನ್ನೈ, ಮಧುರೈ ಸೇರಿದಂತೆ 45 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಎನ್‌ಐಎ ಅಧಿಕಾರಿಗಳು ಕೊಯಮತ್ತೂರಿನಲ್ಲಿ 20, ಚೆನ್ನೈಯಲ್ಲಿ 12ಕ್ಕೂ ಹೆಚ್ಚು ಮತ್ತು ಮುಧುರೈ, ರಾಮನಾಥಪುರಂ ಸೇರಿದಂತೆ ರಾಜ್ಯದ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಬಂಧಿಸಿರುವ ಆರು ಆರೋಪಿಗಳಿಗೆ ಸಂಬಂಧಪಟ್ಟ ಸ್ಥಳ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಷೇಧಿತ ಸಂಘಟನೆಯ ಸದಸ್ಯರನ್ನು ತನಿಖೆ

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ
Read More »

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೀರಂಗೂರು ಗ್ರಾಮದಲ್ಲಿ ನಡೆದಿದೆ. ಕೆ ಬಿ ರಾಮು(38) ಮೃತ ರೈತ, ಇವರು ವ್ಯವಸಾಯಕ್ಕೆ ಕೈ ಸಾಲ ಹಾಗೂ ತನ್ನ ಹೆಂಡತಿಯ ಹೆಸರಿನಲ್ಲಿ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದಿದ್ದರು. ಅದನ್ನು ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »