ಕ್ರೈಂ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ […]

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!!

ಸಮಗ್ರ ನ್ಯೂಸ್: ಅರಣ್ಯದಲ್ಲಿ ನಗ್ನ ಸ್ಥಿತಿಯಲ್ಲಿ ಯುವಕ ಮತ್ತು ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಸ್ಥಾನದ ಉದಯ್​ಪುರ ಜಿಲ್ಲೆಯಲ್ಲಿ ನಡೆದಿದೆ. ಯುವಕನ ಗುಪ್ತಾಂಗವನ್ನೂ ಕತ್ತರಿಸಿದ ಸ್ಥಿತಿಯಲ್ಲಿ ವಶ ಪತ್ತೆಯಾಗಿದ್ದು, ಈ ಜೋಡಿಯನ್ನು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಗೋಗುಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಉಬೇಶ್ವರ್​ಜಿ ಕಾಡಿನಲ್ಲಿ ಶುಕ್ರವಾರ ಯುವಕ ಮತ್ತು ಯುವತಿ ಶವಗಳು ಪತ್ತೆಯಾಗಿವೆ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳೀಯ ಪೊಲೀಸರು ಮತ್ತು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!! Read More »

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಹುಚ್ಚಾಟ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘೋಷಣೆ ಕೂಗಿರುವ ಇಬ್ಬರನ್ನೂ ಮಾರತ್ತಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಕಾಲೇಜಿನಲ್ಲಿ ಕಲ್ಚರಲ್ ಕಾರ್ಯಕ್ರಮ

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು Read More »

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ

ಸಮಗ್ರ ನ್ಯೂಸ್: ಪತ್ನಿಯ ಶೀಲಶಂಕಿಸಿ ಪತಿಯೇ ಆಕೆ ಹಾಗೂ 6 ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿತಾಂಡ ದಲ್ಲಿ ನಡೆದಿದೆ. ಕಳೆದ 10 ವರ್ಷದ ಹಿಂದೆ ಕಬಲಾಯತಕಟ್ಟಿ ನಿವಾಸಿ ಮುರಳಿ ಪೂಜಾರ ಹಾಗೂ ಡೋಣಿತಾಂಡ ಸಕ್ಕುಬಾಯಿಗೆ ಮದುವೆಯಾಗಿತ್ತು. ದಂಪತಿ ಗೋವಾದಲ್ಲಿ ಕೂಲಿಕೆಲಸ ಮಾಡುತ್ತಿದ್ದರು. ಇವರಿಗೆ ಮೂವರು ಮುದ್ದಾದ ಮಕ್ಕಳಿದ್ದಾರೆ. ಆದರೆ ಇತ್ತೀಚಿಗೆ ಪತ್ನಿ ಸಕ್ಕುಬಾಯಿ ಶೀಲ ಶಂಕಿಸಿ ಪತಿ ಮುರಳಿ ಪೂಜಾರ ಕಿರುಕುಳ ನೀಡುತ್ತಿದ್ದ. ಕೆಲಸಕ್ಕೆ ಹೋದರೆ

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ Read More »

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ

ಸಮಗ್ರ ನ್ಯೂಸ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧಿ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ Read More »

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಬಳಿಯ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಆಂಧ್ರಪ್ರದೇಶದ ಎಂಟು ಯುವತಿಯರನ್ನು ರೆಸಾರ್ಟ್‌ನ ಕೊಠಡಿಯಲ್ಲಿ ಬಂಧಿಸಿಡಲಾಗಿತ್ತು. ಹರೇಗಾಳಿ ಗ್ರಾಮದ ಗಣೇಶಗುಡಿ ರಸ್ತೆಯ ಬರ್ಚಿ ಕ್ರಾಸ್ ಬಳಿ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನ ಮ್ಯಾನೇಜರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ Read More »

ವಿಕೆಟ್ ನಿಂದ ಇರಿದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ಇಬ್ಬರು ದಲಿತ ಯುವಕರ ಮೇಲೆ ವಿಕೆಟ್ ನಿಂ್ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ‌‌‌ ಮೈಸೂರು ಜಿಲ್ಲೆಯ ಕೆ ಆರ್ ನಗರ ಪಟ್ಟಣದ ಗಿರಿ ಮೆಡಿಕಲ್ ಬಳಿ ನಡೆದಿದೆ. ಕೆ‌.ಆರ್ ನಗರ ಪಟ್ಟಣದ ಆದಿಶಕ್ತಿ ಬಡಾವಣೆಯ 5ನೇ ವಾರ್ಡಿನ ನಿವಾಸಿಗಳಾದ ಭರತ್ ಕುಮಾರ್ ಹಾಗೂ ರಾಜೇಶ್ ಕುಮಾರ್ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರು ಪಟ್ಟಣದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾದ ವಿನೋದ್ ಹಾಗೂ ಇನ್ನಿತರ ಜೊತೆ ಮೂರು ದಿನಗಳ ಹಿಂದೆ ಜಗಳವಾಗಿ ರಾಜಿಯಾಗಿದ್ದರು. ಮಂಗಳವಾರ

ವಿಕೆಟ್ ನಿಂದ ಇರಿದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು Read More »

ಪಿಎಸ್ಐ ಜೊತೆ ಚಕ್ಕಂದವಾಡುತ್ತಿದ್ದಾಗ ಸಿಕ್ಕಿಬಿದ್ದ ವಿವಾಹಿತೆ| ಇಬ್ಬರಿಗೂ ಮದುವೆ ಮಾಡಿಸಿದ ಕುಟುಂಬಸ್ಥರು

ಸಮಗ್ರ ನ್ಯೂಸ್: ಅಬಕಾರಿ ಪೊಲೀಸ್​ ಅಧಿಕಾರಿ ಮತ್ತು ಈತನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಇಬ್ಬರೂ ಒಟ್ಟಿಗೆ ಸಿಕ್ಕಿ ಬಿದ್ದಿದ್ದು, ಅಲ್ಲಿಯೇ ಇಬ್ಬರಿಗೂ ಮದುವೆ ಮಾಡಿಸಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ನಡೆದಿದೆ. ಪೊಲೀಸ್​ ಅಧಿಕಾರಿ ಮತ್ತು ಮಹಿಳೆ ಇಬ್ಬರೂ ವಿವಾಹಿತರಾಗಿದ್ದು, ಬಹಳ ದಿನಗಳಿಂದ ಇಬ್ಬರು ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಅಬಕಾರಿ ಇಲಾಖೆಯ ಎಎಸ್‌ಐ ಆಗಿರುವ ಸುಮಂತ್ ಕುಮಾರ್ ಶರ್ಮಾ ಅವರ ಕುಟುಂಬ ಗುವಾಹಟಿಯಲ್ಲಿ ವಾಸಿಸುತ್ತಿದೆ. ಇದರ ನಡುವೆ ಬೇಗುಸರಾಯ್‌ನ ಬನ್ಹರಾ ಗ್ರಾಮದ ಮಹಿಳೆಯನ್ನು ಸುಮಂತ್ ಬಲೆಗೆ ಬೀಳಿಸಿಕೊಂಡಿದ್ದರು.

ಪಿಎಸ್ಐ ಜೊತೆ ಚಕ್ಕಂದವಾಡುತ್ತಿದ್ದಾಗ ಸಿಕ್ಕಿಬಿದ್ದ ವಿವಾಹಿತೆ| ಇಬ್ಬರಿಗೂ ಮದುವೆ ಮಾಡಿಸಿದ ಕುಟುಂಬಸ್ಥರು Read More »

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್

ಸಮಗ್ರ ನ್ಯೂಸ್ : ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಬಂದು ಬಂಧಿಸಿಕೊಂಡು ಹೋದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬಂಧಿದಂತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರಂ ಜಿಲ್ಲೆಯ ವೆಂಜಾರಂಮೂಡ್ ನಿಂದ

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್ Read More »

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 , ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 35 ವಯಸ್ಸಿನ ಮಹಿಳೆಯಾಗಿದ್ದು, ವೋಡಾಫೋನ್ ಸಿಂಬಲ್ ಇರುವ ಕೆಂಪು ಗುಲಾಬಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಬುದು ಬಣ್ಣದ ಶಾಟ್ಸ್ ಧರಿಸಿದ್ದು, ಬಲ ಮುಂಗೈ ನಲ್ಲಿ ಒಂದು ಟ್ಯಾಟೂ ಮಾರ್ಕ್, ಬಲ ಕೈ ನಲ್ಲಿ ಸ್ಟೀಲ್ ಬ್ರಾಸ್ ಲೈಟ್, ಎಡ ಕೈ ನಲ್ಲಿ ದಾರ, ತಾಳಿ, ಕಾಲ್ ಚೈನು,

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ Read More »