ಕ್ರೈಂ

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಘಟನೆಯಿಂದ ‌ಬಿಸಿಲನಾಡಿನ‌ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ. ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ದಾಳನ್ನು ಅಫ್ತಾಬ್‌ ಬರ್ಬರವಾಗಿ ಹತ್ಯೆ ನಡೆದಿರುವ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದ ಜಬಲ್ಪುರದ ಮೂಲದ ಎಂದು ಹೇಳಲಾದ ವ್ಯಕ್ತಿಯೊಬ್ಬ ಮಹಿಳೆ ತನಗೆ ಮೋಸ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯೊಬ್ಬಳನ್ನು ಕತ್ತು ಸೀಳಿ ಕೊಂದಿದ್ದಾನೆ. ಹತ್ಯೆ ನಡೆದು ಹಲವು ದಿನಗಳು ಕಳೆದಿವೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಬಲ್‌ಪುರ ಮೂಲದ ಮೇಖ್ಲಾ ರೆಸಾರ್ಟ್‌ನಲ್ಲಿ 25 ವರ್ಷದ ಶಿಲ್ಪಾ ಝಾರಿಯಾಳನ್ನು ಕೊಂದು, ಆಕೆ ಸಾಯುವ ಮುನ್ನವೇ ರಕ್ತಸಿಕ್ತ ದೇಹದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ Read More »

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ!

ಸಮಗ್ರ ನ್ಯೂಸ್: ಭೂಮಿಯ ಖಾತೆಯಲ್ಲಿ ತಪ್ಪಾಗಿರುವ ಹೆಸರು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಮತ್ತು ಏಜೆಂಟ್ ಲೋಕಾಯುಕ್ತ ಬಲೆಗೆ ಸೆರೆಸಿಕ್ಕಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದ ಆರೋಪಿಗಳು. ಸದ್ಯ ಆರೋಪಿಗಳ ವಿರುದ್ಧ ಎಐಆರ್ ದಾಖಲಿಸಿ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ! Read More »

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು

ಸಮಗ್ರ‌ ನ್ಯೂಸ್: ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ‌ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ‌ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಶವಗಳನ್ನು ನೀರಿನಿಂದ

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು Read More »

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು

ಸಮಗ್ರ ನ್ಯೂಸ್: ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ನ.15ರ ಸಂಜೆ ಮಾಣಿ ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ಘಟನೆ ನಡೆದಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಈ ಪೈಕಿ ಕೆಲವರನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು Read More »

ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸೇರಿ, ೧೦ ಮಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುವ ಬಸ್ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಬಸ್ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಗಾಯಗೊಂಡ ಮೂರು ಮಂದಿ

ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ Read More »

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30) ಹಲ್ಲೆಗೊಳಗಾದ ಆಟೋ ಚಾಲಕ. ಶಾಕೀರ್ ಕಬಡ್ಡಿ ಮ್ಯಾಚ್ ಮುಗಿಸಿಕೊಂಡು ಮನೆಗೆ ಆಟೋದಲ್ಲಿ ಹಿಂತಿರುಗುತ್ತಿದ್ದ. ಈ ವೇಳೆ ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ಆಟೋವನ್ನು ತಡೆದು ನಿಲ್ಲಿಸಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು,

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ Read More »

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು

ಸಮಗ್ರ ನ್ಯೂಸ್: ಸುಳ್ಯದ ಚೊಕ್ಕಾಡಿಯಲ್ಲಿ ನ.5 ರಂದು ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಈ ರೀತಿಯ ಯಾವುದೆ ಪ್ರಕರಣ ನಡೆದಿಲ್ಲ ಎಂದ ಭಜರಂಗದಳದವರುಕಾನತ್ತೂರು ದೈವಸ್ಥಾನಕ್ಕೆ ಬರಲಿ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು ಹಾಕಿದ್ದಾರೆ. ನ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಪೂಜೆ ಕಾರ್ಯಕ್ರಮದ ವಠಾರದಲ್ಲಿ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ನೊಂದ ಬಾಲಕಿ ನಮ್ಮ ಸಂಘಟನೆಗೆ ದೂರು ನೀಡಿದ್ದಾರೆ.‌ ಆದರೆ

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು Read More »

ಕೆಎಸ್ಆರ್ ಟಿಸಿ‌ ನಿರ್ವಾಹಕನ ಜಾಣ್ಮೆಗೆ ಬಸ್ ದರೋಡೆಕೋರರು ಅಂದರ್| ಕಂಡಕ್ಟರ್ ಗೆ ಭಲೇ..ಭೇಷ್ ಎಂದ ಸಾರಿಗೆ ಅಧಿಕಾರಿಗಳು

ಸಮಗ್ರ ನ್ಯೂಸ್: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ. ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿದ ವೇಳೆ ಬಸ್ ನಿರ್ವಾಹಕರು ಮುಖಚಹರೆ ಮೂಲಕವೇ ಗುರುತು ಹಿಡಿದು ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿರ್ವಾಹಕನ ಕಾರ್ಯಕ್ಷಮತೆಗೆ ಮೇಲಾಧಿಕಾರಿಗಳು ಮೆಚ್ಚುಗೆ ವ್ಯಕ್ತವಾಗಿದೆ. ನಿರ್ವಾಹಕ ಅಶೋಕ್ ಜಾದವ್ ಅವರೇ ಕಳ್ಳರನ್ನು ಪೊಲೀಸರಿಗೊಪ್ಪಿಸಿ ವೃತ್ತಿಪರತೆ ಮೆರೆದವರು. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ ಮಧ್ಯೆ ಇಳಿದು ಹೋದ

ಕೆಎಸ್ಆರ್ ಟಿಸಿ‌ ನಿರ್ವಾಹಕನ ಜಾಣ್ಮೆಗೆ ಬಸ್ ದರೋಡೆಕೋರರು ಅಂದರ್| ಕಂಡಕ್ಟರ್ ಗೆ ಭಲೇ..ಭೇಷ್ ಎಂದ ಸಾರಿಗೆ ಅಧಿಕಾರಿಗಳು Read More »

ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯತಮೆಯ ಭೀಕರ ಕೊಲೆ| ‘ದೇಹ 35 ತುಂಡು’, 18 ದಿನ ಫ್ರಿಡ್ಜ್‌ನಲ್ಲಿ!

ದೆಹಲಿ: ಲಿವಿಂಗ್ ಟುಗೆದರ್ ನಲ್ಲಿ ಜೊತೆಯಾಗಿದ್ದ ಯುವತಿಯನ್ನು ಆಕೆಯ ಪ್ರಿಯತಮನೇ ಹತ್ಯೆ ಮಾಡಿ , ಶವವನ್ನು 35 ಭಾಗಗಳಾಗಿ ತುಂಡರಿಸಿ ದೆಹಲಿಯಾದ್ಯಂತ ಎಸೆದ ಭೀಕರ ಪ್ರಕರಣವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. 26 ವರ್ಷದ ಯುವತಿ ಶ್ರದ್ಧಾ, ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಈ ವೇಳೆ ಅಫ್ತಾಬ್ ಅಮೀನ್ ಪೂನಾವಾಲಾ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಳು. ಆದರೆ ಯುವತಿಯ ಕುಟುಂಬವು ಈ ಸಂಬಂಧವನ್ನು ಒಪ್ಪದ ಹಿನ್ನಲೆ, ಈ ಜೋಡಿ ಮುಂಬೈ ತೊರೆದು

ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯತಮೆಯ ಭೀಕರ ಕೊಲೆ| ‘ದೇಹ 35 ತುಂಡು’, 18 ದಿನ ಫ್ರಿಡ್ಜ್‌ನಲ್ಲಿ! Read More »