ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ Read More »

ಮೋದಿ ಉದ್ಘಾಟಿಸಿದ್ದ ರೈಲುಹಳಿಯಲ್ಲಿ ಭಾರೀ ಸ್ಫೋಟ| ಸ್ವಲ್ಪದರಲ್ಲೇ‌ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರಿಂದ ಅಕ್ಟೋಬರ್‌ 31 ರಂದು ಉದ್ಘಾಟನೆಗೊಂಡ ಹೊಸ ರೈಲು ಹಳಿಯಲ್ಲಿ ಸ್ಫೋಟಗೊಂಡಿರುವ ಘಟನೆ ಉದಯಪುರ- ಅಹಮಾದಾಬಾದ್‌ ರೈಲು ಮಾರ್ಗದ ಕೆವಡಾ ಪ್ರದೇಶದಲ್ಲಿನ ಓಡಾ ಸೇತುವೆಯ ಬಳಿ ನಡೆದಿದೆ. ಕಳೆದ ತಡರಾತ್ರಿಯ ವೇಳೆಯಲ್ಲಿ ಸ್ಫೋಟದ ಸದ್ದೊಂದು ಕೇಳಿಬಂದಿತ್ತು. ಅದರ ಸದ್ದಿನಿಂದಾಗಿ ಜನರಲ್ಲಿ ಕೋಲಾಹಲ ಉಂಟಾಗಿತ್ತು. ಮಾಹಿತಿಗಳ ಪ್ರಕಾರ ಓಡಾ ಸೇತುವೆಯಿಂದ ಸ್ಫೋಟದ ಶಬ್ಧ ಕೇಳಿ ಬಂದಿದ್ದು ,ಬಳಿಕ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಹೊಸ ಹಳಿ ಹಾಳಾಗಿರುವುದು ಕಂಡುಬಂದಿದೆ. ತಕ್ಷಣವೇ ಸ್ಥಳೀಯರು ರೈಲ್ವೆ

ಮೋದಿ ಉದ್ಘಾಟಿಸಿದ್ದ ರೈಲುಹಳಿಯಲ್ಲಿ ಭಾರೀ ಸ್ಫೋಟ| ಸ್ವಲ್ಪದರಲ್ಲೇ‌ ತಪ್ಪಿದ ಅನಾಹುತ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ಬೆಳ್ಳಾರೆ ನಿವಾಸಿ, ಅಡಿಕೆ ವ್ಯಾಪಾರಸ್ಥ ಮುಹಮ್ಮದ್ ಶಹೀದ್ (36) ಎಂದು ಗುರುತಿಸಲಾಗಿದೆ. ಇದರೊಂದಿಗೆ ಎನ್ ಐ ಎ ವಿಚಾರಣೆಗೆ ಒಳಪಡಿಸಲು ಬಂಧಿಸಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈಗಾಗಲೇ ಹಲವು ಕಡೆ ದಾಳಿ ಮಾಡಿರುವ ಎನ್ಐಎ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ Read More »

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು

ಸಮಗ್ರ ನ್ಯೂಸ್: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್‌ ಇಂಟಲಿಜೆನ್ಸ್‌ ಯುನಿಟ್‌ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್‌ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »

ಚಿಕ್ಕಮಗಳೂರು: ಹೊತ್ತಿ ಉರಿದ ರೇಡಿಯೇಟರ್ ಸರ್ವಿಸ್ ಅಂಗಡಿ

ಸಮಗ್ರ ನ್ಯೂಸ್: ಬೆಂಕಿ ತಗುಲಿ ರೇಡಿಯೇಟರ್ ಸರ್ವಿಸ್ ಅಂಗಡಿಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ನಡೆದಿದೆ. ಇದು ಲುಕ್ಮನ್ ಎಂಬುವರಿಗೆ ಸೇರಿದ ಅಂಗಡಿಯಾಗಿದೆ. ಇವರು ರೇಡಿಯೇಟರ್ ಸರ್ವಿಸ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಚಿಕ್ಕಮಗಳೂರು: ಹೊತ್ತಿ ಉರಿದ ರೇಡಿಯೇಟರ್ ಸರ್ವಿಸ್ ಅಂಗಡಿ Read More »

ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಸಾವನ್ನಪ್ಪಿದ ಹಿಂದಿ ಕಿರುತೆರೆ ನಟ ಸಿದ್ದಾರ್ಥ್

ಸಮಗ್ರ ನ್ಯೂಸ್: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ನಟ ಮತ್ತು ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಸಾವನ್ನಪ್ಪಿದ್ಧಾರೆ ಎಂದು ತಿಳಿದುಬಂದಿದೆ. ಅವರು ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಿದ್ಧಾಂತ್ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ನಿಂದ ಸಿದ್ಧಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.

ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಸಾವನ್ನಪ್ಪಿದ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ Read More »

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಅಕಾಲಿಕ ಬಿಡುಗಡೆ ಕೋರಿ ನಳಿನಿ ಸಲ್ಲಿಸಿದ್ದ

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ Read More »

ಮೂಡಬಿದರೆ:ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ವಿಕೃತಕಾಮಿ ವೃದ್ಧ ಜೈಲಿಗೆ/ವೃದ್ಧ ಶ್ರೀಧರ ಪುರಾಣಿಕನ ಕಾಮವಾಂಛೆಗೆ ಬಲಿಯಾದಳು ಮೂಡಬಿದ್ರೆ ಜೈನ್ ಕಾಲೇಜ್ ವಿದ್ಯಾರ್ಥಿನಿ!

ಸಮಗ್ರ ನ್ಯೂಸ್: ಬುಧವಾರ ಮೂಡಬಿದರೆಯ ಜೈನ್ ಪಿಯು ಕಾಲೇಜಿನ ಪ್ರಥಮ ಪಿಯು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ. ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಕೋಟೆಬಾಗಿಲು ನಿವಾಸಿ ಶ್ರೀಧರ ಪುರಾಣಿಕ್(63) ಎಂಬ ವೃದ್ಧನನ್ನು ಮೂಡಬಿದ್ರೆ ಪೊಲೀಸರು ಪೋಕ್ಸೋ, ದಲಿತ ದೌರ್ಜನ್ಯ ಮತ್ತಿತರ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣದ ಹಿನ್ನೆಲೆ:17ರ ಹರೆಯದ ಬಾಲಕಿ ಕಾರ್ಕಳ ಬೈಲೂರು ನಿವಾಸಿಯಾಗಿದ್ದು ಪಡುಕೊಣಾಜೆ ಹೌದಾಲ್ ಗ್ರಾಮದಲ್ಲಿನ ತನ್ನ ಸಂಬಂಧಿಕರ ಮನೆಯಲ್ಲಿದ್ದು ಕಾಲೇಜಿಗೆ ಹೋಗಿ ಬರುತ್ತಿದ್ದಳು. ಮಂಗಳವಾರ ಬಾಲಕಿಗೆ ಕಿವಿ ನೋವು

ಮೂಡಬಿದರೆ:ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ವಿಕೃತಕಾಮಿ ವೃದ್ಧ ಜೈಲಿಗೆ/ವೃದ್ಧ ಶ್ರೀಧರ ಪುರಾಣಿಕನ ಕಾಮವಾಂಛೆಗೆ ಬಲಿಯಾದಳು ಮೂಡಬಿದ್ರೆ ಜೈನ್ ಕಾಲೇಜ್ ವಿದ್ಯಾರ್ಥಿನಿ! Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »