ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು
ಸಮಗ್ರ ನ್ಯೂಸ್: ಎರಡನೇ ಬಾರಿ ಕ್ಷಮಾದಾನ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ […]
ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು Read More »










