ಕ್ರೈಂ

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್‌ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್‌ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ ಮಗನ […]

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ Read More »

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ

ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜರು ಇಂದು(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ೧೨೫ ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ Read More »

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ

ಸಮಗ್ರ ನ್ಯೂಸ್: ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಚೂರಿಯಿಂದ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ. ಸ್ಥಳೀಯ ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಚೂರಿ ಇರಿದ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಮಚ್ಚಿನಿಂದ

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ Read More »

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಕಡಬ ಪಟ್ಟಣದ ಬ್ಯಾಂಕ್ ಒಂದರಲ್ಲಿ ಕೃತಕವಾಗಿ ತೂಕ ಹೆಚ್ಚಿಸಲಾದ ಚಿನ್ನದ ಆಭರಣಗಳನ್ನು ಅಡವಿಟ್ಟು, ಬ್ಯಾಂಕ್ ಅಧಿಕಾರಿಗಳನ್ನು ವಂಚಿಸಿ ಹಣ ಪಡೆಯಲು ಯತ್ನಿಸಿದ್ದ ಭಾರಿ ಸಂಚೊಂದನ್ನು ಕಡಬ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಅಕ್ರಮ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 3ರ ಶುಕ್ರವಾರ ಸಾಯಂಕಾಲದ ವೇಳೆ ಕಡಬ ಪೇಟೆಯ ಆಸುಪಾಸಿನಲ್ಲಿ ಇಬ್ಬರು ವ್ಯಕ್ತಿಗಳು ಅತ್ಯಂತ ಸಂಶಯಾಸ್ಪದವಾಗಿ ಓಡಾಡುತ್ತಾ ವರ್ತಿಸುತ್ತಿರುವ ಬಗ್ಗೆ ಕಡಬ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ

ಸಮಗ್ರ ನ್ಯೂಸ್: ಸಾರ್ವಜನಿಕರನ್ನು ಹೆದರಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡುವ ಕುಖ್ಯಾತ ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಿಗೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಕೊಡಿಸಿ ಕಮಿಷನ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ (CEN) ಅಧಿಕಾರಿಗಳು ಯಶಸ್ವಿಯಾಗಿ ದಸ್ತಗಿರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ. ಜುಲೈ 3ರಂದು ಆರೋಪಿಯನ್ನು ಬಂಧಿಸಿದ ಸೈಬರ್ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ Read More »

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಧಿಕಾರಿ (ಡಿಸಿ) ಶುಭಾ ಕಲ್ಯಾಣ್ ಅವರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ‘ಡಿಟೆಕ್ಟಿವ್ ಲೆಜೆಂಡ್’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಬ್ರಹ್ಮಾನಂದ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಜುಲೈ 1 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ್ದ ಬ್ರಹ್ಮಾನಂದ

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್ Read More »

ನಡುರಸ್ತೆಯಲ್ಲೇ ಅಜ್ಜಿಯನ್ನು ಭೀಕರವಾಗಿ ಕೊಲೆಗೈದ ಮೊಮ್ಮಗ

ಸಮಗ್ರ ನ್ಯೂಸ್: ನಡು ರಸ್ತೆಯಲ್ಲಿಯೇ ಮೊಮ್ಮಗನೋರ್ವ ಸ್ವಂತ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಮಿಳಘಟ್ಟ ಸಮೀಪದ ಆನಂದರಾವ್ ಬಡಾವಣೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸುಶೀಲಮ್ಮ (65) ಕೊಲೆಗೀಡಾದವರು, ಕಿಶೋರ (28) ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿ ಮೊಮ್ಮಗ ಗಾಂಜಾ ವ್ಯಸನಿಯಾಗಿದ್ದ. ಈ ಬಗ್ಗೆ ಅಜ್ಜಿ ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮೊಮ್ಮಗ ಕಿಶೋರ ರಸ್ತೆಯಲ್ಲಿಯೇ ಅಜ್ಜಿಯ ತಲೆ ಮೇಲೆ ಸೈಜ್

ನಡುರಸ್ತೆಯಲ್ಲೇ ಅಜ್ಜಿಯನ್ನು ಭೀಕರವಾಗಿ ಕೊಲೆಗೈದ ಮೊಮ್ಮಗ Read More »

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!! Read More »

ಬಗೆದಷ್ಟು ಹೊರಬರುತ್ತಿದೆ ರಾಮಮಂದಿರ ಹುಂಡಿಹಣ ಕಳವು ಸಾಕ್ಷ್ಯ| ದಾಖಲೆಗಳ ನಾಶಕ್ಕೆ ಪ್ರಯತ್ನಿಸಿದ ಆರೋಪಿಗಳು

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಬಹುಕೋಟಿ ಮೌಲ್ಯದ ಕಳ್ಳತನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಹೊಸ ಮತ್ತು ಆಘಾತಕಾರಿ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ತನಿಖಾ ಸಂಸ್ಥೆಗಳು ಮುಖ್ಯ ಆರೋಪಿಗಳು ಹಾಗೂ ಅವರ ನಿಕಟವರ್ತಿಗಳ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದಾಗ, ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಅವರ ಆಸ್ತಿ ಹಾಗೂ ಬ್ಯಾಂಕ್ ಬ್ಯಾಲೆನ್ಸ್ ಸುಮಾರು 100 ಪಟ್ಟು ಹೆಚ್ಚಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ವೇಳೆ, ಡಿಜಿಟಲ್ ಸಾಕ್ಷ್ಯಗಳನ್ನು ನಾಶಪಡಿಸಲು ಆರೋಪಿಗಳು ಸಂಚು ರೂಪಿಸಿದ್ದರೆಂಬ

ಬಗೆದಷ್ಟು ಹೊರಬರುತ್ತಿದೆ ರಾಮಮಂದಿರ ಹುಂಡಿಹಣ ಕಳವು ಸಾಕ್ಷ್ಯ| ದಾಖಲೆಗಳ ನಾಶಕ್ಕೆ ಪ್ರಯತ್ನಿಸಿದ ಆರೋಪಿಗಳು Read More »