ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ
ಸಮಗ್ರ ನ್ಯೂಸ್: ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಆಂಧ್ರಪ್ರದೇಶದ ಎನ್ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ ಮಗನ […]
ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ Read More »








