ಕ್ರೈಂ

ಸುಳ್ಯದ ಸಂಪಾಜೆಯಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು| ಗಂಡ ಹಾಗೂ ಮನಯವರ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ‌ ಸಂಪಾಜೆ‌ ಸಮೀಪದ ಕಡೆಪಾಲದಲ್ಲಿ ನಡೆದ 22 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಇದೀಗ ಭಾರಿ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳಿಸಿದ್ದಾರೆ. ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅನ್ಸಾರ್ ಎಂಬವರ ಪತ್ನಿ ಫಾತಿಮತ್ ನಿಶಾನ(22) ಮೃತಪಟ್ಟ ಮಹಿಳೆ. ಮೃತದೇಹವನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿತ್ತು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಜುಲೈ […]

ಸುಳ್ಯದ ಸಂಪಾಜೆಯಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು| ಗಂಡ ಹಾಗೂ ಮನಯವರ ವಿರುದ್ಧ ದೂರು ದಾಖಲು Read More »

ಬಂಟ್ವಾಳ: ಯುವತಿಯನ್ನು ಇರಿದು ಕೊಂದ ಪ್ರಕರಣ| ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಂಟ್ಬಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(21) ಅವರನ್ನು ಜು.16 ರಂದು ಸಂಜೆ ಸುಮಾರು 5:30 ಕ್ಕೆ ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ(22) ನನ್ನು ಪೊಲೀಸರು ಬಂಧಿಸಿದ್ದಾರೆ. ಜು.17 ರಂದು ಬೆಳಗ್ಗೆ ಮಂಗಳೂರು ನಗರದ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕೆಎಸ್‌ಆರ್‌ಟಿಸಿ

ಬಂಟ್ವಾಳ: ಯುವತಿಯನ್ನು ಇರಿದು ಕೊಂದ ಪ್ರಕರಣ| ಆರೋಪಿ ಚೇತನ್ ಪೊಲೀಸ್ ವಶಕ್ಕೆ Read More »

ಬಸ್ ಗಾಗಿ ಕಾಯುತ್ತಿದ್ದ ಯುವತಿಯ ಬರ್ಬರ ಹತ್ಯೆಗೈದ ಭಗ್ನಪ್ರೇಮಿ| ಹೊಂಚು ಹಾಕಿ ಇರಿದು ಕೊಂದ ಘಟನೆಗೆ ಬೆಚ್ಚಿದ ಕರಾವಳಿ

ಸಮಗ್ರ ನ್ಯೂಸ್: ಬಂಟ್ವಾಳದ ಬಿಸಿರೋಡ್ ಕೆಎಸ್‌ಆರ್‌ಟಿಸಿ (KSRTC) ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ಯುವಕನೊಬ್ಬ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾಳಿಗೊಳಗಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾವಣ್ಯ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳಲು ಬಿ.ಸಿ. ರೋಡ್

ಬಸ್ ಗಾಗಿ ಕಾಯುತ್ತಿದ್ದ ಯುವತಿಯ ಬರ್ಬರ ಹತ್ಯೆಗೈದ ಭಗ್ನಪ್ರೇಮಿ| ಹೊಂಚು ಹಾಕಿ ಇರಿದು ಕೊಂದ ಘಟನೆಗೆ ಬೆಚ್ಚಿದ ಕರಾವಳಿ Read More »

ಬೆಳ್ತಂಗಡಿ: ನಕಲಿ ಕಳ್ಳನೋಟು ತಯಾರಿಕೆಯ ಬೃಹತ್ ಜಾಲ ಪತ್ತೆ| ಏಳು ಮಂದಿ ಖದೀಮರು ಅರೆಸ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಬೃಹತ್ ಜಾಲಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಡಿಂಜೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿದ್ದು ನಕಲಿ ನೋಟು ತಯಾರಿಸಲು ಬಳಸುತ್ತಿದ್ದ ಮುದ್ರಣ ಯಂತ್ರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಅಲ್ಲದೆ ಉಪ್ಪಿನಂಗಡಿ ಪೊಲೀಸರು 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕೇರಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 7 ಆರೋಪಿಗಳ ಬಂಧನವಾಗಿದ್ದು ನಕಲಿ ನೋಟು ತಯಾರಿಸಲು, ಹಾಗೂ ಬಳಸುತ್ತಿದ್ದ ಕಾಗದ ಬಂಡಲ್ ಸೀಜ್ ಮಾಡಿದ್ದಾರೆ. ಗುಣಮಟ್ಟದ ಕಾಗದ ಬಂಡಲ್ ಗಳನ್ನು

ಬೆಳ್ತಂಗಡಿ: ನಕಲಿ ಕಳ್ಳನೋಟು ತಯಾರಿಕೆಯ ಬೃಹತ್ ಜಾಲ ಪತ್ತೆ| ಏಳು ಮಂದಿ ಖದೀಮರು ಅರೆಸ್ಟ್ Read More »

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ದ (ಮೊಕದ್ದಮೆ ಸಂಖ್ಯೆ: 39/2025) ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (SIT), ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು ಹಸ್ತಾಂತರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗಿ, ಒಟ್ಟು 12 ಕಡತಗಳಲ್ಲಡಗಿರುವ ಸಮಗ್ರ ತನಿಖಾ

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ Read More »

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ

ಸಮಗ್ರ ನ್ಯೂಸ್: ಕಡಲ‌ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ದಾಳಿ ನಡೆಸಿ ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬಂಧಿತರಾದ ಅಕ್ರಮ ವಲಸಿಗರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ನಕಲಿ

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ Read More »

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ನೇಪಾಳದಲ್ಲಿ ನೆಲೆಸಿದ್ದ ಕರ್ನಾಟಕದ ಬೆಳಗಾವಿ ಮೂಲದ 25 ವರ್ಷದ ಯುವಕನೊಬ್ಬನನ್ನು ತನ್ನ ರೂಂಮೇಟ್‌ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗಿರುವ ಯುವಕ ಭಾರತೀಯ ಮೂಲದವನಾಗಿದ್ದು, ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ 25 ವರ್ಷದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಎಂದು ಗುರುತಿಸಲಾಗಿದೆ. ಈತ ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಲೆಂದು ಅಲ್ಲಿಗೆ ಕೇವಲ 25 ದಿನಗಳ ಹಿಂದೆಯೇ ತೆರಳಿದ್ದಾನೆ ಎಂದು ತಿಳಿದುಬಂದಿದೆ.

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್ Read More »

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೌಜಸ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿ ಅವರ ಆದೇಶವನ್ನು ಎತ್ತಿಹಿಡಿರುವ ಸುಪ್ರೀಂ ಕೋರ್ಟ್ ಮಹೇಶ್ ಶೆಟ್ಟಿ ಅವರ ಮೇಲ್ಮನವಿಯನ್ನು ವಜಾಗೊಳಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ Read More »

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ

ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫ‌ರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ನಾಪತ್ತೆಯಾಗಿದ್ದ ಇಬ್ಬರು ಪ್ರಮುಖ ಶಂಕಿತರನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸೆರೆಹಿಡಿಯಲಾಗಿದೆ. ಬಂಧಿತರಾದ ಅಬ್ದುಲ್ ನಾಸೀರ್ ಹಾಗೂ ನೌಷದ್ ಎಂಬುವವರನ್ನು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ತನಿಖಾ ತಂಡ ಸದ್ಯ ಬೆಂಗಳೂರಿಗೆ ಕರೆತರುತ್ತಿದೆ. ನಿಷೇಧಿತ ಸಂಘಟನೆಯಾದ ಪಿಎಫ್‌ಐಗೆ ಸೇರಿದ ದುಷ್ಕರ್ಮಿಗಳು 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ Read More »