ನಾಟಕ ಅಭ್ಯಾಸದ ವೇಳೆ ನೇಣಿಗೆ ಸಿಲುಕಿ ಬಾಲಕ ಸಾವು
ಸಮಗ್ರ ನ್ಯೂಸ್: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನ.1ರಂದು ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನೆಯಲ್ಲಿ ಅಭ್ಯಾಸ ಮಾಡುವ ವೇಳೆ ಆಕಸ್ಮಿಕವಾಗಿ ನೇಣು ಬಿಗಿದುಕೊಂಡು 12 ವರ್ಷದ ಸಂಜಯ ಗೌಡ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ನಗರದ ಕೆಳಗೋಟೆ ನಿವಾಸಿಗಳಾದ ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ ಸಂಜಯ್ ಗೌಡ (12) ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದು, ಶಾಲೆಯಲ್ಲಿ ನವಂಬರ್ 1 ರಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಪಾತ್ರ ನಿರ್ವಹಿಸುವ […]
ನಾಟಕ ಅಭ್ಯಾಸದ ವೇಳೆ ನೇಣಿಗೆ ಸಿಲುಕಿ ಬಾಲಕ ಸಾವು Read More »










