ಕ್ರೈಂ

ನಾಟಕ ಅಭ್ಯಾಸದ ವೇಳೆ ನೇಣಿಗೆ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನ.1ರಂದು ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನೆಯಲ್ಲಿ ಅಭ್ಯಾಸ ಮಾಡುವ ವೇಳೆ ಆಕಸ್ಮಿಕವಾಗಿ ನೇಣು ಬಿಗಿದುಕೊಂಡು 12 ವರ್ಷದ ಸಂಜಯ ಗೌಡ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ನಗರದ ಕೆಳಗೋಟೆ ನಿವಾಸಿಗಳಾದ ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ ಸಂಜಯ್ ಗೌಡ (12) ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದು, ಶಾಲೆಯಲ್ಲಿ ನವಂಬರ್ 1 ರಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಪಾತ್ರ ನಿರ್ವಹಿಸುವ […]

ನಾಟಕ ಅಭ್ಯಾಸದ ವೇಳೆ ನೇಣಿಗೆ ಸಿಲುಕಿ ಬಾಲಕ ಸಾವು Read More »

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!!

ಸಮಗ್ರ ನ್ಯೂಸ್: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೇಬಲ್ ಸೇತುವೆ ಕುಸಿದಿದ್ದರಿಂದ ಸುಮಾರು 400ರಷ್ಟು ಜನರು ನದಿಗೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಮಾಹಿತಿಗಳ‌ ಪ್ರಕಾರ, ಮಚ್ಚು ನದಿಗೆ ನಿರ್ಮಿಸಲಾದ ಈ ಕೇಬಲ್ ಸೇತುವೆ ಸಾಕಷ್ಟು ಹಳೆಯದಾಗಿದ್ದು, ಇದನ್ನು ಪಾರಂಪರಿಕ ಸೇತುವೆಯಲ್ಲಿ ಸೇರಿಸಲಾಗಿತ್ತು. ದೀಪಾವಳಿಯ ನಂತರ, ಗುಜರಾತಿ ಹೊಸ ವರ್ಷದಂದು ರಿಪೇರಿ ಮಾಡಿದ ನಂತರ ಅದನ್ನ ಮತ್ತೆ ಸೇತುವೆಯನ್ನು ಜನರ ಉಪಯೋಗಕ್ಕೆ ತೆರೆಯಲಾಗಿತ್ತು. ಸದ್ಯ

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!! Read More »

ಕಡಬ: ಗಾಂಜಾ ನಶೆಯಲ್ಲಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಗಾಂಜಾ ಅಮಲಿನಲ್ಲಿ ತೇಲಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಉಳಿದವರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಠಾಣಾ ಎಸೈ ಆಂಜನೇಯ ರೆಡ್ಡಿ ಗಸ್ತಿನಲ್ಲಿದ್ದಾಗ ಕಳಾರ ಸಮೀಪದ ಮಸೀದಿ ಬಳಿಯ ಅಂಗಡಿಯ ಪಕ್ಕದಲ್ಲಿ ಓರ್ವ ಗಾಂಜಾ ಸೇವಿಸಿ ತೂರಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿದ್ದು,ಮಾದಕ ಸೇವಿಸಿರುವುದು ಅನುಮಾನ ಬರುತ್ತಿದ್ದಂತೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ

ಕಡಬ: ಗಾಂಜಾ ನಶೆಯಲ್ಲಿದ್ದ ಇಬ್ಬರ ಬಂಧನ Read More »

ಇಬ್ಬರ ಪ್ರಾಣ ಕಸಿದ ಬೈಕ್ ಸ್ಟ್ಯಾಂಡ್| ಹೆಲ್ಮೆಟ್ ನಿಂದ ಉಳಿಯಿತು ಮತ್ತೊಬ್ಬನ ಪ್ರಾಣ| ಮೂವರ ತಪ್ಪಿನಿಂದ‌‌ ನಡೆಯಿತು ಭೀಕರ ಅಪಘಾತ

ಸಮಗ್ರ ನ್ಯೂಸ್: ಬೈಕೊಂದರಲ್ಲಿ ಹೋಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಅಪಘಾತದಲ್ಲಿ ಸೈಡ್​ಸ್ಟ್ಯಾಂಡ್​​ನಿಂದಾಗಿ ಇಬ್ಬರು ಸಾವಿಗೀಡಾದರೆ, ಇನ್ನೊಬ್ಬನ ಪ್ರಾಣ ಹೆಲ್ಮೆಟ್​ನಿಂದಾಗಿ ಉಳಿದಿದೆ. ಬೆಂಗಳೂರಿನ‌ ಯಲಹಂಕ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಾದ ಅಮಿತ್ ಸಿಂಗ್ (29) ಮತ್ತು ಅಮೋಲ್ ಪ್ರಮೋದ್ ಆಮ್ಟೆ (29) ಸಾವಿಗೀಡಾದ ಹಿಂಬದಿ ಸವಾರರು. ಸವಾರ ಸೌರವ್ ದೇ (29) ಎಂಬಾತನ ಎಡಗೈ ಹಾಗೂ ತಲೆಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರ ಪ್ರಾಣ ಕಸಿದ ಬೈಕ್ ಸ್ಟ್ಯಾಂಡ್| ಹೆಲ್ಮೆಟ್ ನಿಂದ ಉಳಿಯಿತು ಮತ್ತೊಬ್ಬನ ಪ್ರಾಣ| ಮೂವರ ತಪ್ಪಿನಿಂದ‌‌ ನಡೆಯಿತು ಭೀಕರ ಅಪಘಾತ Read More »

ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ

ಸಮಗ್ರ ನ್ಯೂಸ್: ತಾಯಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಮಕ್ಕಳು ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಶನಿವಾರ ನಡೆದಿದೆ. ತುಕಾರಾಮ ಚವ್ಹಾಣ (60) ಕೊಲೆಯಾದ ವ್ಯಕ್ತಿ. ಇನ್ನು 45 ವರ್ಷದ ತಂಗೆವ್ವ ಹಾಗೂ 60 ವರ್ಷದ ತುಕಾರಾಮ ಮಧ್ಯೆ ಹತ್ತು ವರ್ಷಗಳಿಂದ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ನಿನ್ನೆ ತಂಗೆವ್ವ ಜೊತೆ ಮನೆ ಹಿಂದೆ ಮಲಗಿಕೊಂಡಿದ್ದಾಗ ಸಿಕ್ಕಿಬಿದ್ದಿದ್ದ ತುಕಾರಾಮನ್ನು ಆಯುಧದಿಂದ ಬರ್ಬರವಾಗಿ ತಂಗೆವ್ವ ಮಕ್ಕಳಾದ ಸದಾಶಿವ ಬಂಗಾರತಳಿ, ಚಿಕ್ಕು ಬಂಗಾರತಳಿ, ಸಿದ್ದು ಬಂಗಾರತಳಿ

ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ Read More »

ಮಂಡ್ಯ: ಪುಣ್ಯಸ್ಮರಣೆ ಮುಗಿಸಿ ಸಾವಿಗೆ ಶರಣಾದ ಅಪ್ಪು ಅಭಿಮಾನಿ!

ಸಮಗ್ರ ನ್ಯೂಸ್: ಪುನೀತ್​ ರಾಜ್​ಕುಮಾರ್ ಅವರ​ ಮೊದಲ ವರ್ಷದ ಪುಣ್ಯ ಸ್ಮರಣೆ ದಿನವೇ ಅಭಿಮಾನಿಯೊಬ್ಬ ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಕಿರಣ್ (22) ಮೃತ ಅಪ್ಪು ಅಭಿಮಾನಿ. ಈತ ನಿನ್ನೆ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಕಿರಣ್​ ಪಾಲ್ಗೊಂಡಿದ್ದ. ಬಳಿಕ ಅನ್ನಸಂತರ್ಪಣೆಯನ್ನು ಕೂಡ ನಡೆಸಿದ್ದ. ಆದರೆ, ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ಬಂದು ಕಿರಣ್​ ಸಾವಿಗೆ ಶರಣಾಗಿದ್ದಾರೆ. ನಿನ್ನೆ (ಅ. 30) ರಾತ್ರಿ

ಮಂಡ್ಯ: ಪುಣ್ಯಸ್ಮರಣೆ ಮುಗಿಸಿ ಸಾವಿಗೆ ಶರಣಾದ ಅಪ್ಪು ಅಭಿಮಾನಿ! Read More »

ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ| ಬಾಗಿಲು ಒಡೆದು‌ ನಗನಗದು ದೋಚಿದ ಖದೀಮರು

ಸಮಗ್ರ ನ್ಯೂಸ್: ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮೀಟಿರುವ ಖದೀಮರು ಬೆಡ್‌ರೂಮ್‌ನಲ್ಲಿರುವ 7 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು. ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಮನೆಯ ಮುಂಬಾಗಿಲಿನ ಲಾಕ್ ಮೀಟಿ ಒಳಗೆ ಹೊಕ್ಕ ಕಳ್ಳರು,

ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ| ಬಾಗಿಲು ಒಡೆದು‌ ನಗನಗದು ದೋಚಿದ ಖದೀಮರು Read More »

ಮಂಗಳೂರು: ಶಾಲಾ ಬಾಲಕನಿಗೆ ಇಬ್ಬರು ವಿದ್ಯಾರ್ಥಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಎಂದು ಗುರುತಿಸಲಾಗಿದೆ. ಈತ ಶಾಲೆ ಬಿಟ್ಟು ಬಸ್ಸಿನಲ್ಲಿ ಇಳಿದು ತೊಕ್ಕೊಟ್ಟಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚೆಂಬುಗುಡ್ಡೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು ಇದರಿಂದ ಮನಾಫ್‌ನ ತಲೆ ಹಾಗೂ ಕಣ್ಣಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ

ಮಂಗಳೂರು: ಶಾಲಾ ಬಾಲಕನಿಗೆ ಇಬ್ಬರು ವಿದ್ಯಾರ್ಥಿಗಳಿಂದ ಹಲ್ಲೆ Read More »

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಹತ್ತುದಿನದ ಹಸುಗೂಸನ್ನು ತಾಯಿಯೊಬ್ಬಳು ಬಾವಿಗೆಸೆದು ಕೊಂದ ಕ್ರೂರ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದಿಂದ ವರದಿಯಾಗಿದೆ. ಗ್ರಾಮದ ಬಸ್ತಿ ಕಾಡು ಎಂಬಲ್ಲಿ ಇಂದು(ಅ.29) ಸಂಜೆ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ ಎಂದು ಗುರುತಿಸಲಾಗಿದೆ. ಈಕೆ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ? Read More »

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ. ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು| Read More »