ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ!
ಸಮಗ್ರ ನ್ಯೂಸ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2ನೇ ಬ್ಲಾಕ್ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯ ತರಗತಿ ಕೊಠಡಿಯೊಳಕ್ಕೆ ಪೇರೆಂಟ್ಸ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಯುವಕನೋರ್ವ ಶಿಕ್ಷಕಿ ಮೇಲೆ ಹಲ್ಲೆಗೈದ ಘಟನೆ ಶುಕ್ರವಾರ ನಡೆದಿದೆ. ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ ಚಂದ್ರಕಲಾ ಗಾಯಗೊಂಡು ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಮುಹಮ್ಮದ್ ಹನೀಫ್ ಪ್ರಕರಣದ ಆರೋಪಿಯಾಗಿದ್ದಾನೆ.ಚಂದ್ರಕಲಾ ಅವರು ಪರಿಚಯದ ನೆಲೆಯಲ್ಲಿ ಹನೀಫ್ ನ ಪತ್ನಿಗೆ ಸಾಲ ನೀಡಿದ್ದು ಅದನ್ನು […]
ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ! Read More »










