ಕ್ರೈಂ

ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ!

ಸಮಗ್ರ ನ್ಯೂಸ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2ನೇ ಬ್ಲಾಕ್ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯ ತರಗತಿ ಕೊಠಡಿಯೊಳಕ್ಕೆ ಪೇರೆಂಟ್ಸ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಯುವಕನೋರ್ವ ಶಿಕ್ಷಕಿ ಮೇಲೆ ಹಲ್ಲೆಗೈದ ಘಟನೆ ಶುಕ್ರವಾರ ನಡೆದಿದೆ. ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ ಚಂದ್ರಕಲಾ ಗಾಯಗೊಂಡು ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಮುಹಮ್ಮದ್ ಹನೀಫ್ ಪ್ರಕರಣದ ಆರೋಪಿಯಾಗಿದ್ದಾನೆ.ಚಂದ್ರಕಲಾ ಅವರು ಪರಿಚಯದ ನೆಲೆಯಲ್ಲಿ ಹನೀಫ್ ನ ಪತ್ನಿಗೆ ಸಾಲ ನೀಡಿದ್ದು ಅದನ್ನು […]

ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ! Read More »

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ

ಕೊಟ್ಟಿಗೆಹಾರ: ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ ಆನೆಯಾದ ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲ. ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎನಿಂದ ಶಾಫಿ ಬೆಳ್ಳಾರೆ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎನಿಂದ ಶಾಫಿ ಬೆಳ್ಳಾರೆ ಸೇರಿ ಮೂವರ ಬಂಧನ Read More »

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್

ಸಮಗ್ರ ನ್ಯೂಸ್: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ ಬಲಗಾಲಿಗೆ ಗುಂಡು ಹಾರಿಸಲಾಗಿದ್ದು ಆರೋಪಿ ಗಾಯಗೊಂಡಿದ್ದಾನೆ. ಅ. 30 ರಂದು ರಾತ್ರಿ ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿ ಅಶೋಕ ಪ್ರಭು ಎಂಬುವರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಅಶೋಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಸ್ಲಾಂನನ್ನು ಬಂಧಿಸಲು

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್ Read More »

ಗಂಟಲಲ್ಲಿ ಆಮ್ಲೇಟ್ ಸಿಲುಕಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಡಿಯಲು ಬಾರ್​​ಗೆ ಹೋದ ವ್ಯಕ್ತಿಯೊಬ್ಬ ಆಮ್ಲೆಟ್​​ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಮೃತಪಟ್ಟಿರುವ ದಾರುಣ ಘಟನೆ ಜನಗಾಮ ಜಿಲ್ಲೆಯ ಬಚನ್ನಪೇಟೆಯಲ್ಲಿ ನಡೆದಿದೆ. ಬಚ್ಚನ್ನಪೇಟೆಯ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿ. ಇವರು ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗಂಟಲಲ್ಲಿ ಆಮ್ಲೇಟ್ ಸಿಲುಕಿ ವ್ಯಕ್ತಿ ಸಾವು Read More »

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು

ಸಮಗ್ರ ನ್ಯೂಸ್: ಎರಡನೇ ಬಾರಿ ಕ್ಷಮಾದಾನ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು Read More »

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|

ಸಮಗ್ರ ನ್ಯೂಸ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಪ್ರಭಾವತಿ, ಗುಂಡಮ್ಮ, ಜಕ್ಕಮ್ಮ, ರಾಧಮ್ಮ, ರುಕ್ಮಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ 6 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ| Read More »

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ. ‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’ ಎಂದು ಅಪರಿಚಿತ ದುಷ್ಕರ್ಮಿಗಳು ಮುತಾಲಿಕ್ ಅವರಿಗೆ ನಿಂದಿಸಿ

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು Read More »

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ

ಸಮಗ್ರ ನ್ಯೂಸ್: ‘ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನ. 3ರಂದು ನಡೆದಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ Read More »