ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು
ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ […]
ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »










