ಕ್ರೈಂ

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ

ಸಮಗ್ರ ನ್ಯೂಸ್: ಪತ್ನಿಯ ಮೇಲೆ ಅತಿಯಾದ ಸಂಶಯದಿಂದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ ಮತ್ತು ಅಕೆಯ ಪತಿ ಶಿವಾನಂದ ಪೂಜಾರಿ (55)ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ […]

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ Read More »

ಫ್ಯಾನ್‍ಗೆ ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯ ವೀಡಿಯೋ ಮಾಡಿಕೊಂಡ ಪತಿ..!!!
ಮುಂದೇನಾಯಿತು?

ಲಕ್ನೋ: ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗುಲ್ಮೊಹರ್ ನಗರದಲ್ಲಿ ಈ ಘಟನೆ ನಡೆದಿದೆ. ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಸಂಜೀವ್ ಗುಪ್ತಾ ವೀಡಿಯೋ ಮಾಡಿದ ಆಕೆ ಪತಿ. ಶೋಭೀತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಆಕೆಯನ್ನು ಉಳಿಸುವ ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ. ಬದಲಿಗೆ ವೀಡಿಯೋ ಮಾಡುತ್ತಾ ನಿಂತಿದ್ದ. ಈ ವೇಳೆ ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ

ಫ್ಯಾನ್‍ಗೆ ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯ ವೀಡಿಯೋ ಮಾಡಿಕೊಂಡ ಪತಿ..!!!
ಮುಂದೇನಾಯಿತು?
Read More »

ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಐಸಿಸ್ ಉಗ್ರರ ದಾಳಿ| ಮಸೀದಿಯಲ್ಲಿ 15 ಮಂದಿ ಸಾವು

ಸಮಗ್ರ ನ್ಯೂಸ್: ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ‌ ಐಸಿಸ್ ಉಗ್ರರು ದಾಳಿ ನಡೆಸಿದ್ದು, 15 ಮಂದಿ ಸಾವನ್ನಪ್ಪಿದ ಘಟನೆ ಇರಾನ್ ನಲ್ಲಿ ನಡೆದಿದೆ. ಇರಾನ್ ದಕ್ಷಿಣ ನಗರವಾದ ಶಿರಾಜ್‌ ನಲ್ಲಿರುವ ಶಿಯಾಗಳ ಪ್ರಮುಖ ಪವಿತ್ರ ಸ್ಥಳದಲ್ಲಿ ಬಂದೂಕುಧಾರಿ ಉಗ್ರರು ಗುಂಡಿನ ದಾಳಿ ನಡೆಸಿ ಕನಿಷ್ಠ 15 ಜನರನ್ನು ಕೊಂದಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಲಾಗಿದೆ ಮತ್ತು ಮೂರನೆಯವರು ಪರಾರಿಯಾಗಿದ್ದಾರೆ. ಸುನ್ನಿ ಉಗ್ರಗಾಮಿಗಳು ಈ ಹಿಂದೆ ದೇಶದ ಶಿಯಾ ಬಹುಸಂಖ್ಯಾತರ ಪವಿತ್ರ

ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಐಸಿಸ್ ಉಗ್ರರ ದಾಳಿ| ಮಸೀದಿಯಲ್ಲಿ 15 ಮಂದಿ ಸಾವು Read More »

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ಅಕೌಂಟ್ಸ್ ಮ್ಯಾನೇಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 26ರಂದು ಬುಧವಾರ ಇಲ್ಲಿನ ನಗರ ಠಾಣೆ ಪೊಲೀಸರು ನಾಲ್ವರನ್ನು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಜಬಿ (23) ಎಂದು ಗುರುತಿಸಲಾಗಿದ್ದು, ಈತನ ಮೇಲೆ 11 ದರೋಡೆ ಡಕಾಯಿತಿ, ಕೊಲೆ ಯತ್ನ, ಗಾಂಜಾ ಪ್ರಕರಣ ಸೇರಿದಂತೆ 11 ಪ್ರಕರಣಗಳು, ದರ್ಶನ್ (21) ದರೋಡೆ ಡಕಾಯಿತಿ ಇತ್ಯಾದಿ 7 ಪ್ರಕರಣಗಳನ್ನು ಹೊಂದಿದ್ದು, ಕಾರ್ತಿಕ್ ಅಲಿಯಾಸ್ ಕಟ್ಟೆ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಇವರಲ್ಲದೆ ಇನ್ನೂ ಒಬ್ಬನನ್ನು ಬಂಧಿಸಬೇಕಿದ್ದು,

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ Read More »

ಶಿವಮೊಗ್ಗ ಗಲಭೆ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಶಿವಮೊಗ್ಗದ ಸೀಗೆಹಟ್ಟಿ ಭರ್ಮಪ್ಪ ನಗರದಲ್ಲಿ ಕಲ್ಲು ತೂರಾಟ ಗಲಭೆ ಪ್ರಕರಣ ಸಂಬಂಧ ಪೊಲೀಸರು ಅಲರ್ಟ್ ಆಗಿದ್ದಾರೆ. ಸೋಮವಾರ ಗಲಾಟೆ ಮಾಡಿದ್ದ ಮೂವರನ್ನ ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು 22 ವರ್ಷದ ಮಾರ್ಕೆಟ್ ಫೌಜಾನ್, 21 ವರ್ಷದ ಅಜ್ಹರ್ ಅಲಿಯಾಸ್ ಅಜ್ಜು, ಫರಾಜ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 2 ಬೈಕ್​ಗಳಲ್ಲಿ ಬಂದು ದಾಂಧಲೆ ಮಾಡಿದ್ದರು ಎನ್ನಲಾಗಿದೆ. ಈ ಮೂವರ ವಿರುದ್ಧ ಈ ಹಿಂದೆ ಅನೇಕ ಪ್ರಕರಣಗಳು ದಾಖಲು ಆಗಿದ್ದವು. ಗಲಾಟೆಯಿಂದ ಶಿವಮೊಗ್ಗ ನಗರ ಬೂದಿ

ಶಿವಮೊಗ್ಗ ಗಲಭೆ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು Read More »

ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ| 15ಕ್ಕೂ ಹೆಚ್ಚು ಮಂದಿಯ ನರಮೇಧ

ಸಮಗ್ರ ನ್ಯೂಸ್: ಯಾತ್ರಾಸ್ಥಳದಲ್ಲಿ ಆರಾಧಕರ ಮೇಲೆ ಭಯೋತ್ಪಾದಕರಿಂದ ಗುಂಡಿನ ಸುರಿಮಳೆಯನ್ನೇ ಗೈಯ್ಯಲಾದ ಘಟನೆ ಇರಾಕ್ ನ ಶಿರಾಜ್ ನಗರದ ಶಿಯಾದಲ್ಲಿ ನಡೆದಿದೆ. ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ. ಈ ಕುರಿತಂತೆ ಸರ್ಕಾರಿ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಆಲ್ ಅರೇಬಿಯಾ ವರದಿ ಮಾಡಿದ್ದು, ಇರಾನ್ ನ ಶಿರಾಜ್ ನಗರದ ಶಿಯಾ ಯಾತ್ರಾಸ್ಥಳದಲ್ಲಿ ಬಂದೂಕುಧಾರಿಗಳು ಆರಾಧಕರ ಮೇಲೆ ನಡೆಸಿದ ‘ಭಯೋತ್ಪಾದಕ ದಾಳಿ’ಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಭಯೋತ್ಪಾದಕರ

ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ| 15ಕ್ಕೂ ಹೆಚ್ಚು ಮಂದಿಯ ನರಮೇಧ Read More »

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹೆಸರುಬೇಳೆ ಮತ್ತು ಐಸ್ ಕ್ರೀಂ ಸೇವಿಸಿ ಫುಡ್​ ಪಾಯ್ಸನ್ ಗೊಳಗಾದ ನಾಲ್ವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪ್ಪು ಬಪ್ಪಾಲ್‌ನ ನಿವಾಸಿಗಳಾದ ಅರವಿಂದ ರಾವ್ (52), ಪತ್ನಿ ಪ್ರಭಾವತಿ (45) ಮತ್ತು ಮಕ್ಕಳಾದ ಸೌರಭ್ (20) ಪ್ರತೀಕ್ (18) ಅನಾರೋಗ್ಯ ಹೊಂದಿದ್ದಾರೆ. ಫುಡ್​ ಪಾಯಿಸನ್​ ಆಗಿ ಅಸ್ವಸ್ಥಗೊಂಡವರುಇವರು ನಿನ್ನೆ ರಾತ್ರಿ ಮಲಗುವ ಮೊದಲು ಹೆಸರುಬೇಳೆ ಮತ್ತು ಐಸ್ ಕ್ರೀಂ ತಿಂದಿದ್ದರು. ಆ ಬಳಿಕ ವಾಂತಿ ಶುರುವಾಗಿದೆ. ಇಂದು ಬೆಳಿಗ್ಗೆ ಮನೆ ಬಾಗಿಲನ್ನು ತೆರೆಯದಿರುವುದನ್ನು ಗಮನಿಸಿದ ಸಂಬಂಧಿಕರು

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಗೋಲಿಯನ್ನು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು Read More »

ಗೋಪೂಜೆ ದಿನವೇ ಅಕ್ರಮ ಗೋಮಾಂಸ ಸಾಗಾಣಿಕೆಗೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ದೀಪಾವಳಿಯ ಗೋ ಪೂಜಾ ದಿನವೇ ಅಕ್ರಮವಾಗಿ ಗೋ ಮಾಂಸ ಸಾಗಾಣಿಕೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಪೋಲಿಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ತಾಲೂಕಿನ ಹಾಲೇಬೇಲೂರು ಕೊಪ್ಪಲು ಕಣಗಲ್ ಮನೆ ಗ್ರಾಮದ ಸಮೀಪ ಈ ಘಟನೆ ನಡೆದಿದ್ದು ಗೋ ಮಾಂಸ ಮಾರಾಟ ಆರೋಪದ ಮೇಲೆ ಗ್ರಾಮಾಂತರ ಠಾಣೆ ಪೋಲಿಸರು ಚಂದ್ರು ಮತ್ತು ಲೋಕೇಶ್ ಎಂಬುವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಸುಮಾರು 100 ಕೆ.ಜಿ ಗೂ ಹೆಚ್ಚು ಗೋಮಾಂಸ ವಶ ಪಡೆದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ

ಗೋಪೂಜೆ ದಿನವೇ ಅಕ್ರಮ ಗೋಮಾಂಸ ಸಾಗಾಣಿಕೆಗೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ದಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿ ಕೊಳಕು ಮನುಷ್ಯ ವಿಧಿವಶ| ಯಾಕೆ ಇವರು ಹೀಗೆ?

ಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿಕೊಳಕು ಮನುಷ್ಯ ಎಂದು ಬಿರುದಾಂಕಿತನಾಗಿದ್ದ ಇರಾನಿನ ಅಮೌ ಹಾಜಿ ವಿಧಿವಶರಾಗಿದ್ದಾರೆ. 94 ವರ್ಷದ ಈ ವ್ಯಕ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಫಾರ್ಸ್ ನ ದಕ್ಷಿಣ ಪ್ರಾಂತ್ಯದ ದೇಜ್ ಗೆ ಗ್ರಾಮದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಫಾರ್ಸ್​ನ ದಕ್ಷಿಣ ಪ್ರಾಂತ್ಯದ ದೇಜ್​ಗ ಗ್ರಾಮದಲ್ಲಿ ಇವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದೆ ಗ್ರಾಮಸ್ಥರು ಸ್ನಾನಗೃಹಕ್ಕೆ ಕರೆದೊಯ್ದು ಸ್ನಾನನ ಮಾಡಿಸಿದ್ದರು ಎಂದು ಇರ್ನಾ(ಐಆರ್​ಎನ್​ಎ)ಯಲ್ಲಿ ವರದಿಯಾಗಿತ್ತು. ಹಾಜಿಯ ಕುರಿತಾಗಿ

ದಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿ ಕೊಳಕು ಮನುಷ್ಯ ವಿಧಿವಶ| ಯಾಕೆ ಇವರು ಹೀಗೆ? Read More »