ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!!
ಸಮಗ್ರ ನ್ಯೂಸ್: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬುಧವಾರ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು […]
ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!! Read More »










