ಕ್ರೈಂ

ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ

ಸಮಗ್ರ ನ್ಯೂಸ್: ತಾಯಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಮಕ್ಕಳು ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಶನಿವಾರ ನಡೆದಿದೆ. ತುಕಾರಾಮ ಚವ್ಹಾಣ (60) ಕೊಲೆಯಾದ ವ್ಯಕ್ತಿ. ಇನ್ನು 45 ವರ್ಷದ ತಂಗೆವ್ವ ಹಾಗೂ 60 ವರ್ಷದ ತುಕಾರಾಮ ಮಧ್ಯೆ ಹತ್ತು ವರ್ಷಗಳಿಂದ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ನಿನ್ನೆ ತಂಗೆವ್ವ ಜೊತೆ ಮನೆ ಹಿಂದೆ ಮಲಗಿಕೊಂಡಿದ್ದಾಗ ಸಿಕ್ಕಿಬಿದ್ದಿದ್ದ ತುಕಾರಾಮನ್ನು ಆಯುಧದಿಂದ ಬರ್ಬರವಾಗಿ ತಂಗೆವ್ವ ಮಕ್ಕಳಾದ ಸದಾಶಿವ ಬಂಗಾರತಳಿ, ಚಿಕ್ಕು ಬಂಗಾರತಳಿ, ಸಿದ್ದು ಬಂಗಾರತಳಿ […]

ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ Read More »

ಮಂಡ್ಯ: ಪುಣ್ಯಸ್ಮರಣೆ ಮುಗಿಸಿ ಸಾವಿಗೆ ಶರಣಾದ ಅಪ್ಪು ಅಭಿಮಾನಿ!

ಸಮಗ್ರ ನ್ಯೂಸ್: ಪುನೀತ್​ ರಾಜ್​ಕುಮಾರ್ ಅವರ​ ಮೊದಲ ವರ್ಷದ ಪುಣ್ಯ ಸ್ಮರಣೆ ದಿನವೇ ಅಭಿಮಾನಿಯೊಬ್ಬ ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಕಿರಣ್ (22) ಮೃತ ಅಪ್ಪು ಅಭಿಮಾನಿ. ಈತ ನಿನ್ನೆ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಕಿರಣ್​ ಪಾಲ್ಗೊಂಡಿದ್ದ. ಬಳಿಕ ಅನ್ನಸಂತರ್ಪಣೆಯನ್ನು ಕೂಡ ನಡೆಸಿದ್ದ. ಆದರೆ, ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ಬಂದು ಕಿರಣ್​ ಸಾವಿಗೆ ಶರಣಾಗಿದ್ದಾರೆ. ನಿನ್ನೆ (ಅ. 30) ರಾತ್ರಿ

ಮಂಡ್ಯ: ಪುಣ್ಯಸ್ಮರಣೆ ಮುಗಿಸಿ ಸಾವಿಗೆ ಶರಣಾದ ಅಪ್ಪು ಅಭಿಮಾನಿ! Read More »

ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ| ಬಾಗಿಲು ಒಡೆದು‌ ನಗನಗದು ದೋಚಿದ ಖದೀಮರು

ಸಮಗ್ರ ನ್ಯೂಸ್: ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮೀಟಿರುವ ಖದೀಮರು ಬೆಡ್‌ರೂಮ್‌ನಲ್ಲಿರುವ 7 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು. ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಮನೆಯ ಮುಂಬಾಗಿಲಿನ ಲಾಕ್ ಮೀಟಿ ಒಳಗೆ ಹೊಕ್ಕ ಕಳ್ಳರು,

ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ| ಬಾಗಿಲು ಒಡೆದು‌ ನಗನಗದು ದೋಚಿದ ಖದೀಮರು Read More »

ಮಂಗಳೂರು: ಶಾಲಾ ಬಾಲಕನಿಗೆ ಇಬ್ಬರು ವಿದ್ಯಾರ್ಥಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಎಂದು ಗುರುತಿಸಲಾಗಿದೆ. ಈತ ಶಾಲೆ ಬಿಟ್ಟು ಬಸ್ಸಿನಲ್ಲಿ ಇಳಿದು ತೊಕ್ಕೊಟ್ಟಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚೆಂಬುಗುಡ್ಡೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು ಇದರಿಂದ ಮನಾಫ್‌ನ ತಲೆ ಹಾಗೂ ಕಣ್ಣಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ

ಮಂಗಳೂರು: ಶಾಲಾ ಬಾಲಕನಿಗೆ ಇಬ್ಬರು ವಿದ್ಯಾರ್ಥಿಗಳಿಂದ ಹಲ್ಲೆ Read More »

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಹತ್ತುದಿನದ ಹಸುಗೂಸನ್ನು ತಾಯಿಯೊಬ್ಬಳು ಬಾವಿಗೆಸೆದು ಕೊಂದ ಕ್ರೂರ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದಿಂದ ವರದಿಯಾಗಿದೆ. ಗ್ರಾಮದ ಬಸ್ತಿ ಕಾಡು ಎಂಬಲ್ಲಿ ಇಂದು(ಅ.29) ಸಂಜೆ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ ಎಂದು ಗುರುತಿಸಲಾಗಿದೆ. ಈಕೆ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ? Read More »

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ. ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು| Read More »

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಎರಡನೇ ವಿಡಿಯೋ ವೈರಲ್ |ಮಹಿಳೆ ಫೋಟೋ ಲಭ್ಯ

ರಾಮನಗರ: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು ಎರಡನೇ ವಿಡಿಯೋ ವೈರಲ್ ಆಗಿರುವ ನಡುವೆ ವಿಡಿಯೋದಲ್ಲಿದ್ದ ಮಹಿಳೆ ಫೋಟೋ ಪೊಲೀಸರಿಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿಯವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಷಡ್ಯಂತ್ರ ನಡೆಸಲಾಗಿದ್ದಲ್ಲದೇ ಸ್ವಾಮೀಜಿ ಹೆಣ್ಣಿನ ಮೋಹಕ್ಕೆ ಸಿಲುಕಿ ಬಳಿಕ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದೀಗ ಸ್ವಾಮೀಜಿ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಇಂತಹ ಹಲವು ವಿಡಿಯೋಗಳಿರುವ ಶಂಕೆ ಪೊಲೀಸರಿಂದ ವ್ಯಕ್ತವಾಗಿದೆ. ಅಲ್ಲದೇ ವಿಡಿಯೋದಲ್ಲಿದ್ದ ಮಹಿಳೆ ಫೋಟೋ

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಎರಡನೇ ವಿಡಿಯೋ ವೈರಲ್ |ಮಹಿಳೆ ಫೋಟೋ ಲಭ್ಯ Read More »

ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ‌ ಕಂದಮ್ಮಗಳು

ಸಮಗ್ರ ನ್ಯೂಸ್: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ

ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ‌ ಕಂದಮ್ಮಗಳು Read More »

ಆಕೆ ಪ್ರೀತಿಯಿಂದ ಗಂಡ, ಮಕ್ಳಿಗೆ ಚಹಾ ಮಾಡಿಕೊಟ್ಟಳು| ಆದರೆ ಅದನ್ನು ಕುಡಿದ ಬಳಿಕ ನಡೆದದ್ದು ಘೋರ ದುರಂತ!!

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ಮಾಡಿದ ಎಡವಟ್ಟಿನಿಂದಾಗಿ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಘೋರ ದುರಂತ ಸಂಭವಿಸಿದೆ. ಕೀಟನಾಶಕ ಔಷಧ ಬೆರೆಸಿದ ಚಹಾ ಕುಡಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಆಕೆ ಮಾಡಿದ ಒಂದು ಸಣ್ಣ ತಪ್ಪಿನಿಂದ ಗಂಡ ಮತ್ತು ಮುದ್ದಾದ ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಕಳೆದುಕೊಂಡಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಮನೆಯಲ್ಲಿ ಚಹಾ ಕುಡಿದು ತೀವ್ರ

ಆಕೆ ಪ್ರೀತಿಯಿಂದ ಗಂಡ, ಮಕ್ಳಿಗೆ ಚಹಾ ಮಾಡಿಕೊಟ್ಟಳು| ಆದರೆ ಅದನ್ನು ಕುಡಿದ ಬಳಿಕ ನಡೆದದ್ದು ಘೋರ ದುರಂತ!! Read More »