ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ
ಸಮಗ್ರ ನ್ಯೂಸ್: ತಾಯಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಮಕ್ಕಳು ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಶನಿವಾರ ನಡೆದಿದೆ. ತುಕಾರಾಮ ಚವ್ಹಾಣ (60) ಕೊಲೆಯಾದ ವ್ಯಕ್ತಿ. ಇನ್ನು 45 ವರ್ಷದ ತಂಗೆವ್ವ ಹಾಗೂ 60 ವರ್ಷದ ತುಕಾರಾಮ ಮಧ್ಯೆ ಹತ್ತು ವರ್ಷಗಳಿಂದ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ನಿನ್ನೆ ತಂಗೆವ್ವ ಜೊತೆ ಮನೆ ಹಿಂದೆ ಮಲಗಿಕೊಂಡಿದ್ದಾಗ ಸಿಕ್ಕಿಬಿದ್ದಿದ್ದ ತುಕಾರಾಮನ್ನು ಆಯುಧದಿಂದ ಬರ್ಬರವಾಗಿ ತಂಗೆವ್ವ ಮಕ್ಕಳಾದ ಸದಾಶಿವ ಬಂಗಾರತಳಿ, ಚಿಕ್ಕು ಬಂಗಾರತಳಿ, ಸಿದ್ದು ಬಂಗಾರತಳಿ […]
ತಾಯಿಯ ಜೊತೆ ಅನೈತಿಕ ಸಂಬಂಧ| ವ್ಯಕ್ತಿಯ ಬರ್ಬರ ಹತ್ಯೆ; ಮೂವರ ಬಂಧನ Read More »










