ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು?
ಸಮಗ್ರ ನ್ಯೂಸ್: ಕೆಲತಿಂಗಳ ಹಿಂದೆ ಜಿಹಾದಿಗಳಿಂದ ಕೊಲ್ಲಲ್ಪಟ್ಟ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿರುವ ಯಾವುದೇ ಅಂಶ ಕಂಡುಬಂದಿಲ್ಲ, ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದೆಲ್ಲಾ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಹರ್ಷನ ಕುಟುಂಬದಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ನಗರದಲ್ಲಿ ಇತ್ತೀಚೆಗೆ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, […]
ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು? Read More »










