ಕ್ರೈಂ

ಶಿವಮೊಗ್ಗ ಗಲಭೆ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಶಿವಮೊಗ್ಗದ ಸೀಗೆಹಟ್ಟಿ ಭರ್ಮಪ್ಪ ನಗರದಲ್ಲಿ ಕಲ್ಲು ತೂರಾಟ ಗಲಭೆ ಪ್ರಕರಣ ಸಂಬಂಧ ಪೊಲೀಸರು ಅಲರ್ಟ್ ಆಗಿದ್ದಾರೆ. ಸೋಮವಾರ ಗಲಾಟೆ ಮಾಡಿದ್ದ ಮೂವರನ್ನ ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು 22 ವರ್ಷದ ಮಾರ್ಕೆಟ್ ಫೌಜಾನ್, 21 ವರ್ಷದ ಅಜ್ಹರ್ ಅಲಿಯಾಸ್ ಅಜ್ಜು, ಫರಾಜ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 2 ಬೈಕ್​ಗಳಲ್ಲಿ ಬಂದು ದಾಂಧಲೆ ಮಾಡಿದ್ದರು ಎನ್ನಲಾಗಿದೆ. ಈ ಮೂವರ ವಿರುದ್ಧ ಈ ಹಿಂದೆ ಅನೇಕ ಪ್ರಕರಣಗಳು ದಾಖಲು ಆಗಿದ್ದವು. ಗಲಾಟೆಯಿಂದ ಶಿವಮೊಗ್ಗ ನಗರ ಬೂದಿ […]

ಶಿವಮೊಗ್ಗ ಗಲಭೆ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು Read More »

ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ| 15ಕ್ಕೂ ಹೆಚ್ಚು ಮಂದಿಯ ನರಮೇಧ

ಸಮಗ್ರ ನ್ಯೂಸ್: ಯಾತ್ರಾಸ್ಥಳದಲ್ಲಿ ಆರಾಧಕರ ಮೇಲೆ ಭಯೋತ್ಪಾದಕರಿಂದ ಗುಂಡಿನ ಸುರಿಮಳೆಯನ್ನೇ ಗೈಯ್ಯಲಾದ ಘಟನೆ ಇರಾಕ್ ನ ಶಿರಾಜ್ ನಗರದ ಶಿಯಾದಲ್ಲಿ ನಡೆದಿದೆ. ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ. ಈ ಕುರಿತಂತೆ ಸರ್ಕಾರಿ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಆಲ್ ಅರೇಬಿಯಾ ವರದಿ ಮಾಡಿದ್ದು, ಇರಾನ್ ನ ಶಿರಾಜ್ ನಗರದ ಶಿಯಾ ಯಾತ್ರಾಸ್ಥಳದಲ್ಲಿ ಬಂದೂಕುಧಾರಿಗಳು ಆರಾಧಕರ ಮೇಲೆ ನಡೆಸಿದ ‘ಭಯೋತ್ಪಾದಕ ದಾಳಿ’ಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಭಯೋತ್ಪಾದಕರ

ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ| 15ಕ್ಕೂ ಹೆಚ್ಚು ಮಂದಿಯ ನರಮೇಧ Read More »

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹೆಸರುಬೇಳೆ ಮತ್ತು ಐಸ್ ಕ್ರೀಂ ಸೇವಿಸಿ ಫುಡ್​ ಪಾಯ್ಸನ್ ಗೊಳಗಾದ ನಾಲ್ವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪ್ಪು ಬಪ್ಪಾಲ್‌ನ ನಿವಾಸಿಗಳಾದ ಅರವಿಂದ ರಾವ್ (52), ಪತ್ನಿ ಪ್ರಭಾವತಿ (45) ಮತ್ತು ಮಕ್ಕಳಾದ ಸೌರಭ್ (20) ಪ್ರತೀಕ್ (18) ಅನಾರೋಗ್ಯ ಹೊಂದಿದ್ದಾರೆ. ಫುಡ್​ ಪಾಯಿಸನ್​ ಆಗಿ ಅಸ್ವಸ್ಥಗೊಂಡವರುಇವರು ನಿನ್ನೆ ರಾತ್ರಿ ಮಲಗುವ ಮೊದಲು ಹೆಸರುಬೇಳೆ ಮತ್ತು ಐಸ್ ಕ್ರೀಂ ತಿಂದಿದ್ದರು. ಆ ಬಳಿಕ ವಾಂತಿ ಶುರುವಾಗಿದೆ. ಇಂದು ಬೆಳಿಗ್ಗೆ ಮನೆ ಬಾಗಿಲನ್ನು ತೆರೆಯದಿರುವುದನ್ನು ಗಮನಿಸಿದ ಸಂಬಂಧಿಕರು

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಗೋಲಿಯನ್ನು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು Read More »

ಗೋಪೂಜೆ ದಿನವೇ ಅಕ್ರಮ ಗೋಮಾಂಸ ಸಾಗಾಣಿಕೆಗೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ದೀಪಾವಳಿಯ ಗೋ ಪೂಜಾ ದಿನವೇ ಅಕ್ರಮವಾಗಿ ಗೋ ಮಾಂಸ ಸಾಗಾಣಿಕೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಪೋಲಿಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ತಾಲೂಕಿನ ಹಾಲೇಬೇಲೂರು ಕೊಪ್ಪಲು ಕಣಗಲ್ ಮನೆ ಗ್ರಾಮದ ಸಮೀಪ ಈ ಘಟನೆ ನಡೆದಿದ್ದು ಗೋ ಮಾಂಸ ಮಾರಾಟ ಆರೋಪದ ಮೇಲೆ ಗ್ರಾಮಾಂತರ ಠಾಣೆ ಪೋಲಿಸರು ಚಂದ್ರು ಮತ್ತು ಲೋಕೇಶ್ ಎಂಬುವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಸುಮಾರು 100 ಕೆ.ಜಿ ಗೂ ಹೆಚ್ಚು ಗೋಮಾಂಸ ವಶ ಪಡೆದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ

ಗೋಪೂಜೆ ದಿನವೇ ಅಕ್ರಮ ಗೋಮಾಂಸ ಸಾಗಾಣಿಕೆಗೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ದಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿ ಕೊಳಕು ಮನುಷ್ಯ ವಿಧಿವಶ| ಯಾಕೆ ಇವರು ಹೀಗೆ?

ಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿಕೊಳಕು ಮನುಷ್ಯ ಎಂದು ಬಿರುದಾಂಕಿತನಾಗಿದ್ದ ಇರಾನಿನ ಅಮೌ ಹಾಜಿ ವಿಧಿವಶರಾಗಿದ್ದಾರೆ. 94 ವರ್ಷದ ಈ ವ್ಯಕ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಫಾರ್ಸ್ ನ ದಕ್ಷಿಣ ಪ್ರಾಂತ್ಯದ ದೇಜ್ ಗೆ ಗ್ರಾಮದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಫಾರ್ಸ್​ನ ದಕ್ಷಿಣ ಪ್ರಾಂತ್ಯದ ದೇಜ್​ಗ ಗ್ರಾಮದಲ್ಲಿ ಇವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದೆ ಗ್ರಾಮಸ್ಥರು ಸ್ನಾನಗೃಹಕ್ಕೆ ಕರೆದೊಯ್ದು ಸ್ನಾನನ ಮಾಡಿಸಿದ್ದರು ಎಂದು ಇರ್ನಾ(ಐಆರ್​ಎನ್​ಎ)ಯಲ್ಲಿ ವರದಿಯಾಗಿತ್ತು. ಹಾಜಿಯ ಕುರಿತಾಗಿ

ದಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿ ಕೊಳಕು ಮನುಷ್ಯ ವಿಧಿವಶ| ಯಾಕೆ ಇವರು ಹೀಗೆ? Read More »

ಕನ್ನಡ ನಟಿಗೆ ನಗ್ನ ಪೋಟೋ, ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್| 30 ಲಕ್ಷ ಡಿಮ್ಯಾಂಡ್ ಮಾಡಿದ್ದ ಮೇಕಪ್ ಮ್ಯಾನ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರನಟಿಗೆ ಬ್ಲಾಕ್ ಮೇಲ್ ಮಾಡಿ, ನಗ್ನ ಫೋಟೋ, ವಿಡಿಯೋ ಮೂಲಕ ಬೆದರಿಕೆಯೊಡ್ಡಿ 30 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ ಮೇಕಪ್ ಮ್ಯಾನ್ ಸೆರೆಯಾಗಿದ್ದಾನೆ. ಕನ್ನಡದ ಚಿತ್ರನಟಿಯೊಬ್ಬರ ನಗ್ನ ವಿಡಿಯೋ ಹಾಗೂ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಲು ಯತ್ನಿಸಿದ ಮಹಾಂತೇಶ್ ಎಂಬಾತನನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭುವನೇಶ್ವರ ನಗರದ ನಿವಾಸಿ ಮಹಾಂತೇಶ್ ಸಂತ್ರಸ್ತ ನಟಿಯ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಅಲ್ಲದೇ ಆತ ನಟಿಯ ಸಂಬಂಧಿಕನಾಗಿದ್ದ

ಕನ್ನಡ ನಟಿಗೆ ನಗ್ನ ಪೋಟೋ, ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್| 30 ಲಕ್ಷ ಡಿಮ್ಯಾಂಡ್ ಮಾಡಿದ್ದ ಮೇಕಪ್ ಮ್ಯಾನ್ ಅರೆಸ್ಟ್ Read More »

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್

ಸಮಗ್ರ ನ್ಯೂಸ್: ದಾಂಪತ್ಯದಲ್ಲಿನ ಸಣ್ಣ ಸಣ್ಣ ಜಗಳಗಳು, ಸಂಶಯಗಳು, ಮುಂದೆ ಅನಾಹುತಕ್ಕೆ ಕಾರಣವಾಗುತ್ತದೆ. ಹೀಗೆ ಅನುಮಾನದ ಮೇಲೆ ಅಥವಾ ಆಕ್ರೋಶದ ವೇಳೆ ಪತಿಯನ್ನು ಕುಡುಕ ಅಥವಾ ಅಕ್ರಮ ಸಂಬಂಧ ಹೊಂದಿದವ ಎಂದು ಕರೆಯುವುದು ಕ್ರೌರ್ಯಕ್ಕೆ ಸಮ. ಇದು ಶಿಕ್ಷೆಗೆ ಅರ್ಹ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಒಂದುವೇಳೆ ಸಂಶಯದ ಮೇಲೆ ಏನೋ ಕರೆದು ಎಡವಟ್ಟು ಮಾಡಿಕೊಂಡರೆ, ಪತ್ನಿ ತಾನು ಮಾಡಿರುವ ಆರೋವನ್ನು ಸಾಬೀತುಪಡಿಸಲು ಸಾಧ್ಯವಾಗದೇ ಹೋದರೆ ಶಿಕ್ಷೆಗೆ ಗುರಿಯಾಗುತ್ತಾಳೆ. ಇದೀಗ ಗಂಡನ ವಿರುದ್ಧ ಸಿಟ್ಟಿನ

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್ Read More »

ಬೆಳ್ತಂಗಡಿ: ಒಂದೇ ಮನೆಯಲ್ಲಿ ಇಬ್ಬರು ಮಕ್ಕಳ ದುರಂತ ಸಾವು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ

ಬೆಳ್ತಂಗಡಿ: ಒಂದೇ ಮನೆಯಲ್ಲಿ ಇಬ್ಬರು ಮಕ್ಕಳ ದುರಂತ ಸಾವು Read More »

ಶಿವಮೊಗ್ಗ: ತಡರಾತ್ರಿ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬಾತನನ್ನು ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ನನ್ನು ಹತ್ಯೆ ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ. ಘಟನಾ ಸ್ಥಳದ ಬಳಿ ಸಿಸಿ ಟಿವಿ ಫೂಟೇಜ್ ಸಿಕ್ಕಿದೆ. ಅವರಿಗೆ ಗೊತ್ತಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರುವಂತೆ ತೋರುತ್ತಿದೆ. ವೈಯಕ್ತಿಕ ಕಾರಣದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆ

ಶಿವಮೊಗ್ಗ: ತಡರಾತ್ರಿ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು Read More »