ಚಿಕ್ಕಮಗಳೂರಿನಲ್ಲೊಂದು ಅಮಾನವೀಯ ಕೃತ್ಯ| ಕಾಫಿ ಎಸ್ಟೇಟ್ ಮಾಲೀಕನಿಂದ ದಲಿತ ಸಮುದಾಯದ ಮೇಲೆ ಹಲ್ಲೆ| ಗರ್ಭಿಣಿ ಮಹಿಳೆಗೆ ಥಳಿತ; ಹಲ್ಲೆಗೊಳಗಾದಾಕೆಗೆ ಗರ್ಭಪಾತ!!
ಸಮಗ್ರ ನ್ಯೂಸ್: ಕಾಫಿ ಎಸ್ಟೇಟ್ ಮಾಲಕನಿಂದ ಹಲ್ಲೆಗೊಳಗಾಗಿ ದಲಿತ ಸಮುದಾಯದ ಕಾರ್ಮಿಕರು ಕೋಣೆಯಲ್ಲಿ ಬಂಧಿಯಾಗಿದ್ದ ಪ್ರಕರಣದಲ್ಲಿ ಗರ್ಭಿಣಿಯ ಹೊಟ್ಟೆಗೆ ಏಟು ಬಿದ್ದ ಪರಿಣಾಮ ತೀವ್ರ ರಕ್ತ ಸ್ರಾವವಾಗಿ ವೈದ್ಯರು ಮಹಿಳೆಗೆ ಗರ್ಭಪಾತ ಮಾಡಿರುವ ಘಟನೆ ಚಿಕ್ಕಮಗಳೂರಿನಿಂದ ಮಂಗಳವಾರ ವರದಿಯಾಗಿದೆ. ಜಗದೀಶ್ ಗೌಡ ಎಂಬಾತ ಹಲ್ಲೆ ನಡೆಸಿದ ಕಾಫಿ ಎಸ್ಟೇಟ್ ಮಾಲಕ. ಈತನ ಎಸ್ಟೇಟ್ನಲ್ಲಿ ದಲಿತ ಸಮುದಾಯದ ಮೂರು ಕಾರ್ಮಿಕ ಕುಟುಂಬಗಳು ಕೆಲಸಕ್ಕೆ ತೆರಳಿದ್ದರು. ಈ ವೇಳೆ ಜಗದೀಶ್ಗೌಡ ಹಾಗೂ ಕಾರ್ಮಿಕ ಕುಟುಂಬಸ್ಥರ ನಡುವೆ ಮಕ್ಕಳ ವಿಚಾರಕ್ಕೆ ಜಗಳ […]










