ಕ್ರೈಂ

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಕೊನೆಗೂ ಎಫ್‌ಐಆರ್ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ನಲ್ಲಿ ಯಾರೊಬ್ಬರ ಹೆಸರನ್ನೂ ನಮೂದಿಸಿಲ್ಲ. ಆದರೆ ಎಫ್ ಐಆರ್ ನ ಪ್ರತಿಯಲ್ಲಿ ಆರೋಪಿತರ ಹೆಸರು ಮತ್ತು ವಿಳಾಸ ಕಲಂನಲ್ಲಿ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ […]

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು Read More »

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು

ಸಮಗ್ರ ನ್ಯೂಸ್: ಫೋಟೋ ಸ್ಟುಡಿಯೋದಲ್ಲಿ ಕ್ಲೀನ್ ಮಾಡುತ್ತಿರುವ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್ ಗಳಿಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಬೆಸಗರಹಳ್ಳಿಯ ಮಧುಸೂದನ್, ವಿವೇಕ್ ಸಾವನ್ನಪ್ಪಿರುವ ದುರ್ದೈವಿಗಳು ದೀಪಾವಳಿ ಹಿನ್ನೆಲೆಯಲ್ಲಿ ವಿವೇಕ್ ಮತ್ತು ಮಧುಸೂದನ್ ಅವರು ತಮ್ಮ ಲಕ್ಷ್ಮೀ ಸ್ಟುಡಿಯೋದಲ್ಲಿ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಆಕಸ್ಮಿಕ ಅವಘಡದಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು Read More »

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ

ಸಮಗ್ರ ನ್ಯೂಸ್: ಅರುಣಾಚಲದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್‌ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್‌ಎಎಲ್‌ ನಿರ್ಮಿತ ರುದ್ರ ಎಂಬ ಸುಧಾರಿತ ಕಾಪ್ಟರ್‌ ನಿನ್ನೆ ಪತನಗೊಂಡು ನಾಲ್ವರು ಮೃತಪಟ್ಟಿದ್ದರು. ಹೆಲಿಕಾಪ್ಟರ್‌ನಲ್ಲಿ ಒಟ್ಟು ಐದು ಜನರಿದ್ದರು. ಕಾಸರಗೋಡಿನ ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್‌ ಮತ್ತು ಕೆ.ವಿ. ಕೌಶಲ್ಯ ದಂಪತಿ ಪುತ್ರ ಕೆ.ವಿ. ಅಶ್ವಿನ್‌ (24) ಈ ಹೆಲಿಕಾಪ್ಟರ್‌ ಪತನದಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಅಶ್ವಿನ್‌ ಅವರ ಮನೆಗೆ ಕರೆ ಮಾಡಿ ಮಾಹಿತಿ

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ Read More »

ಕಾಸರಗೋಡು: ಶಾಲಾ ಕಲೋತ್ಸವ ದಂದು ಕುಸಿದ ಚಪ್ಪರ/ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಾಲೆಯೊಂದರಲ್ಲಿ ಏರ್ಪಡಿಸಿದ್ದ ‘ಶಾಲಾ ಕಲೋತ್ಸವ ‘ ಕಾರ್ಯಕ್ರಮದ ವೇಳೆ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯಿಂದ ವರದಿಯಾಗಿದೆ. ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಮೂರು ದಿನಗಳ ಕಲೋತ್ಸವ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 1.30 ರ ಸುಮಾರಿಗೆ ಈ ದುರಂತ ನಡೆದಿದೆ. ಈ ಸಂದರ್ಭ ಸುಮಾರು 200ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಚಪ್ಪರದಡಿಯಲ್ಲಿ ಸಿಲುಕಿದ್ದರು ಎನ್ನಲಾಗಿದೆ. 40 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂಬ ಮಾಹಿತಿಯಿದೆ. 9ಶಾಲಾ

ಕಾಸರಗೋಡು: ಶಾಲಾ ಕಲೋತ್ಸವ ದಂದು ಕುಸಿದ ಚಪ್ಪರ/ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಆಸ್ಪತ್ರೆಗೆ ದಾಖಲು Read More »

ಪುತ್ತೂರು: ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದ ಯುವಕ| ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಗೂಸಾ

ಸಮಗ್ರ‌ ನ್ಯೂಸ್: ಯುವತಿಯೊರ್ವಳನ್ನು ‘‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’’ ಎಂದು ಕೇಳಿ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಬಲ್ನಾಡು ಗ್ರಾ.ಪಂ ವ್ಯಾಪ್ತಿಯ ಸಾಜ ಪನೆತ್ತಡ್ಕ ಎಂಬಲ್ಲಿಂದ ವರದಿಯಾಗಿದೆ. ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಅ.20ರಂದು ಸಂಜೆ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅದೇ ದಾರಿಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಾಜ ನಿವಾಸಿ ನಾಗರಾಜ್ ಎಂಬವರು ಬರ್ತೀಯಾ ಎಂದು ಕೇಳಿದ್ದಾರೆ ಎನ್ನಲಾಗಿದ್ದು ಈ ವಿಷಯವನ್ನು ಯುವತಿಯು ತನ್ನ ಮನೆಯಲ್ಲಿ

ಪುತ್ತೂರು: ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದ ಯುವಕ| ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಗೂಸಾ Read More »

ಮೈಸೂರು: ಕುಸಿದು ಬಿದ್ದ ಮಹಾರಾಣಿ ಕಾಲೇಜು ಕಟ್ಟಡ| ಇಬ್ಬರು ಅಧ್ಯಾಪಕರು ಜಸ್ಟ್ ಮಿಸ್

ಸಮಗ್ರ ನ್ಯೂಸ್: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮೈಸೂರಿನ ಮಹಾರಾಣಿ ಪದವಿ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕಾಲೇಜಿನ ಮುಂಭಾಗದ ಎರಡು ಲ್ಯಾಬ್ ಧರಾಶಾಯಿ. ವಿದ್ಯಾರ್ಥಿಗಳು ಇಲ್ಲದ ಕಾರಣ ಭಾರೀ ದುರಂತ ತಪ್ಪಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ. ಕಾಲೇಜಿನ ಇತರೆ ಕಟ್ಟಡ ಕೂಡ ಇದೇ ಪರಿಸ್ಥಿತಿ ಇದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ

ಮೈಸೂರು: ಕುಸಿದು ಬಿದ್ದ ಮಹಾರಾಣಿ ಕಾಲೇಜು ಕಟ್ಟಡ| ಇಬ್ಬರು ಅಧ್ಯಾಪಕರು ಜಸ್ಟ್ ಮಿಸ್ Read More »

ಚಿಕ್ಕಮಗಳೂರು : ಶ್ರೀಗಂಧ ಕದಿಯಲು ಬಂದವನ ಹೊಡೆದು ಕೊಂದರಾ ಅರಣ್ಯ ಅಧಿಕಾರಿಗಳು? ಶಿಬಿರದ ಶೌಚಾಲಯದಲ್ಲಿತ್ತು‌ ಆತನ ಹೆಣ…!

ಸಮಗ್ರ ನ್ಯೂಸ್: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಲಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲೆನ್ಸ್ ಬಂದಿದ್ದನ್ನ ಕಂಡ ಸ್ಥಳೀಯರು ಆನೆ ಶಿಬಿರದ ಶೌಚಾಲಯದಲ್ಲಿ ಬಂದು ನೋಡಿದಾಗ ವ್ಯಕ್ತಿಯ ಶವ ಪತ್ತೆಯಾಗಿದೆ. ಕೂಡಲೇ ಊರಿನ ಜನ ಸೇರಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆತ

ಚಿಕ್ಕಮಗಳೂರು : ಶ್ರೀಗಂಧ ಕದಿಯಲು ಬಂದವನ ಹೊಡೆದು ಕೊಂದರಾ ಅರಣ್ಯ ಅಧಿಕಾರಿಗಳು? ಶಿಬಿರದ ಶೌಚಾಲಯದಲ್ಲಿತ್ತು‌ ಆತನ ಹೆಣ…! Read More »

ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ‌ ಕಾರು ಅಪಘಾತ

ಸಮಗ್ರ ನ್ಯೂಸ್: ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ‌ ಕಾರು ಅಪಘಾತ Read More »

ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಹಲವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಸಭಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಹಲವರು ಗಂಭೀರ Read More »

ಬೆಳಗಾವಿಯಲ್ಲಿ ಎಸ್ಎಸ್ಎಲ್ಸಿ ವಿಧ್ಯಾರ್ಥಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎಸೆಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು, ಕೊಲೆ ಮಾಡಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವರದಿಯಾಗಿದೆ.ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಹತ್ಯೆಗೀಡಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಗುರುವಾರ ಅರೆಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈತ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಯನ್ನು ಕೊಲೆಗೈಯಲು ನಿಖರ ಕಾರಣ ತಿಳಿದು

ಬೆಳಗಾವಿಯಲ್ಲಿ ಎಸ್ಎಸ್ಎಲ್ಸಿ ವಿಧ್ಯಾರ್ಥಿಯ ಬರ್ಬರ ಹತ್ಯೆ Read More »