ಕ್ರೈಂ

ಬೈಕ್ ನಿಂದ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ದಂಪತಿ; ಗರ್ಭಿಣಿ ಮಹಿಳೆ ಸಾವು, ಪತಿ ಗಂಭೀರ

ಸಮಗ್ರ ನ್ಯೂಸ್: ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆರೆ ಬಿದ್ದ ದಂಪತಿಗಳು ಹಿಂಬದಿಯಲ್ಲಿ ಕುಳಿತ್ತಿದ್ದ ಗರ್ಭಿಣಿ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯಮುನಾ ಮೃತ ಗರ್ಭಿಣಿ ಮಹಿಳೆ. 28 ವರ್ಷದ ದಕ್ಷಿಣಾಮೂರ್ತಿ ಅಲಿಯಾಸ್ ನವೀನ್ ಗಂಭೀರ ಗಾಯಗೊಂಡಿದ್ದಾರೆ. ದೇವನೂರು ಗ್ರಾಮದ ದಕ್ಷಿಣಾಮೂರ್ತಿ ತನ್ನ ಹೆಂಡತಿ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ […]

ಬೈಕ್ ನಿಂದ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ದಂಪತಿ; ಗರ್ಭಿಣಿ ಮಹಿಳೆ ಸಾವು, ಪತಿ ಗಂಭೀರ Read More »

ಮಂಡ್ಯ: ಬಾಲಕಿಯ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣ| ನಿಷ್ಪಕ್ಷಪಾತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಸಮಗ್ರ ನ್ಯೂಸ್: ಮಂಡ್ಯದ ಮಳವಳ್ಳಿಯಲ್ಲಿ ಪುಟ್ಟ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಪ್ರಕರಣವನ್ನು ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.ಇದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ ಎಂದು ಬಾಲಕಿ ಕುಟುಂಬದ ಜತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಮಂಡ್ಯ: ಬಾಲಕಿಯ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣ| ನಿಷ್ಪಕ್ಷಪಾತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ Read More »

ಭಯೋತ್ಪಾದಕರ ಜೊತೆ‌ ಹೋರಾಡಿದ್ದ ಸೇನಾಶ್ವಾನ “ಜೂಮ್” ವಿಧಿವಶ

ಸಮಗ್ರ ನ್ಯೂಸ್: ಜಮ್ಮುವಿನ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭಯೋತ್ಪಾದಕರನ್ನು ತಟಸ್ಥಗೊಳಿಸುವ ಕಾರ್ಯಾಚರಣೆಯ ವೇಳೆ ದಿಟ್ಟ ಹೋರಾಟ ತೋರಿದ್ದ ಸೇನಾ ಶ್ವಾನ ಜೂಮ್‌ ಗುರುವಾರ ಮಧ್ಯಾಹ್ನ ನಿಧನವಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಾರ್ಯಾಚರಣೆಯ ವೇಳೆ ಭಯೋತ್ಪಾದಕರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದ ಜೂಮ್‌, ಈ ವೇಳೆ ಎರಡು ಗುಂಡೇಟು ತಿಂದಿತ್ತು. ಹಾಗಿದ್ದರೂ ಭಾರತೀಯ ಸೇನೆಯ ಶ್ವಾನದ ಸಹಾಯದಿಂದಲೇ ಭಯೋತ್ಪಾದಕರನ್ನು ಸಾಯಿಸಲು ಯಶಸ್ವುಯಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶ್ವಾನವನ್ನು 54 ಅಡ್ವಾನ್ಸ್ ಫೀಲ್ಡ್ ವೆಟರ್ನರಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಗುರುವಾರ ಮಧ್ಯಾಹ್ನ 12

ಭಯೋತ್ಪಾದಕರ ಜೊತೆ‌ ಹೋರಾಡಿದ್ದ ಸೇನಾಶ್ವಾನ “ಜೂಮ್” ವಿಧಿವಶ Read More »

ಟ್ಯೂಷನ್ ಗೆ ಬರಹೇಳಿ 10ರ ಬಾಲಕಿಯ ಅತ್ಯಾಚಾರಗೈದು ಕೊಲೆ| ಟ್ಯೂಷನ್ ಸೆಂಟರ್ ಶಿಕ್ಷಕನ ಬಂಧನ

ಸಮಗ್ರ ನ್ಯೂಸ್: ಟ್ಯೂಷನ್‌ಗೆ ಬರಲು ಹೇಳಿ 10ರ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್‌ ಗೆ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದ ಮಳವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಎನ್‌ಇಎಸ್ ಬಡಾವಣೆಯ ನಿವಾಸಿ ದಿವ್ಯ(10)ಎಂಬ ಬಾಲಕಿಯನ್ನು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಪಟ್ಟಣ ಪೋಲಿಸರು ಬಂಧಿಸಿದ್ದಾರೆ. ಆರೋಪಿಯು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ

ಟ್ಯೂಷನ್ ಗೆ ಬರಹೇಳಿ 10ರ ಬಾಲಕಿಯ ಅತ್ಯಾಚಾರಗೈದು ಕೊಲೆ| ಟ್ಯೂಷನ್ ಸೆಂಟರ್ ಶಿಕ್ಷಕನ ಬಂಧನ Read More »

ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಯತ್ನ| ಟವರ್ ನಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೋಬ್ಬನು ಸಾಲಬಾಧೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮಂಗಾವತಿ ಗ್ರಾಮದಲ್ಲಿ ನಡೆದಿದೆ ಟವರ್ ಏರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೋಳ್ಳವ ಸಂದರ್ಭದಲ್ಲಿ ಗ್ರಾಮಸ್ಥರು ನೋಡಿ ಕೆಳಗೆ ಇಳಿಯುವಂತೆ ಹೇಳಿದಾಗ ವ್ಯಕ್ತಿಯು ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದಿದ್ದು ವ್ಯಕ್ತಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲು ರವಾನಿಸುವ ಸಂದರ್ಭದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಬೆಳಗಾವಿಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದ ನಿವಾಸಿಯಾದ ಸಂಜಯ ಪಾಟೀಲ (36) ಎಂದು

ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಯತ್ನ| ಟವರ್ ನಿಂದ ಆಯತಪ್ಪಿ ಬಿದ್ದು ಸಾವು Read More »

ಹಣದ ಕೊರತೆ ನೀಗಿಸಲು ನರಬಲಿ| ಇಬ್ಬರು ಮಹಿಳೆಯರ ಕೊಂದು ಭಕ್ಷಿಸಿದ ರಾಕ್ಷಸರು|

ಸಮಗ್ರ ನ್ಯೂಸ್: ದೇವರ ನಾಡು ಕೇರಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಮೂಢನಂಬಿಕೆಗೆ ಒಳಗಾಗಿ ಇದನ್ನು ಪರಿಹರಿಸಿಕೊಳ್ಳಲು ನರಬಲಿ ನೀಡಿದ್ದಾರೆ. ಇವರ ಘೋರ ಕೃತ್ಯಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದು, ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಭಾಗವಾರ್ ಸಿಂಗ್ ಮತ್ತು ಲೈಲಾ ಎಂಬ ದಂಪತಿ ತಮ್ಮ ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳುವ ಸಲುವಾಗಿ ಮಂತ್ರವಾದಿಯ ಮೊರೆ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಆತ ನರಬಲಿ ಕೊಟ್ಟರೆ ಸಮಸ್ಯೆ ಪರಿಹಾರವಾಗುವುದಾಗಿ ಹೇಳಿದ್ದಾನೆ.

ಹಣದ ಕೊರತೆ ನೀಗಿಸಲು ನರಬಲಿ| ಇಬ್ಬರು ಮಹಿಳೆಯರ ಕೊಂದು ಭಕ್ಷಿಸಿದ ರಾಕ್ಷಸರು| Read More »

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು(ಅ.13) ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »

ಹೆಂಡತಿಯ ಬಿಟ್ಟು ಪ್ರೇಯಸಿ ಜೊತೆ ಪ್ರವಾಸ ಹೋದ ಗಂಡ| ನೊಂದ ಪತ್ನಿ ನೇಣಿಗೆ ಶರಣು|

ಸಮಗ್ರ ನ್ಯೂಸ್: ಅವರು ಒಬ್ಬರಿಗೊಬ್ಬರು ಇಷ್ಟಪಟ್ಟು ಮದುವೆಯಾಗಿದ್ದರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅವರ ತಂದೆ ತಾಯಿ ಅದ್ದೂರಿ ಮದುವೆ ಮಾಡಿದ್ದರು. ಮದುವೆಯಾಗಿ ಕೇವಲ 8 ತಿಂಗಳು ಆಗಿತ್ತು. ಕೈಹಿಡಿದ ಪತ್ನಿಯನ್ನು ತವರು ಮನೆಗೆ ಕಳುಹಿಸಿ ಆತ ಪ್ರೇಯಸಿಯ ಜೊತೆ ಸುತ್ತಾಡ್ತಿದ್ದ, ಸಾಲದು ಎಂಬಂತೆ ಪ್ರೇಯಸಿ ಜೊತೆ ಸುತ್ತಾಡ್ತಿರುವ ಹಾಗೂ ಮೋಜು ಮಸ್ತಿ ಮಾಡ್ತಿರುವ ಫೋಟೊಗಳನ್ನು, ತನ್ನ ಪತ್ನಿಗೆ ಕಳುಹಿಸಿದ್ದ. ಇದರಿಂದ ಮನನೊಂದ ಆಕೆ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ

ಹೆಂಡತಿಯ ಬಿಟ್ಟು ಪ್ರೇಯಸಿ ಜೊತೆ ಪ್ರವಾಸ ಹೋದ ಗಂಡ| ನೊಂದ ಪತ್ನಿ ನೇಣಿಗೆ ಶರಣು| Read More »

ಬೈಕ್ ಸ್ಕಿಡ್ ಆಗಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್‌ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮದಬಾಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿಯಾದ ಕಾಶಿನಾಥ ಮೃತಪಟ್ಟಿರುವ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಶಂಕರ್, ಸಮಗ್ರ ನ್ಯೂಸ್, ವಿಜಯಪುರ

ಬೈಕ್ ಸ್ಕಿಡ್ ಆಗಿ ಸವಾರ ದುರ್ಮರಣ Read More »

ಸುಳ್ಯ: ಪೈಟಿಂಗ್ ಮಾಡುತ್ತಿದ್ದ ಕಾರ್ಮಿಕ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಕಟ್ಟಡವೊಂದಕ್ಕೆ ಪೈಂಟಿಂಗ್ ಮಾಡುತ್ತಿದ್ದಾಗ ಮೇಲಿನಿಂದ ಬಿದ್ದು ಬಿಹಾರ ಮೂಲದ ಯುವಕ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಸುಳ್ಯ ನಗರದ ಕುರುಂಜಿಭಾಗ್ ನಿಂದ ವರದಿಯಾಗಿದೆ. ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಹಿಂಬದಿಯ ಕಟ್ಟಡದಲ್ಲಿ ಬಿಹಾರ ಮೂಲದ ರಂಜಿತ್ (29) ಪೈಂಟ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಕೆಲಸ ಮುಗಿಸಿ ಮೇಲಿನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದರು.‌ ಗಂಭೀರ ಗಾಯಗೊಂಡಿದ್ದ ಆತನನ್ನು ಜತೆಗಾರರು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು‌ ಮೃತ ಪಟ್ಟರೆಂದು ತಿಳಿದು

ಸುಳ್ಯ: ಪೈಟಿಂಗ್ ಮಾಡುತ್ತಿದ್ದ ಕಾರ್ಮಿಕ ಆಯತಪ್ಪಿ ಬಿದ್ದು ಸಾವು Read More »