ಬೈಕ್ ನಿಂದ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ದಂಪತಿ; ಗರ್ಭಿಣಿ ಮಹಿಳೆ ಸಾವು, ಪತಿ ಗಂಭೀರ
ಸಮಗ್ರ ನ್ಯೂಸ್: ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆರೆ ಬಿದ್ದ ದಂಪತಿಗಳು ಹಿಂಬದಿಯಲ್ಲಿ ಕುಳಿತ್ತಿದ್ದ ಗರ್ಭಿಣಿ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯಮುನಾ ಮೃತ ಗರ್ಭಿಣಿ ಮಹಿಳೆ. 28 ವರ್ಷದ ದಕ್ಷಿಣಾಮೂರ್ತಿ ಅಲಿಯಾಸ್ ನವೀನ್ ಗಂಭೀರ ಗಾಯಗೊಂಡಿದ್ದಾರೆ. ದೇವನೂರು ಗ್ರಾಮದ ದಕ್ಷಿಣಾಮೂರ್ತಿ ತನ್ನ ಹೆಂಡತಿ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ […]
ಬೈಕ್ ನಿಂದ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ದಂಪತಿ; ಗರ್ಭಿಣಿ ಮಹಿಳೆ ಸಾವು, ಪತಿ ಗಂಭೀರ Read More »










