ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ
ಸಮಗ್ರ ನ್ಯೂಸ್: ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್ಐಎ ಮತ್ತು ಪೊಲೀಸರು […]









