ಕ್ರೈಂ

ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ!

ಸಮಗ್ರ ನ್ಯೂಸ್ : ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಆಕೆಯ ಇಷ್ಟಕ್ಕೆ ವಿರುದ್ಧವಾಗಿ ತಾಳಿಕಟ್ಟಿ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದಾತನಿಗೆ 3 ವರ್ಷ ಜೈಲು ಶಿಕ್ಷೆ, ಇದಕ್ಕೆ ಸಹಕರಿಸಿದವರಿಗೆ 1 ವರ್ಷಕಠಿಣ ಶಿಕ್ಷೆ ವಿಧಿಸಿ, ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಳಂದೂರು ತಾಲೂಕು ಗಣಿಗನೂರು ಗ್ರಾಮದ ಕೆಎಸ್‌ ಆರ್‌ಟಿಸಿ ಕಂಡಕ್ಟರ್‌ ಎಂ.ರವಿಕುಮಾರ್‌ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ಅಪರಾಧಿಯಾಗಿದ್ದು, ಮದುವೆ ಮಾಡಿಸಿದ ಮೈಸೂರು ಜಯನಗರದ ಕೆ.ಎನ್‌. ಚಂದ್ರಶೇಖರ , ಮೈಸೂರಿನ […]

ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ! Read More »

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ Read More »

ಸುಬ್ರಹ್ಮಣ್ಯ: 14ರ ಬಾಲಕಿ‌ ಮೇಲೆ ಮಹಿಳೆ ಸೇರಿ‌ 14 ಮಂದಿಯಿಂದ ಅತ್ಯಾಚಾರ; ದೂರು ದಾಖಲು

ಸಮಗ್ರ ನ್ಯೂಸ್: ಹದಿನಾಲ್ಕು ವರ್ಷದ ಬಾಲಕಿಯ ಮೇಲೆ‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯದ ದೇವರಗದ್ದೆ ಸಮೀಪದ 14 ವರ್ಷ ಪ್ರಾಯದ ಬಾಲಕಿಯನ್ನು ಬೇರೆ ಬೇರೆ ದಿನ ಅತ್ಯಾಚಾರ ನಡೆಸಿದರೆಂಬ ಆರೋಪ ಹೊರಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಮಾಂಕು ಸೇರಿದಂತೆ 14 ಮಂದಿಯ ಮೇಲೆ

ಸುಬ್ರಹ್ಮಣ್ಯ: 14ರ ಬಾಲಕಿ‌ ಮೇಲೆ ಮಹಿಳೆ ಸೇರಿ‌ 14 ಮಂದಿಯಿಂದ ಅತ್ಯಾಚಾರ; ದೂರು ದಾಖಲು Read More »

ಮಂಗಳೂರು: ಸೆನ್ ಪೊಲೀಸರ ಎದುರು ವಂಚಕ ದಂಪತಿಯ “ಡ್ರಾಮಾ”

ಸಮಗ್ರ ನ್ಯೂಸ್: ಪರಿಸರದ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ನಡೆಸಿ ಸಿಕ್ಕಿಬಿದ್ದಿರುವ ವಂಚಕ ದಂಪತಿ ನಟೋರಿಯಸ್ ಕ್ರಿಮಿನಲ್ ಅಶೋಕ್ ಭಟ್ ಮತ್ತಾತನ ಪತ್ನಿ ದಿವ್ಯಾವತಿ ಭಟ್ ಸದ್ಯ ಸೆನ್ ಪೊಲೀಸ್ ಕಸ್ಟಡಿಯಲ್ಲಿದ್ದು ಪ್ರಕರಣದಿಂದ ಪಾರಾಗಲು ಬೇರೆ ಬೇರೆ ಡ್ರಾಮಾ ಮಾಡುತ್ತಿರುವ ವಿಚಾರ ಮಾಧ್ಯಮಕ್ಕೆ ಲಭಿಸಿದೆ. ಸುರತ್ಕಲ್ ಮತ್ತು ಕಟೀಲಿನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್ ಸುಮಾರು 15 ಕೋಟಿ ರೂಪಾಯಿಗೂ ಅಧಿಕ ವಂಚನೆ ಮಾಡಿದ್ದಾರೆ. ಈ ಬಗ್ಗೆ ದೀಪಕ್ ಶೆಟ್ಟಿ ಎಂಬವರು ನೀಡಿದ ದೂರಿನ

ಮಂಗಳೂರು: ಸೆನ್ ಪೊಲೀಸರ ಎದುರು ವಂಚಕ ದಂಪತಿಯ “ಡ್ರಾಮಾ” Read More »

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ. ಪಿಎಫ್‍ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ. ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು ಅವಕಾಶ ನೀಡದಂತೆ, ಯಾವುದೇ

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್ Read More »

ಸುಳ್ಯ: ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ ಕುರುಂಜಿ ಗುಡ್ಡೆ ಪಾರ್ಕ್..!? ಮಬ್ಬುಗತ್ತಲಲ್ಲಿ ನಡೀತಿದೆ ಪುಂಡಪೋಕರಿಗಳ ಕಾರುಬಾರು

ಸಮಗ್ರ ನ್ಯೂಸ್: ಹೇಳುವುದಕ್ಕೆ ಅದೊಂದು ಸುಂದರ ಪಾರ್ಕ್. ಸುಳ್ಯ ನಗರದ ತುತ್ತತುದಿಯಲ್ಲಿ ಕಳಶಪ್ರಾಯದಂತಿರುವ ಈ ಪಾರ್ಕ್ ನಲ್ಲಿ ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಗುಟ್ಕಾ, ಮದ್ಯ ಸೇವಿಸಿ ತೂರಾಡಲು ಬರುವವರ ಮಧ್ಯೆ ಸಭ್ಯಸ್ಥರು, ಮಹಿಳೆಯರು ಈ ಪಾರ್ಕ್ ಗೆ ಎಂಟ್ರಿಕೊಡಲು ಹಿಂದೆ ಮುಂದೆ ನೋಡ್ತಾರೆ. ಎಲ್ಲಾ ಗೊತ್ತಿದ್ದರೂ ಈ ಪಾರ್ಕ್ ನ ಉಸ್ತುವಾರಿಗಳು ಮಾತ್ರ ತಮಗೇನೂ ಸಂಬಂಧವಿಲ್ಲ‌ ಎಂಬಂತಿದ್ದಾರೆ. ಸುಳ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುರುಂಜಿಗುಡ್ಡದ ಉದ್ಯಾನವು ಮಾದಕ,ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ. ಕುರುಂಜಿಗುಡ್ಡೆ ಪಾರ್ಕ್ ಗೆ ಸುಳ್ಯ

ಸುಳ್ಯ: ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ ಕುರುಂಜಿ ಗುಡ್ಡೆ ಪಾರ್ಕ್..!? ಮಬ್ಬುಗತ್ತಲಲ್ಲಿ ನಡೀತಿದೆ ಪುಂಡಪೋಕರಿಗಳ ಕಾರುಬಾರು Read More »

ಮೀಶೋ ಆನ್‌ಲೈನ್ ಶಾಪಿಂಗ್|ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದವನಿಗೆ ಸಿಕ್ತು ಒಂದು ಕೆಜಿ ಆಲೂಗಡ್ಡೆ!!

ಸಮಗ್ರ ನ್ಯೂಸ್: ಮೀಶೋ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದ್ದಾತನಿಗೆ ಒಂದು ಕೆಜಿ ಆಲೂಗಡ್ಡೆ ಡೆಲಿವರಿಯಾದ ಪ್ರಸಂಗ ನಡೆದಿದೆ. ಬಿಹಾರದ ವ್ಯಕ್ತಿಯೊಬ್ಬರು ಮೀಶೋದಲ್ಲಿ ಡ್ರೋನ್ ಕ್ಯಾಮರಾವನ್ನು ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಡ್ರೋನ್ ಕ್ಯಾಮರಾ ಬದಲಾಗಿ ಒಂದು ಕೆಜಿ ಆಲೂಗಡ್ಡೆ ಪಾರ್ಸೆಲ್ ಬಂದಿದೆ. ಡೆಲಿವರಿ ಬಾಯ್‌ಗೆ ಸ್ಥಳದಲ್ಲೇ ಅದನ್ನು ಅನ್‌ಬಾಕ್ಸ್‌ ಮಾಡಲು ಹೇಳಿದ್ದು, ನಿಯಮ ಪ್ರಕಾರ ಆತ ಮಾಡಿರಲಿಲ್ಲ. ಆದರೆ ಬಾಕ್ಸ್ ತೆರೆದು ನೋಡುವಾಗ ಆಲೂಗಡ್ಡೆ ಪತ್ತೆಯಾಗಿದೆ. ಮೀಶೋದಿಂದ ಆಲೂಗಡ್ಡೆ ಪಾರ್ಸೆಲ್ ಬಂದಿರುವುದನ್ನು ನಳಂದದ

ಮೀಶೋ ಆನ್‌ಲೈನ್ ಶಾಪಿಂಗ್|ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದವನಿಗೆ ಸಿಕ್ತು ಒಂದು ಕೆಜಿ ಆಲೂಗಡ್ಡೆ!! Read More »

ಚಿಕ್ಕಮಗಳೂರು : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುಗಳು ಸಜೀವ ದಹನ| ದುಷ್ಕರ್ಮಿಗಳು ಬೆಂಕಿ ಹಾಕಿರುವ ಶಂಕೆ

ಸಮಗ್ರ ನ್ಯೂಸ್: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೂರ್ತಿ ಎಂಬುವರಿಗೆ ಸೇರಿದ ಕೊಟ್ಟಿಗೆಯಾಗಿದ್ದು ಇವರು ನಾಲ್ಲೈದು ದಿನದಿಂದ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ವೇಳೆ ಕೊಟ್ಟಿಗೆಗೆ ಬೆಂಕಿ ತಗುಲಿದೆ. ಈ ಸಂದರ್ಭ ಎರಡು ಹಸುಗಳು ಓಡಿಹೋಗಿ ಜೀವ ಉಳಿಸಿಕೊಂಡಿದ್ದು, ಇನ್ನೆರಡು ಹಸುಗಳು ಸಜೀವ ದಹನವಾಗಿದೆ. ಇನ್ನೂ ಕೊಟ್ಟಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೂ ಕೊಟ್ಟಿಗೆಗೆ ಬೆಂಕಿ ತಗಲುವ

ಚಿಕ್ಕಮಗಳೂರು : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುಗಳು ಸಜೀವ ದಹನ| ದುಷ್ಕರ್ಮಿಗಳು ಬೆಂಕಿ ಹಾಕಿರುವ ಶಂಕೆ Read More »

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ

ಸಮಗ್ರ ನ್ಯೂಸ್: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬ್ಯಾನರ್ ತೆರವುಗೊಳಿಸಿ, ಶಾಸಕ ಯು‌ಟಿ.ಖಾದರ್ ವಿರುದ್ದ ದಿಕ್ಕಾರ ಹಾಕಿದ ಘಟನೆ ಕೊಲ್ಯ ನಾರಾಯಣ ಗುರು ಸಭಾಂಗಣದಲ್ಲಿ ಬುಧವಾರ ನಡೆದಿದೆ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ Read More »

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ?

ಸಮಗ್ರ ನ್ಯೂಸ್: ಸ್ವಂತ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ ಮಗನನ್ನು ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪುತ್ರ ರಾಕೇಶ್ ಕುಮಾರ್ ಬಂಧಿತ ಆರೋಪಿ. ಚನ್ನಬಸವರಾಜು ಅವರ ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್ 10ನೇ ತರಗತಿವರೆಗೆ ಮಾತ್ರ ಓದಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ? Read More »