ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ
ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಸಿಬಿಐ ಆಕಸ್ಮಿಕ ಎಂದು ಹೇಳಿ ವರದಿ ಸಲ್ಲಿಸಿದೆ. ಇಂದು(ಅ. ೩) ಹೊನ್ನಾವರದ ಕೋರ್ಟ್ ಗೆ ವರದಿ ಸಲ್ಲಿಸಿರುವ ಸಿಬಿಐ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮುಹತ್ಯೆ ಅಲ್ಲ ಎಂದು ಹೇಳಿದೆ. ಏನಿದು ಪ್ರಕರಣ?ಕಳೆದ 2017ರ ಡಿಸೆಂಬರ್ ತಿಂಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. […]
ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ Read More »










