ದಲಿತ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ
ಬಲವಂತವಾಗಿ ಮತಾಂತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳಿ: ಅಂಬೇಡ್ಕರ್ ರಕ್ಷಣಾ ವೇದಿಕೆ
ಸಮಗ್ರ ನ್ಯೂಸ್: ದಲಿತ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದವ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪೊಲೀಸ್ ಇಲಾಖೆಯವರಿಗೆ ಮನವಿ ಮಾಡಲಾಯಿತು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ (26) ಎಂಬವರು ಮತಾಂತರಕ್ಕೆ ಒಳಗಾಗಿರುವವರು. ಇವರನ್ನು ಬಲವಂತವಾಗಿ ಮಸೀದಿಯಲ್ಲಿ ಬಂಧಿಸಿ ಮುಸ್ಲಿಂ ಸಮುದಾಯಕ್ಕೆ ಮತಾಂತರ ಮಾಡಲಾಗಿತ್ತು. ಹಾಗಾಗಿ ಮತಾಂತರ ಮಾಡಿದ 11 ಜನರ ಮೇಲೆ ಎಫ್ ಐ ಆರ್ ದಾಖಲು ಮಾಡಿ ಕಠಿಣ ಕ್ರಮ […]










