ಕ್ರೈಂ

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಪೊಲೀಸರ ದಾಳಿ ನಡೆದ ಬಳಿಕ ಎಲ್ಲ ಕಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಪೊಲೀಸ್‌ ಕಮೀಷನರ್‌ಗಳು, ಎಲ್ಲ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ […]

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್ Read More »

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ Read More »

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನನ್ನು ಪೊಲೀಸರು ಬಂಧಿಸಿದ್ದಾರೆ. ಗಬ್ಬೂರು ಹೋಬಳಿಯ ಬೂರಿನಾಳ ಗ್ರಾಮದ ರೈತ ಸಿದ್ದಯ್ಯ ಪೂಜಾರಿ ತನ್ನ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಮಾಹಿತಿ ಪಡೆದ ಪೋಲಿಸರು ದಾಳಿ ನಡೆಸಿ ಸುಮಾರು 1.49 ಕೆ.ಜಿ ಒಣ ಗಾಂಜಾ, 760 ಗ್ರಾಂ ಹಸಿ ಗಾಂಜಾ ಮತ್ತು 2750 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಗಬ್ಬೂರು ಠಾಣೆಯ ಪೊಲೀಸರು ಆರೋಪಿ

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು Read More »

ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್/ಕಿಡಿಗೇಡಿಗಳಿಂದ ಅಶ್ಲೀಲ ವೀಡಿಯೋ ಅಪ್‍ ಲೋಡ್

ಚಾಮರಾಜನಗರ: ಅಪಾರ ಭಕ್ತ ಸಾಗರವನ್ನೇ ಹೊಂದಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್ ಮಾಡಿ ಅಶ್ಲೀಲ ವೀಡಿಯೋಗಳನ್ನು ಅಪ್‍ಲೋಡ್ ಮಾಡುವ ಮೂಲಕ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. 2013ರಲ್ಲಿ ಕೊಳ್ಳೆಗಾಲದ ಸಂಜಯ್ ಎಂಬುವರು ಕ್ರಿಯೇಟ್ ಮಾಡಿದ್ದ ಶ್ರೀ ಮಲೆಮಹದೇಶ್ವರ ಸ್ವಾಮಿ ಫೇಸ್‍ಬುಕ್ ಪೇಜ್‍ನಲ್ಲಿ 17 ಸಾವಿರ ಫಾಲೋವರ್ಸ್ ಇದ್ದಾರೆ. ಶ್ರೀ ಮಲೆಮಹದೇಶ್ವರ ಸ್ವಾಮಿಯ ಮಹಿಮೆ, ಪೂಜೆ ಪುನಸ್ಕಾರಗಳ ಬಗ್ಗೆ ಮಾಹಿತಿ ಅಪ್ಲೋಡ್ ಆಗುತ್ತಿದ್ದ ಪೇಜ್‍ನಲ್ಲಿಗ ದುಷ್ಕರ್ಮಿಗಳು ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದಾರೆ.  ಕಳೆದ ಎರಡು ತಿಂಗಳ ಹಿಂದೆ

ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್/ಕಿಡಿಗೇಡಿಗಳಿಂದ ಅಶ್ಲೀಲ ವೀಡಿಯೋ ಅಪ್‍ ಲೋಡ್ Read More »

ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ

ಸಮಗ್ರ ನ್ಯೂಸ್: ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ವಾಮದಪದವು ನಿವಾಸಿಯೋರ್ವರಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈತ ಸೋಶಿಯಲ್ ಮಿಡಿಯಾದಲ್ಲಿ ಕಳೆದ ಹಲವು ದಿನಗಳಿಂದ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡುತ್ತಿದ್ದ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುಂಜಾಲಕಟ್ಟೆ ಪೊಲೀಸರು ಕಳೆದ ಫೆಬ್ರವರಿ ತಿಂಗಳಿನಲ್ಲಿ ಈತನ ಮೇಲೆ ತಹಶೀಲ್ದಾರ್ ಅವರಿಗೆ ಪಿ.ಎ.ಆರ್. ವರದಿಯೊಂದನ್ನು ಸಲ್ಲಿಸಿದ್ದರು. ಈತನ ಮೇಲೆ ಇಂತಹ 5 ಪ್ರಕರಣಗಳಿದ್ದು,

ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ Read More »

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ Read More »

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ Read More »

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ

ಆಗ್ರಾ : ತಾಜ್​ಮಹಲ್​ನಲ್ಲಿ ಮಂಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಇತ್ತೀಚೆಗೆ ತಾಜ್ ಮಹಲ್ ನೋಡಲು ಬಂದಿದ್ದ ಸ್ಪೇನ್ ಮಹಿಳೆಯ ಮೇಲೆ ಮಂಗಗಳು ದಾಳಿ ನಡೆಸಿದ್ದವು. ಇಂದು ತಾಜ್​ಮಹಲ್​ನ ಈಸ್ಟ್ ಗೇಟ್‌ನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಮಂಗಗಳು ದಾಳಿ ಮಾಡಿವೆ. ಮಂಗಗಳ ಗುಂಪೊಂದು ಈಸ್ಟ್ ಗೇಟ್‌ನಲ್ಲಿ ಟಿಕೆಟ್​ಗಾಗಿ ನಿಂತಿದ್ದ ಸ್ಪ್ಯಾನಿಷ್ ಪ್ರವಾಸಿ ಯುವತಿ ಕ್ರಿಸ್ಟಿನಾ ಮೇಲೆ ದಾಳಿ ಮಾಡಿವೆ. ಕೂಡಲೇ ಅವರರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಟಿಕೆಟ್​ ಪಡೆಯಲು ಕ್ರಿಸ್ಟಿನಾ ನಿಂತಿದ್ದಾಗ ಸುತ್ತುವರೆದ

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ Read More »

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್ ನಗರ ತಾಲೂಕಿನ ಭೇರ್ಯ ಸಮೀಪದ ಸಂಬ್ರವಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಬ್ರವಳ್ಳಿ ಗ್ರಾಮದಲ್ಲಿ ಬೆಟ್ಟಪ್ಪ (50) ಮತ್ತು ರುಕ್ಮಿಣಿ(43) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಭೇರ್ಯ ಗ್ರಾಮದ ಜಮೀರ್ ಸಾಹೇಬ್ ಅವರ ತೋಟದಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಕ್ಕಳ ಮದುವೆ ಮಾಡಿ, ಅಲ್ಲದೆ ಮನೆ ಕಟ್ಟಿ ಕೈ ತುಂಬ ಸಾಲ ಮಾಡಿದ್ದರು. ಇದೀಗ ಮಾಡಿದ ಸಾಲಕ್ಕೆ ಹೆದರಿ ಅದೇ ತೋಟದ ಬಾವಿಯಲ್ಲಿ ಇಬ್ಬರು

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ Read More »