ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್
ಸಮಗ್ರ ನ್ಯೂಸ್: ಬೆಂಗಳೂರು ಮೊಬೈಲ್ ಫೋನ್ ಕಳ್ಳತನ ತಡೆಗೆ ಪೊಲೀಸರ ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳರಿಗೆ ಖಾಕಿ ಶಾಕ್ ನೀಡಲಿದ್ದಾರೆ. ಬೆಂಗಳೂರು ನಗರದಲ್ಲಿ ಸಿಇಐಆರ್ ಆಯಪ್ ಮೂಲಕ ಮೊಬೈಲ್ ಫೋನ್ ಕಳ್ಳತನ ತಡೆಯಲು ಯೋಜನೆ ರೂಪಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದಲ್ಲಿ ಸಿಇಐಆರ್ ಆ್ಯಪ್ ಬಳಕೆಗೆ ತಂತ್ರ ಬಳಸಲಾಗುತ್ತಿದೆ. ಕೇಂದ್ರ ಸರ್ಕಾರ ನಿರ್ಮಿತ ಸಿಇಐಆರ್ (ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಆಯಪ್, ಮೊಬೈಲ್ ಕಳ್ಳತನವಾದ ಬಳಿಕ ಬೆಂಗಳೂರು ಪೊಲೀಸರ ಇ-ಲಾಸ್ಟ್ ನಲ್ಲಿ […]
ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್ Read More »










