ಕ್ರೈಂ

ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಸಮಗ್ರ ನ್ಯೂಸ್: ಬೆಂಗಳೂರು ಮೊಬೈಲ್ ಫೋನ್ ಕಳ್ಳತನ ತಡೆಗೆ ಪೊಲೀಸರ ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳರಿಗೆ ಖಾಕಿ ಶಾಕ್ ನೀಡಲಿದ್ದಾರೆ. ಬೆಂಗಳೂರು ನಗರದಲ್ಲಿ ಸಿಇಐಆರ್ ಆಯಪ್ ಮೂಲಕ ಮೊಬೈಲ್ ಫೋನ್ ಕಳ್ಳತನ ತಡೆಯಲು ಯೋಜನೆ ರೂಪಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದಲ್ಲಿ ಸಿಇಐಆರ್ ಆ್ಯಪ್ ಬಳಕೆಗೆ ತಂತ್ರ ಬಳಸಲಾಗುತ್ತಿದೆ. ಕೇಂದ್ರ ಸರ್ಕಾರ ನಿರ್ಮಿತ ಸಿಇಐಆರ್ (ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಆಯಪ್, ಮೊಬೈಲ್ ಕಳ್ಳತನವಾದ ಬಳಿಕ ಬೆಂಗಳೂರು ಪೊಲೀಸರ ಇ-ಲಾಸ್ಟ್ ನಲ್ಲಿ […]

ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್ Read More »

60 ಜನ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ವೈರಲ್| ಸಹಪಾಠಿಯ ಖತರ್ ನಾಕ್ ಕೆಲ್ಸದಿಂದ ಆತ್ಮಹತ್ಯೆಗೆ ಯತ್ನಿಸಿದ 8 ಮಂದಿ

ಸಮಗ್ರ ಡಿಜಿಟಲ್ ಡೆಸ್ಕ್: ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸೆರೆಹಿಡಿದ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತನಿಗೆ ಕಳುಹಿಸಿದ್ದು, ಈ ವಿಡಿಯೋಗಳು ವೈರಲ್ ಆಗಿವೆ. ವಿಷಯ ತಿಳಿದ ಎಂಟು ಮಂದಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದು,

60 ಜನ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ವೈರಲ್| ಸಹಪಾಠಿಯ ಖತರ್ ನಾಕ್ ಕೆಲ್ಸದಿಂದ ಆತ್ಮಹತ್ಯೆಗೆ ಯತ್ನಿಸಿದ 8 ಮಂದಿ Read More »

ಮಕ್ಕಳಿಲ್ಲ ಎಂದು ಕೊರಗಿ ಆತ್ಮಹತ್ಯೆ ಮಾಡಿಕೊಂಡ ದಂಪತಿ| ಒಂದೇ ಸೀರೆಗೆ ಕೊರಳೊಡ್ಡಿದ ದುರ್ದೈವಿಗಳು

ಸಮಗ್ರ ನ್ಯೂಸ್: ಮಕ್ಕಳಿಲ್ಲ ಎಂಬ ಕೊರಗಿನಿಂದ ಜಿಗುಪ್ಸೆಗೆ ಒಳಗಾದ ದಂಪತಿಯ ಎರಡು ವರ್ಷಗಳ ದಾಂಪತ್ಯ ಒಂದು ಸೀರೆಯಲ್ಲಿ ಅಂತ್ಯವಾಗಿದ್ದು, ಪತಿ-ಪತ್ನಿ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟೋಚಾಲಕನಾಗಿದ್ದ ಚಂದ್ರಶೇಖರ್​ (28) ಮತ್ತು ಶಶಿಕಲಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಕ್ಕಳಿಲ್ಲ ಎಂಬ ಕೊರಗಿನಿಂದಾಗಿ ಇವರು ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಯೊಳಗಿದ್ದ ದಂಪತಿ ಎಷ್ಟು ಹೊತ್ತಾದರೂ ಹೊರಗೆ ಕಾಣಿಸಿಕೊಳ್ಳದ ಕಾರಣ ಅನುಮಾನಗೊಂಡ ಸ್ಥಳೀಯರು

ಮಕ್ಕಳಿಲ್ಲ ಎಂದು ಕೊರಗಿ ಆತ್ಮಹತ್ಯೆ ಮಾಡಿಕೊಂಡ ದಂಪತಿ| ಒಂದೇ ಸೀರೆಗೆ ಕೊರಳೊಡ್ಡಿದ ದುರ್ದೈವಿಗಳು Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದ ನಂತೂರು ಜಂಕ್ಷನ್ ಬಳಿ ನಡೆದಿದೆ. ನಂತೂರು ಬಳಿಯಿರುವ ಪ.ಪೂ.ಕಾಲೇಜಿನ 17 ವರ್ಷ ಪ್ರಾಯದ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ.ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎನ್ನುತ್ತಾ ದೈವಸ್ಥಾನದ ಹಿಂಬದಿಗೆ ಕರೆದುಕೊಂಡು ಹೋಗಿ ಚೂರಿಯಿಂದ 17ರ ಹರೆಯದ ವಿದ್ಯಾರ್ಥಿಯ ಹೊಟ್ಟೆ,

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು Read More »

ಹಸುಗೂಸನ್ನು ಪಾಳು ಬಾವಿಗೆಸೆದ ಕ್ರೂರಿ‌ತಾಯಿ| ಹಾವಿನ ಪಕ್ಕದಲ್ಲಿ ಬಿದ್ರೂ ಬದುಕಿ ಬಂದ ಕಂದಮ್ಮ

ಸಮಗ್ರ ನ್ಯೂಸ್: ಆಗ ತಾನೇ ಜನಿಸಿದ ಹಸುಗೂಸನ್ನು ಕ್ರೂರಿ ತಾಯಿಯೊಬ್ಬಳು ಪಾಳು ಬಾವಿಗೆ ಎಸೆದು ಹೋಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಅಡಿ ಆಳ ಇರುವ ಪಾಳು ಬಾವಿಗೆ ಗಂಡು ಮಗುವನ್ನು ಹೆತ್ತ ತಾಯಿಯೇ ಎಸೆದಿದ್ದಾಳೆ. ಈ ಮಧ್ಯೆ ತೋಟಕ್ಕೆ ಹೋಗುತ್ತಿದ್ದ ರೈತ ಮಹಿಳೆಯೊಬ್ಬರು ಬಾವಿಯಲ್ಲಿ ಮಗು ಅಳುತ್ತಿರುವ ಶಬ್ಧ ಕೇಳಿ ಇಣುಕಿ ನೋಡಿದಾಗ ಮಗು ಇರುವುದನ್ನು ನೋಡಿದ್ದಾರೆ. ನಂತರ ಕೂಡಲೇ ಈ ವಿಚಾರವನ್ನು

ಹಸುಗೂಸನ್ನು ಪಾಳು ಬಾವಿಗೆಸೆದ ಕ್ರೂರಿ‌ತಾಯಿ| ಹಾವಿನ ಪಕ್ಕದಲ್ಲಿ ಬಿದ್ರೂ ಬದುಕಿ ಬಂದ ಕಂದಮ್ಮ Read More »

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ

ಸಮಗ್ರ ನ್ಯೂಸ್: ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶಿಸಿದ್ದಾರೆ.

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ Read More »

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ 7ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆಯೊಂದು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ತಲಪಾಡಿ ನಿವಾಸಿ ರಿಯಾಜ್, ಕೆ ಸಿ ರೋಡ್ ನಿವಾಸಿ ಅಬೂಬಕರ್, ಸೋಮೇಶ್ವರ ಗ್ರಾಮ ನಿವಾಸಿ ರಘುನಾಥ, ತಲಪಾಡಿ ಚೆಕ್ ಪೋಸ್ಟ್ ನಿವಾಸಿ ರಾಜೇಶ್, ಕುದ್ರು ನಿವಾಸಿಗಳಾದ ಅತುಲ್, ರಾಮಧಾರಿ ಮತ್ತು ಪಂಕಜ್ ಬಂಧಿತ

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು Read More »

ಕಾಣೆಯಾಗಿದ್ದ ಮಹಿಳಾ ಪೋಲಿಸ್ ಪೇದೆ; ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಶವವಾಗಿ ಪತ್ತೆಯಾದ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸುಧಾ (39) ಮೃತ ಮಹಿಳಾ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಸುಧಾ ಮೃತದೇಹ ಸಿಕ್ಕಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದೀಗ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಸುಧಾರನ್ನು ಕಾರಿನಲ್ಲಿ

ಕಾಣೆಯಾಗಿದ್ದ ಮಹಿಳಾ ಪೋಲಿಸ್ ಪೇದೆ; ಶವವಾಗಿ ಪತ್ತೆ Read More »

ಚಿಕ್ಕಮಗಳೂರು: ಮಾಧ್ಯಮಗಳ ಮುಂದೆ ಬಂದ ಜಾಫರ್- ಚೈತ್ರಾ| ಮುಂದೆನೂ ನಾವು ಚೆನ್ನಾಗಿರ್ತೀವಿ, ದಯವಿಟ್ಟು ಯಾರೂ ಅಡ್ಡಿಮಾಡ್ಬೇಡಿ ಎಂದ ಲವ್ ಬರ್ಡ್ಸ್

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸೆ. 14 ರಂದು ಮುಸ್ಲಿಂ ಹುಡುಗ ಜಾಫರ್- ಹಿಂದು ಹುಡುಗಿ ಚೈತ್ರಾ, ಪ್ರೇಮಿಗಳು ಮದುವೆಯಾಗಲು ಮುಂದಾಗಿದ್ದರು. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಆರೋಪ ಹೊರಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆಗೆ ತಡೆಯೊಡ್ಡಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿಂತೆ ಯುವತಿ ಚೈತ್ರಾ ಮಾಧ್ಯಮಗಳ ಮುಂದೆ ಮಾತನಾಡಿ, ನಾವು ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವೆ. ಇಬ್ಬರು ಇಷ್ಟಪಟ್ಟೆ ಮದುವೆಗೆ ಮುಂದಾಗಿದ್ದೇವೆ. ನಾವು ಮದುವೆಯಾಗುತ್ತೇವೆ, ಚೆನ್ನಾಗಿರ್ತೀವಿ, ಕೇಳೋಕೆ ಅವರ್ಯಾರು.? ಎಂದು ಬಜರಂಗದಳ ಕಾರ್ಯಕರ್ತರ ವಿರುದ್ಧ

ಚಿಕ್ಕಮಗಳೂರು: ಮಾಧ್ಯಮಗಳ ಮುಂದೆ ಬಂದ ಜಾಫರ್- ಚೈತ್ರಾ| ಮುಂದೆನೂ ನಾವು ಚೆನ್ನಾಗಿರ್ತೀವಿ, ದಯವಿಟ್ಟು ಯಾರೂ ಅಡ್ಡಿಮಾಡ್ಬೇಡಿ ಎಂದ ಲವ್ ಬರ್ಡ್ಸ್ Read More »

ವಿಮ್ಸ್ ಆಸ್ಪತ್ರೆಯ ಎಡವಟ್ಟಿಗೆ 8 ವರ್ಷದ ಬಾಲಕ ಸಾವು

ಸಮಗ್ರ ನ್ಯೂಸ್ ; ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಮೃತಪಟ್ಟಿರುವ ಬಗ್ಗೆ ತಡವಾಗಿ ಮಾಹಿತಿ ದೊರಕಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಗಳ ಪುತ್ರ ನಿಖಿಲ್ (08) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ದಿನಾಂಕ 11ರಂದು ನಿಖಿಲ್‍ನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವುಗಳ ಪ್ರಕರಣ ಹೊರ ಬಂದಿದ್ದು, ಈ ವಿಚಾರ ಕೂಡ ಬಹಿರಂಗ ಆಗಿದೆ. ಮೃತ ಬಾಲಕ ನಿಖಿಲ್‍ನ ತಾಯಿ ಈರಮ್ಮ

ವಿಮ್ಸ್ ಆಸ್ಪತ್ರೆಯ ಎಡವಟ್ಟಿಗೆ 8 ವರ್ಷದ ಬಾಲಕ ಸಾವು Read More »