ಕ್ರೈಂ

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ

ಸಮಗ್ರ ನ್ಯೂಸ್: ಅನ್ಯ ಕೋಮಿನ ಯುವಕನೋರ್ವನ ಜೊತೆ ಯುವತಿಯೋರ್ವಳು ಪತ್ತೆಯಾಗಿದ್ದು, ಯುವಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ. ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಅನ್ಯಕೋಮಿನ ಯುವಕನ ಬಂಧನವಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಫಯಿಮ್ ಎಂಬಾತನೇ ಬಂಧಿತ ವ್ಯಕ್ತಿ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಈತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಬಾಮ್ ಎಂಬವರ ರೂಮ್‌ಗೆ […]

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ Read More »

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಿಂದ ಉಗಾರ ಬುದ್ರಕಮಾರ್ಗದ ರಸ್ತೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಪ್ರಯಾಣ ಮಾಡುವ ಸಂದರ್ಭದಲ್ಲಿ ನಿರ್ಮಾಣವಾಗಿದೆ ಅಧಿಕಾರಿಗಳು ಅವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಿರುವುದು ಈದೀಗ ಸಾರ್ವಜನಿಕ ಕೇಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.ಅಪಘಾತ,ಅಥವಾ ಚಾಲಕನ ನಿಯಂತ್ರಣ ತಪ್ಪಿದಾಗ ವಾಹನ ರಸ್ತೆ ಬಿಟ್ಟು ಕೆಳಗೆ ಇಳಿಯಾಬಾರದು ಎಂಬ ಉದ್ದೇಶದಿಂದ ರಸ್ತೆ ಪಕ್ಕದಲ್ಲಿ ಚಾಲಕರು ಸುರಕ್ಷಿತವಾಗಿ ಸಂಚರಿಸಲು ರಸ್ತೆ ಸುರಕ್ಷಿತ ತಡೆಗೋಡೆಯನ್ನು ನೀರ್ಮಾಣ ಮಾಡಬೇಕೆಂಬ ನಿಯಮವಿದ್ದರೂ

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ Read More »

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು

ಸಮಗ್ರ ನ್ಯೂಸ್: ಮಾಜಿ ಸಚಿವ ರಮಾನಾಥ ರೈಯವರ ಹುಟ್ಟು ಹಬ್ಬದ ಪ್ರಯುಕ್ತ ಪೆರ್ನೆಯಲ್ಲಿ ನಡೆದ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬೆಳ್ಳಾರೆ ಸಿಎ ಬ್ಯಾಂಕ್ ಅನಿಲ್ ರೈ ಚಾವಡಿಬಾಗಿಲು ಅಧ್ಯಕ್ಷರ ಕಿಸೆಯಲ್ಲಿದ್ದ 50 ಸಾವಿರ ರೂ ಗಳ ಕಟ್ಟನ್ನು ಕಿಸೆಗಳ್ಳರು ಎಗರಿಸಿದ್ದಾರೆ. ಬೆಳ್ಳಾರೆ ಪ್ರಾ.ಕೃ.ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಅವರು ತಾನು ಅಡಿಕೆ ಮಾರಾಟ ಮಾಡಿದ 50 ಸಾವಿರ ರೂ.ಗಳನ್ನು ಪ್ಯಾಂಟಿನ ಎಡಬದಿಯ ಕಿಸೆಯೊಳಗೆ ಇಟ್ಟುಕೊಂಡಿದ್ದರು. ರಮಾನಾಥ ರೈಯವರಿಗೆ ಮಾಲಾರ್ಪಣೆ ವೇಳೆ ಒಮ್ಮೆಲೆ

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು Read More »

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ

ಸಮಗ್ರ ನ್ಯೂಸ್: ಅಪಘಾತ ಮಾಡಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಹತ್ಯೆಗೈಯ್ಯುವ ಯತ್ನ ನಡೆದಿತ್ತು ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ. ಪುಟಿನ್‌ ತಮ್ಮ ಲಿಮೋಸಿನ್‌ ಕಾರಿನಲ್ಲಿ ನಿವಾಸಕ್ಕೆ ಹಿಂದಿರುಗುತ್ತಿದ್ದ ವೇಳೆ ಕೊಲೆ ಯತ್ನ ನಡೆದಿದೆ.ಕಾರಿನ ಎಡಭಾಗದ ಮುಂಬದಿಯ ಚಕ್ರಕ್ಕೆ ವಾಹನವೊಂದು ಢಿಕ್ಕಿ ಹೊಡೆದಿದೆ. ಕಾರಿನ ಚಕ್ರದಲ್ಲಿ ಜೋರಾಗಿ ಶಬ್ದವಾಗಿ, ಹೊಗೆ ಎದ್ದಿತ್ತು. ಕೂಡಲೇ ಅಧ್ಯಕ್ಷರನ್ನು ಬಚಾವ್‌ ಮಾಡಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಮೂಲಕ ಹತ್ಯೆ ಯತ್ನವನ್ನು ವಿಫ‌ಲಗೊಳಿಸಲಾಯಿತು ಎಂದು ವರದಿ ಹೇಳಿದೆ. ತಾವು

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ Read More »

ಮಂಗಳೂರು: ಒಂಟಿ ಮಹಿಳೆಯ‌ ಬೆದರಿಸಿ‌ ಮನೆ ದರೋಡೆಗೈದ ಪ್ರಕರಣ| ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಒಂಟಿ ಮಹಿಳೆ ಯನ್ನು ಬೆದರಿಸಿ ಸುಲಿಗೆಗೈದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಡಗಮಿಜಾರು ಗ್ರಾಮದ ದಿನೇಶ್ ಪೂಜಾರಿ (36), ಬೆಳ್ತಂಗಡಿ ತಾಲೂಕಿನ ಉಳಗುಡ್ಡ ಹೊಸಮನೆಯ ಸುಕೇಶ್ ಪೂಜಾರಿ (32), ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡು ಗ್ರಾಮದ ಹರೀಶ್ ಪೂಜಾರಿ (34) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 1 ತಲವಾರು, 2 ಸ್ಕೂಟರ್, 3 ಮೊಬೈಲ್ ಫೋನ್, 2 ಮಂಕಿಕ್ಯಾಪ್ ಹಾಗೂ ಸುಲಿಗೆಗೈದ 62 ಗ್ರಾಂ ಚಿನ್ನಾಭರಣವನ್ನೂ ವಶಪಡಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ

ಮಂಗಳೂರು: ಒಂಟಿ ಮಹಿಳೆಯ‌ ಬೆದರಿಸಿ‌ ಮನೆ ದರೋಡೆಗೈದ ಪ್ರಕರಣ| ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಆರೋಪಿ‌ ಹರ್ಷಿತ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ .28ರಂದು ರಾತ್ರಿ ಸುರತ್ಕಲ್ ಅಂಗಡಿಯೊಂದರ ಮುಂಭಾಗದಲ್ಲಿ ಫಾಝಿಲ್‌ನನ್ನು ತಂಡವೊಂದು ಕೊಲೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ನಡುವೆ ಇದೀಗ ಆರೋಪಿ ಹರ್ಷಿತ್‌ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದೆ. ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಆರೋಪಿ‌ ಹರ್ಷಿತ್ ಗೆ ಜಾಮೀನು ಮಂಜೂರು Read More »

ಬೆಳ್ತಂಗಡಿ: ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸವಾರ ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಬೈಕ್ ಮತ್ತು ಈಚರ್ ಲಾರಿ ಪರಸ್ಪರ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.15ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮದ ಪಿಲ್ಯ ಎಂಬಲ್ಲಿ ನಡೆದಿದೆ ಮೃತ ಯುವಕನನ್ನು ಕುದ್ಮಾಡಿಯ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಘಟನೆ ಬೆನ್ನಲ್ಲೇ ಅಪಘಾತ ಎಸಗಿದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು,ಕೂಡಲೇ ಸ್ಥಳೀಯರು ಬೆನ್ನಟ್ಟಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ

ಬೆಳ್ತಂಗಡಿ: ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸವಾರ ಸ್ಪಾಟ್ ಡೆತ್ Read More »

ಸೋಮವಾರಪೇಟೆ: ಚೂರಿಯಿಂದ ಇರಿದು ಮಹಿಳೆಯ ಹತ್ಯೆ

ಸಮಗ್ರ ನ್ಯೂಸ್: ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದ ಜಂಬೂರುಬಾಣೆಯಸಾಹೀರಾ (35) ಎಂಬ ಮಹಿಳೆ ಯನ್ನು ಸ್ಥಳೀಯ ವ್ಯಕ್ತಿಯೋರ್ವರು ಚೂರಿ ಯಿಂದ ಇರಿದು ಹತ್ಯೆಗೈದ ಘಟನೆ ವರದಿ ಯಾಗಿದೆ. ಜಂಬೂರುಬಾಣೆಯ ಇಗ್ಗೋಡ್ಲುವಿನಲ್ಲಿ ಘಟನೆ ನಡೆದಿದ್ದು ಆರೋಪಿ ಪೂವಯ್ಯ (ಬೊಳ್ಳು)ಪೋಲಿಸರಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.ಸೋಮವಾರಪೇಟೆ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ಸೋಮವಾರಪೇಟೆ: ಚೂರಿಯಿಂದ ಇರಿದು ಮಹಿಳೆಯ ಹತ್ಯೆ Read More »

ಸುಳ್ಯ: ಬೈಕ್ ಅಪಘಾತ/ಎರಡೂ ಕಾಲು ಕಳೆದುಕೊಂಡ ವೃದ್ಧ

ಸಮಗ್ರ ನ್ಯೂಸ್: ಅಜ್ಜಾವರ ಗ್ರಾಮದ ಅಡ್ಪಂಗಾಯ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ದನಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ವೃದ್ದನ ಎರಡೂ ಕಾಲು ತುಂಡಾಗಿ ಗಂಭೀರ ಗಾಯಗೊಂಡ ಘಟನೆ ಸೆ.೧೫ ರಂದು ವರದಿಯಾಗಿದೆ. ಕಾಲು ಕಳೆದುಕೊಂಡ ವೃದ್ಧನ್ನು ಮುದರ ಎಂದು ಗುರುತಿಸಲಾಗಿದೆ. ಇವರು ಹಾಗೂ ಪ್ರಭಾಕರ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಮಂಡೆಕೋಲಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಮಂಡೆಕೋಲಿನ ಮಾರ್ಗ ಎಂಬಲ್ಲಿಯ ಕೌಶಿಕ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ

ಸುಳ್ಯ: ಬೈಕ್ ಅಪಘಾತ/ಎರಡೂ ಕಾಲು ಕಳೆದುಕೊಂಡ ವೃದ್ಧ Read More »

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ

ಸಮಗ್ರ ನ್ಯೂಸ್: ಹುಣಸೂರು ಲಕ್ಷ್ಮಣತೀರ್ಥ ನದಿಯ ಕಟ್ಟೆಮಳಲವಾಡಿ ಅಣೆಕಟ್ಟೆ ಬಳಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ದಾವಣಿ ಬೀದಿಯ ನಿತ್ಯಾನಂದರ ಪುತ್ರ, ಸ್ಟೋರ್ ಬೀದಿ ನಿವಾಸಿ ರಾಘವೇಂದ್ರ(24)ರ ಶವ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು, ಈತನ ಪಲ್ಸರ್ ಬೈಕ್, ಮೊಬೈಲ್, ಪರ್ಸ್,ಪಾನ್‌ಕಾರ್ಡ್, ಡಿ.ಎಲ್. ಚಿಕ್ಕಹುಣಸೂರು ಹಳೇ ಊರಿನ ನದಿಯ ಬಳಿಯ ಜಮೀನಿನಲ್ಲಿ ಪತ್ತೆಯಾಗಿತ್ತು. ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಎಸ್.ಐ.ರಾಧಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಘವೇಂದ್ರರ

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ Read More »