ಕ್ರೈಂ

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ರಿಲೇ ಚಿನ್ನದ ಪದಕ ವಿಜೇತೆ ಎಂ.ಆರ್.ಪೂವಮ್ಮ ಅವರಿಗೆ ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕ ಮೇಲ್ಮನವಿ ಸಮಿತಿಯು ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. ಕೇವಲ ಮೂರು ತಿಂಗಳ ನಿಷೇಧವನ್ನು ನೀಡಿದ ಶಿಸ್ತಿನ ಸಮಿತಿಯ ನಿರ್ಧಾರವನ್ನು ಈ ಪ್ಯಾನೆಲ್‌ ರದ್ದು ಮಾಡಿದೆ. ಈ ನಿಷೇಧದ ಕಾರಣದಿಂದಾಗಿ ಎಂಆರ್‌ ಪೂವಮ್ಮ ಮುಂದಿನ ವರ್ಷ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ ಹಾಗೂ ಏಷ್ಯನ್‌ ಗೇಮ್ಸ್‌ನಿಂದ ಹೊರಬಿದ್ದಂತಾಗಿದೆ. 2021ರ ಫೆಬ್ರವರಿ 18 ರಂದು ಪಟಿಯಾಲಾದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ […]

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ Read More »

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಉಡುಪಿ: ಮೀನಿನ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆಯೊಂದು ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ Read More »

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು

ಸಮಗ್ರ ನ್ಯೂಸ್ : ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟ ಘಟನೆಯೊಂದು ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು Read More »

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಸಮಗ್ರ ನ್ಯೂಸ್: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಮೂವರು ಸಂಬಂಧಿಕರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಜಲಪುರ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಫಿರಾಪೂರ ಹಲ್ಲೆಗೊಳಗಾದ ಮಹಿಳೆ. ಆನಂದ್ ಬಿರಾದಾರ, ಶ್ರೀಶೈಲ ಬಿರಾದಾರ, ನಾನಾಗೌಡ ಬಿರಾದಾರ ಎಂಬುವರಿಂದ ಮಹಾದೇವಿ ಮೇಲೆ ಹಲ್ಲೆಗೈದವರು. ಜಲಪುರ ಗ್ರಾಮದಲ್ಲಿ 1ಎಕರೆ ಜಮೀನಿದ್ದು,1 ಎಕರೆ ಜಮೀನಿನ ಮೇಲೆ ಹಲ್ಲೆಕೋರರು ಕಣ್ಣಿಟ್ಟಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ಮಹಾದೇವಿ ಮೇಲೆ ಹಲ್ಲೆ ಮಾಡಲಾಗಿದೆ.

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ Read More »

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರ ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಲಾಪುರದಲ್ಲಿ ನಡೆದಿದೆ. ORB NRG ಎಂಬ ಕಂಪನಿ ರೈತರ ಜಮೀನಿನ ಮೇಲೆ ಸೋಲಾರ್ ವಿದ್ಯುತ್ ತಂತಿಯನ್ನು ಅಳವಡಿಕೆಗೆ ಪ್ಲಾನ್ ಮಾಡಲಾಗಿತ್ತು. ಇದರಿಂದ ರೈತರಿಗೆ ತೊಂದರೆ ಉಂಟಾಗಿದ್ದು, ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಇದರಿಂದ ನಮಗೆ ನಯಾ ಪೈಸೆ ಪರಿಹಾರ ನೀಡಲಿಲ್ಲ, ನಾವು ಮನೆ ಕಟ್ಟಬೇಕು, ನೀವು ತಂತಿ ಹೇಗೆ ಎಳೆದ್ರಿ? ನಮಗೆ ಪರಿಹಾರವನ್ನು ನೀಡದೇ ಯಾಕೆ

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ Read More »

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು

ಸಮಗ್ರ‌ ನ್ಯೂಸ್:‌ ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು ಪತ್ತೆಯಾದ ಘಟನೆಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ನಡೆದಿದೆ. ಗುಡ್ಡ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನಿದ್ದು ಇದರಿಂದ ಸಾರ್ವಜನಿಕರು ಸಂಶಯಗೊಂಡಿದ್ದಾರೆ. ಮುಸ್ಲಿಂ ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದವರು ಎಂದು ಕೂಡ ಹೇಳಲಾಗುತ್ತಿದೆ. ಇವರನ್ನು ಹಿಡಿದ ಅಲ್ಲಿನ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು Read More »

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್

ಸಮಗ್ರ ನ್ಯೂಸ್: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಬಂಧಿತ ಬಸ್​ ಚಾಲಕನನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಬಸ್​ ನಿರ್ವಾಹಕ ಅಂಬ್ಲಮೊಗರು ನಿವಾಸಿ ದಂಶೀರ್ (30) ಎಂದು ಗುರುತಿಸಲಾಗಿದೆ. ಸೆ 7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್(16) ಎಂಬ ವಿದ್ಯಾರ್ಥಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ. 44 ಡಿ ನಂಬರಿನ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್ Read More »

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ

ಮಂಗಳೂರು: ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸಾದ ಶಿಕ್ಷಕ ಹಲ್ಲೆ ನಡೆಸಿದ ಘಟನೆಯೊಂದು  ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ Read More »