ಕ್ರೈಂ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದ ನಂತೂರು ಜಂಕ್ಷನ್ ಬಳಿ ನಡೆದಿದೆ. ನಂತೂರು ಬಳಿಯಿರುವ ಪ.ಪೂ.ಕಾಲೇಜಿನ 17 ವರ್ಷ ಪ್ರಾಯದ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ.ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎನ್ನುತ್ತಾ ದೈವಸ್ಥಾನದ ಹಿಂಬದಿಗೆ ಕರೆದುಕೊಂಡು ಹೋಗಿ ಚೂರಿಯಿಂದ 17ರ ಹರೆಯದ ವಿದ್ಯಾರ್ಥಿಯ ಹೊಟ್ಟೆ, […]

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು Read More »

ಹಸುಗೂಸನ್ನು ಪಾಳು ಬಾವಿಗೆಸೆದ ಕ್ರೂರಿ‌ತಾಯಿ| ಹಾವಿನ ಪಕ್ಕದಲ್ಲಿ ಬಿದ್ರೂ ಬದುಕಿ ಬಂದ ಕಂದಮ್ಮ

ಸಮಗ್ರ ನ್ಯೂಸ್: ಆಗ ತಾನೇ ಜನಿಸಿದ ಹಸುಗೂಸನ್ನು ಕ್ರೂರಿ ತಾಯಿಯೊಬ್ಬಳು ಪಾಳು ಬಾವಿಗೆ ಎಸೆದು ಹೋಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಅಡಿ ಆಳ ಇರುವ ಪಾಳು ಬಾವಿಗೆ ಗಂಡು ಮಗುವನ್ನು ಹೆತ್ತ ತಾಯಿಯೇ ಎಸೆದಿದ್ದಾಳೆ. ಈ ಮಧ್ಯೆ ತೋಟಕ್ಕೆ ಹೋಗುತ್ತಿದ್ದ ರೈತ ಮಹಿಳೆಯೊಬ್ಬರು ಬಾವಿಯಲ್ಲಿ ಮಗು ಅಳುತ್ತಿರುವ ಶಬ್ಧ ಕೇಳಿ ಇಣುಕಿ ನೋಡಿದಾಗ ಮಗು ಇರುವುದನ್ನು ನೋಡಿದ್ದಾರೆ. ನಂತರ ಕೂಡಲೇ ಈ ವಿಚಾರವನ್ನು

ಹಸುಗೂಸನ್ನು ಪಾಳು ಬಾವಿಗೆಸೆದ ಕ್ರೂರಿ‌ತಾಯಿ| ಹಾವಿನ ಪಕ್ಕದಲ್ಲಿ ಬಿದ್ರೂ ಬದುಕಿ ಬಂದ ಕಂದಮ್ಮ Read More »

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ

ಸಮಗ್ರ ನ್ಯೂಸ್: ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶಿಸಿದ್ದಾರೆ.

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ Read More »

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ 7ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆಯೊಂದು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ತಲಪಾಡಿ ನಿವಾಸಿ ರಿಯಾಜ್, ಕೆ ಸಿ ರೋಡ್ ನಿವಾಸಿ ಅಬೂಬಕರ್, ಸೋಮೇಶ್ವರ ಗ್ರಾಮ ನಿವಾಸಿ ರಘುನಾಥ, ತಲಪಾಡಿ ಚೆಕ್ ಪೋಸ್ಟ್ ನಿವಾಸಿ ರಾಜೇಶ್, ಕುದ್ರು ನಿವಾಸಿಗಳಾದ ಅತುಲ್, ರಾಮಧಾರಿ ಮತ್ತು ಪಂಕಜ್ ಬಂಧಿತ

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು Read More »

ಕಾಣೆಯಾಗಿದ್ದ ಮಹಿಳಾ ಪೋಲಿಸ್ ಪೇದೆ; ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಶವವಾಗಿ ಪತ್ತೆಯಾದ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸುಧಾ (39) ಮೃತ ಮಹಿಳಾ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಸುಧಾ ಮೃತದೇಹ ಸಿಕ್ಕಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದೀಗ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಸುಧಾರನ್ನು ಕಾರಿನಲ್ಲಿ

ಕಾಣೆಯಾಗಿದ್ದ ಮಹಿಳಾ ಪೋಲಿಸ್ ಪೇದೆ; ಶವವಾಗಿ ಪತ್ತೆ Read More »

ಚಿಕ್ಕಮಗಳೂರು: ಮಾಧ್ಯಮಗಳ ಮುಂದೆ ಬಂದ ಜಾಫರ್- ಚೈತ್ರಾ| ಮುಂದೆನೂ ನಾವು ಚೆನ್ನಾಗಿರ್ತೀವಿ, ದಯವಿಟ್ಟು ಯಾರೂ ಅಡ್ಡಿಮಾಡ್ಬೇಡಿ ಎಂದ ಲವ್ ಬರ್ಡ್ಸ್

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸೆ. 14 ರಂದು ಮುಸ್ಲಿಂ ಹುಡುಗ ಜಾಫರ್- ಹಿಂದು ಹುಡುಗಿ ಚೈತ್ರಾ, ಪ್ರೇಮಿಗಳು ಮದುವೆಯಾಗಲು ಮುಂದಾಗಿದ್ದರು. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಆರೋಪ ಹೊರಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆಗೆ ತಡೆಯೊಡ್ಡಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿಂತೆ ಯುವತಿ ಚೈತ್ರಾ ಮಾಧ್ಯಮಗಳ ಮುಂದೆ ಮಾತನಾಡಿ, ನಾವು ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವೆ. ಇಬ್ಬರು ಇಷ್ಟಪಟ್ಟೆ ಮದುವೆಗೆ ಮುಂದಾಗಿದ್ದೇವೆ. ನಾವು ಮದುವೆಯಾಗುತ್ತೇವೆ, ಚೆನ್ನಾಗಿರ್ತೀವಿ, ಕೇಳೋಕೆ ಅವರ್ಯಾರು.? ಎಂದು ಬಜರಂಗದಳ ಕಾರ್ಯಕರ್ತರ ವಿರುದ್ಧ

ಚಿಕ್ಕಮಗಳೂರು: ಮಾಧ್ಯಮಗಳ ಮುಂದೆ ಬಂದ ಜಾಫರ್- ಚೈತ್ರಾ| ಮುಂದೆನೂ ನಾವು ಚೆನ್ನಾಗಿರ್ತೀವಿ, ದಯವಿಟ್ಟು ಯಾರೂ ಅಡ್ಡಿಮಾಡ್ಬೇಡಿ ಎಂದ ಲವ್ ಬರ್ಡ್ಸ್ Read More »

ವಿಮ್ಸ್ ಆಸ್ಪತ್ರೆಯ ಎಡವಟ್ಟಿಗೆ 8 ವರ್ಷದ ಬಾಲಕ ಸಾವು

ಸಮಗ್ರ ನ್ಯೂಸ್ ; ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಮೃತಪಟ್ಟಿರುವ ಬಗ್ಗೆ ತಡವಾಗಿ ಮಾಹಿತಿ ದೊರಕಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಗಳ ಪುತ್ರ ನಿಖಿಲ್ (08) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ದಿನಾಂಕ 11ರಂದು ನಿಖಿಲ್‍ನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವುಗಳ ಪ್ರಕರಣ ಹೊರ ಬಂದಿದ್ದು, ಈ ವಿಚಾರ ಕೂಡ ಬಹಿರಂಗ ಆಗಿದೆ. ಮೃತ ಬಾಲಕ ನಿಖಿಲ್‍ನ ತಾಯಿ ಈರಮ್ಮ

ವಿಮ್ಸ್ ಆಸ್ಪತ್ರೆಯ ಎಡವಟ್ಟಿಗೆ 8 ವರ್ಷದ ಬಾಲಕ ಸಾವು Read More »

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ

ಸಮಗ್ರ ನ್ಯೂಸ್: ಅನ್ಯ ಕೋಮಿನ ಯುವಕನೋರ್ವನ ಜೊತೆ ಯುವತಿಯೋರ್ವಳು ಪತ್ತೆಯಾಗಿದ್ದು, ಯುವಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ. ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಅನ್ಯಕೋಮಿನ ಯುವಕನ ಬಂಧನವಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಫಯಿಮ್ ಎಂಬಾತನೇ ಬಂಧಿತ ವ್ಯಕ್ತಿ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಈತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಬಾಮ್ ಎಂಬವರ ರೂಮ್‌ಗೆ

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ Read More »

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಿಂದ ಉಗಾರ ಬುದ್ರಕಮಾರ್ಗದ ರಸ್ತೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಪ್ರಯಾಣ ಮಾಡುವ ಸಂದರ್ಭದಲ್ಲಿ ನಿರ್ಮಾಣವಾಗಿದೆ ಅಧಿಕಾರಿಗಳು ಅವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಿರುವುದು ಈದೀಗ ಸಾರ್ವಜನಿಕ ಕೇಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.ಅಪಘಾತ,ಅಥವಾ ಚಾಲಕನ ನಿಯಂತ್ರಣ ತಪ್ಪಿದಾಗ ವಾಹನ ರಸ್ತೆ ಬಿಟ್ಟು ಕೆಳಗೆ ಇಳಿಯಾಬಾರದು ಎಂಬ ಉದ್ದೇಶದಿಂದ ರಸ್ತೆ ಪಕ್ಕದಲ್ಲಿ ಚಾಲಕರು ಸುರಕ್ಷಿತವಾಗಿ ಸಂಚರಿಸಲು ರಸ್ತೆ ಸುರಕ್ಷಿತ ತಡೆಗೋಡೆಯನ್ನು ನೀರ್ಮಾಣ ಮಾಡಬೇಕೆಂಬ ನಿಯಮವಿದ್ದರೂ

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ Read More »

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು

ಸಮಗ್ರ ನ್ಯೂಸ್: ಮಾಜಿ ಸಚಿವ ರಮಾನಾಥ ರೈಯವರ ಹುಟ್ಟು ಹಬ್ಬದ ಪ್ರಯುಕ್ತ ಪೆರ್ನೆಯಲ್ಲಿ ನಡೆದ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬೆಳ್ಳಾರೆ ಸಿಎ ಬ್ಯಾಂಕ್ ಅನಿಲ್ ರೈ ಚಾವಡಿಬಾಗಿಲು ಅಧ್ಯಕ್ಷರ ಕಿಸೆಯಲ್ಲಿದ್ದ 50 ಸಾವಿರ ರೂ ಗಳ ಕಟ್ಟನ್ನು ಕಿಸೆಗಳ್ಳರು ಎಗರಿಸಿದ್ದಾರೆ. ಬೆಳ್ಳಾರೆ ಪ್ರಾ.ಕೃ.ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಅವರು ತಾನು ಅಡಿಕೆ ಮಾರಾಟ ಮಾಡಿದ 50 ಸಾವಿರ ರೂ.ಗಳನ್ನು ಪ್ಯಾಂಟಿನ ಎಡಬದಿಯ ಕಿಸೆಯೊಳಗೆ ಇಟ್ಟುಕೊಂಡಿದ್ದರು. ರಮಾನಾಥ ರೈಯವರಿಗೆ ಮಾಲಾರ್ಪಣೆ ವೇಳೆ ಒಮ್ಮೆಲೆ

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು Read More »