ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ
ಸಮಗ್ರ ನ್ಯೂಸ್ : ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿದ ಘಟನೆಯೊಂದು ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್ಪುರದಿಂದ ಸರ್ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ವೇಳೆ ನಿಯಂತ್ರಣ ತಪ್ಪಿ […]
ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ Read More »










