ಧರ್ಮಸ್ಥಳ ಪ್ರಕರಣ| ಮೊದಲ ಜಾಗದಲ್ಲಿ ಅಗೆದರೂ ಸಿಗದ ಕಳೆಬರ| ಜೆಸಿಬಿ ಮೂಲಕ ಕಾರ್ಯಾಚರಣೆಗೆ ಸಿದ್ಧತೆ
ಸಮಗ್ರ ನ್ಯೂಸ್: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೊದಲ ಸ್ಥಳ ಅಗೆದಲ್ಲಿ ಯಾವುದೇ ಕಳೆಬರಹ ದೊರೆತಿಲ್ಲ ಎಂದು ತನಿಖಾಧಿಕಾರಿ ಅನುಚೇತ್ ಸ್ಪಷ್ಟಪಡಿಸಿದ್ದಾರೆ. ಸಾಕ್ಷಿದಾರ ಗುರುತಿಸಿರುವ ಸ್ಥಳವನ್ನು ಕಾರ್ಮಿಕರ ಸಹಾಯದಿಂದ ತೆರವುಕಾರ್ಯ ಮುಂಜಾನೆಯಿಂದ ಆರಂಭಗೊಂಡಿದ್ದು ಸತತ 3 ತಾಸು ಅಗೆಯುವ ಕೆಲಸ ನಡೆದಿದೆ. ಸ್ಥಳದಲ್ಲಿ ಯಾವುದೇ ಕುರುಹು ದೊರೆತಿಲ್ಲ. ಸುಮಾರು ನಾಲ್ಕು ಅಡಿ ಆಳ, 6 ಅಡಿ ಉದ್ದ ಆಳ ಕೊರೆದಿದ್ದು, ಆದರೆ […]
ಧರ್ಮಸ್ಥಳ ಪ್ರಕರಣ| ಮೊದಲ ಜಾಗದಲ್ಲಿ ಅಗೆದರೂ ಸಿಗದ ಕಳೆಬರ| ಜೆಸಿಬಿ ಮೂಲಕ ಕಾರ್ಯಾಚರಣೆಗೆ ಸಿದ್ಧತೆ Read More »








