ಕ್ರೈಂ

ನಟಿ ಶ್ರೀ ಲೀಲಾ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ

ಬೆಂಗಳೂರು: ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್‌ 10ರಂದು ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್‌ ಈ ಬಗ್ಗೆ ಆದೇಶ ನೀಡಿದ್ದರು ಕೂಡ ಸ್ವರ್ಣ ಲತಾ ಕಿರಿಕ್‌ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಸ್ವರ್ಣ ಲತಾ ಸೇರಿದಂತೆ ಪ್ರಕರಣ ಸಂಬಂಧ ಏಳು […]

ನಟಿ ಶ್ರೀ ಲೀಲಾ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ Read More »

ಪುತ್ತೂರು: ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿ ಅರೆಸ್ಟ್; ಬಂದ್ ಕರೆ ವಾಪಸ್

ಸಮಗ್ರ ನ್ಯೂಸ್: ಖರೀದಿಗೆಂದು ಅಂಗಡಿಗೆ ಬಂದ ಹಿಂದೂ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಪುತ್ತೂರು ತಾಲೂಕಿನ ತಿಂಗಳಾಡಿಯ ಅಂಗಡಿಯೊಂದರಲ್ಲಿ ನಡೆದಿತ್ತು. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ಮನೆಯ ಬದ್ರುದ್ದಿನ್ ಬಂಧಿತ ಆರೋಪಿ. ಈತನ ವಿರುದ್ಧ ಐಪಿಸಿ ಸೆಕ್ಷನ್ 354 ರಂತೆ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದತಿಂಗಳಾಡಿ ಎಂಬಲ್ಲಿರುವ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ವೀಟ್ ಸ್ಟಾಲ್ ಎಂಬ ಅಂಗಡಿಯಲ್ಲಿ ಸಂತ್ರಸ್ತೆ ಸ್ವೀಟ್

ಪುತ್ತೂರು: ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿ ಅರೆಸ್ಟ್; ಬಂದ್ ಕರೆ ವಾಪಸ್ Read More »

ಸುಳ್ಯ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೇಕಿ ಎಂಬಲ್ಲಿ ನಡೆದಿದೆ. ಗ್ರಾಮದ ಅಲೇಕಿ ಚೆನ್ನಪ್ಪ ಗೌಡರ ಪುತ್ರ ರವಿಚಂದ್ರ (40 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಪತ್ನಿ ಹಾಗೂ ಮಗುವಿನೊಂದಿಗೆ ಪುತ್ತೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೆ. 13 ರಂದು ಅಲೇಕಿಯ ತನ್ನ ಮನೆಗೆ ಬಂದಿದ್ದರು. ಮನೆಯಲ್ಲಿ ತಾಯಿ ಒಬ್ಬರೇ ಇರುವ ಸಂದರ್ಭದಲ್ಲಿ ಮೈಲುತುತ್ತು ಬ್ಯಾಗನ್ನು ಹಿಡಿದುಕೊಂಡು ರೋಗ ಇರುವ ಅಡಿಕೆ ಮರದ ಬುಡಕ್ಕೆ ಮೈಲುತುತ್ತನ್ನು ಪುಡಿ ಮಾಡಿ

ಸುಳ್ಯ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ Read More »

ದ.ಕ ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್| ದೂರು ದಾಖಲಿಸಿದ ಡಿ.ಸಿ; ಮೋಸ ಹೋಗದಂತೆ ಮನವಿ

ಸಮಗ್ರ ನ್ಯೂಸ್: ಮೊಬೈಲ್ ಸಂಖ್ಯೆಯೊಂದರ ವಾಟ್ಸ್‌ ಆ್ಯಪ್‌ನಿಂದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಹೆಸರು ಮತ್ತು ಫೋಟೋವನ್ನು ದುರ್ಬಳಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮೊ.ಸಂ: 8590710748ರ ವಾಟ್ಸ್‌ ಆ್ಯಪ್‌ನಲ್ಲಿ ತನ್ನ ಹೆಸರು ಹಾಗೂ ಫೋಟೊ ದುರ್ಬಳಕೆ ಮಾಡಲಾಗಿದೆ. ಅಪರಿಚಿತರು ಈ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಸಹಾಯ ಅಥವಾ ಹಣವನ್ನು ವರ್ಗಾಯಿಸಲು ವಿನಂತಿಸಬಹುದು. ಆ ನಂಬರ್ ತನ್ನದ್ದಲ್ಲ. ಹಾಗಾಗಿ ಯಾರೂ ಕೂಡ ಯಾವುದೇ ರೀತಿಯಲ್ಲಿ

ದ.ಕ ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್| ದೂರು ದಾಖಲಿಸಿದ ಡಿ.ಸಿ; ಮೋಸ ಹೋಗದಂತೆ ಮನವಿ Read More »

ಪುತ್ತೂರು: ಹಿಂದೂ ಮಹಿಳೆ‌ ಮೇಲೆ ಮುಸ್ಲಿಂ ಯುವಕನಿಂದ‌ ಲೈಂಗಿನ ಕಿರುಕುಳ|

ಸಮಗ್ರ ನ್ಯೂಸ್: ಅಂಗಡಿಯೊಂದರಲ್ಲಿ ದಿನಸಿ ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭದಲ್ಲಿ ಅಲ್ಲಿದ್ದ ಮುಸ್ಲಿಂ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದೂ ಯುವಕರು ಜಮಾಯಿಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸರ್ವೆ ನೇರೋಳ್ತಡ್ಕದ ಮಹಿಳೆಯೋರ್ವರು ಸೆ.14ರಂದು ಸಂಜೆ ಅಂಗಡಿಗೆ ತಿಂಗಳಾಡಿಯಲ್ಲಿರುವ ಸುಪ‌ರ್ ಬಜಾರ್ ನಲ್ಲಿ ದಿನಸಿ ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹಮೀದ್ ಪಟ್ಟೆ ಚಹಾ

ಪುತ್ತೂರು: ಹಿಂದೂ ಮಹಿಳೆ‌ ಮೇಲೆ ಮುಸ್ಲಿಂ ಯುವಕನಿಂದ‌ ಲೈಂಗಿನ ಕಿರುಕುಳ| Read More »

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಬಸ್ ಹಾಗೂ ಕಾರ್ ನಡುವೆ ಅಪಘಾತವಾದ ಘಟಣೆ ಸೆ.14ರ ಸಂಜೆ ಸಂಭವಿಸಿದೆ. ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು, ಧರ್ಮಸ್ಥಳದಿಂದ ಕಡೂರಿಗೆ ಬರುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳನ್ನು ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಮೂಡಿಗೆರೆಗೆ ರವಾನೆ ಮಾಡಲಾಗಿದೆ. ಇನ್ನೂ ಈ ವೇಳೆ ಒಂದು ಕಿಲೋಮೀಟರ್ ಹೆಚ್ಚು ದೂರ ಟ್ರಾಫಿಕ್ ಜಾಮ್

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ Read More »

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ

ಸಮಗ್ರ ನ್ಯೂಸ್: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆಗಳು ಕಾಫಿ ತೋಟದಲ್ಲಿ ದಾಂಧಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ದಾಂಧಲೆಗೆ ಪುಷ್ಪ-ರಾಜು ಎಂಬುವರಿಗೆ ಸೇರಿದ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಇನ್ನೂ ಕಳೆದ ಆರು ದಿನದ ಹಿಂದೆ ಅರ್ಜುನ್ ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು. ಮಳೆ ಕಾಟ ಜೊತೆಗೆ ಕಾಡಾನೆ ಕಾಟ ಕೂಡ ಹೆಚ್ಚಾಗಿರುವುದರಿಂದ ಜನರು ಸಂಕಷ್ಟಕ್ಕೀಡಗಿದ್ದಾರೆ. ಈ ಹಿನ್ನಲೆ ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ Read More »

ಮಕ್ಕಳ ಕಳ್ಳರಿದ್ದಾರೆ|ಸುಳ್ಳು ವಂದತಿಗಳಿಗೆ ಕಿವಿಗೋಡಬೇಡಿ: ಎಸ್ಪಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯಾದ್ಯಂತ ಮಕ್ಕಳ ಕಳ್ಳತನ ಕುರಿತು ಹರಡಿಸುತ್ತಿರುವ ಸುಳ್ಳು ಸಂಗತಿಗಳಿಗೆ ಕಡಿವಾಣ ಹಾಕಲು ಬೆಳಗಾವಿ ಪೊಲೀಸ್ ಇಲಾಖೆ ಮುಂದಾಗಿದೆ. ಹಳೆಯ ವೀಡಿಯೋ ಬಳಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಡುವ ಕೆಲಸ ಮಾಡುವವರಿಗೆ ಎಸ್ಪಿ ಸಂಜೀವ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು ಯಾರೂ ಸಹ ಅದಕ್ಕೆ ಕಿವಿಗೊಡಬೇಡಿ.‌ ಒಂದು ವೇಳೆ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಬೆಳಗಾವಿ

ಮಕ್ಕಳ ಕಳ್ಳರಿದ್ದಾರೆ|ಸುಳ್ಳು ವಂದತಿಗಳಿಗೆ ಕಿವಿಗೋಡಬೇಡಿ: ಎಸ್ಪಿ Read More »

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ನಟ ಮಗಳು ಜಾನಕಿ ಖ್ಯಾತಿಯ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ರವಿ ಮಂಡ್ಯ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿ ಧಾರಾವಾಹಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದು, ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ Read More »

ವಿಟ್ಲ: ಅಣ್ಣನನ್ನೇ ಕೊಲೆಗೈದ ತಮ್ಮ

ಸಮಗ್ರನ್ಯೂಸ್: ಜಾಗದ ವಿಚಾರವಾಗಿತಮ್ಮ ತನ್ನ ಅಣ್ಣನನ್ನು ಕೊಲೆಗೈದ ಘಟನೆ ವಿಟ್ಲದ ಮಂಗಿಲಪದವು ಬನಾರಿ ಎಂಬಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು , ಪದ್ಮನಾಭ (49) ಕೊಲೆ ಮಾಡಿದ ಆರೋಪಿ. ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಾಟೆ ಕೊಲೆಯ ಮೂಲಕ ಅಂತ್ಯ ಕಂಡಿದೆ. ಸಹೋದರಿಬ್ಬರು ಕುಡಿದು ಮನೆಯಲ್ಲಿ ಆಗಾಗ ಗಲಾಟೆ ನಡೆಸುತ್ತಿದ್ದರು. ಒಂದು ತಿಂಗಳ ಹಿಂದೆ ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ

ವಿಟ್ಲ: ಅಣ್ಣನನ್ನೇ ಕೊಲೆಗೈದ ತಮ್ಮ Read More »