ಕ್ರೈಂ

ಪತ್ನಿಯ ಕಟ್ಟಿಹಾಕಿ ಖಾಸಗಿ ಅಂಗಕ್ಕೆ ಪೆವಿಕ್ವಿಕ್ ಹಚ್ಚಿದ ಪಾಪಿಗಂಡ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಶಿಯೋಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ನಾಚಿಕೆಗೇಡಿನ ಘಟನೆಯೊಂದು ಬೆಳಕಿಗೆ ಬಂದಿದೆ. ಗಂಡ ತನ್ನ ಹೆಂಡತಿಯ ಕೈಕಾಲುಗಳನ್ನ ಕಟ್ಟಿ ಕ್ರೌರ್ಯದ ಎಲ್ಲ ಮಿತಿಗಳನ್ನ ದಾಟಿದ್ದಾನೆ. ಅಷ್ಟೇ ಅಲ್ಲ, ಪತ್ನಿಯ ಖಾಸಗಿ ಅಂಗಕ್ಕೆ ಫೆವಿಕ್ವಿಕ್ ಅಂಟು ಹಾಕಿದ ಪಾಪಿ ಪತಿ, ಇಡೀ ಮಾನವ ಕುಲವೇ ತಲೆ ತಗ್ಗಿಸುವಂತೆ ಮಾಡಿದ್ದಾನೆ. ಸೇನ್ ಒಬ್ಬ ಮಾದಕ ವ್ಯಸನಿಯಾಗಿದ್ದು, ಆತ ಆಗಾಗ್ಗೆ ವಿವಿಧ ರೀತಿಯ ಮಾದಕ ವಸ್ತುಗಳನ್ನ ತೆಗೆದುಕೊಳ್ಳುತ್ತಾನೆ. ಆತನ ಈ ಆಭ್ಯಾಸದಿಂದಾಗಿ ಹೆಂಡತಿ ಕೂಡ ತುಂಬಾ ಅಸಮಾಧಾನಗೊಂಡಿದ್ದು, ಮನೆಯಲ್ಲಿ […]

ಪತ್ನಿಯ ಕಟ್ಟಿಹಾಕಿ ಖಾಸಗಿ ಅಂಗಕ್ಕೆ ಪೆವಿಕ್ವಿಕ್ ಹಚ್ಚಿದ ಪಾಪಿಗಂಡ Read More »

ಪುಣೆಯಲ್ಲಿ ಅಪಘಾತ; ಮಂಗಳೂರು ಮೂಲದ ವೈದ್ಯೆ ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್‌ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೆಲಸ‌‌ ಮುಗಿಸಿ ಅವರು ಮನೆಗೆ ಸ್ಕೂಟರ್‌ನಲ್ಲಿ ಹಿಂದಿರುಗುವಾಗ ಟ್ರಕ್‌ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದರಿಂದ ಜಿಶಾ ಅವರು ಪುಣೆಯಲ್ಲಿ ನೆಲೆಸಿದ್ದರು.ಮೃತರು ತಂದೆ, ತಾಯಿ, ಸಹೋದರ ಹಾಗೂ ಪತಿಯನ್ನು ಅಗಲಿದ್ದಾರೆ.

ಪುಣೆಯಲ್ಲಿ ಅಪಘಾತ; ಮಂಗಳೂರು ಮೂಲದ ವೈದ್ಯೆ ದುರ್ಮರಣ Read More »

ಹೆಂಡತಿಗೆ ಬೆಂಕಿ ಹಚ್ಚಿದ ಗಂಡ/ಗಂಡನನ್ನು ತಬ್ಬಿಕೊಂಡ ಹೆಂಡತಿ

ಸಮಗ್ರ ನ್ಯೂಸ್: ವರದಕ್ಷಿಣೆ ಕಿರುಕುಳದಿಂದ ಹೆಂಡತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಮಹಿಳೆ ರಾಜೇಶ್ವರಿ (28), ಆರೋಪಿ ಗಂಡ ಹರೀಶ್. ಈತ ವರದಕ್ಷಿಣೆಗಾಗಿ ಜಗಳವಾಡುತ್ತಿದ್ದಲ್ಲದೆ ಹೆಂಡತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿ ಹುರಿಯುವ ಸಂದರ್ಭದಲ್ಲಿ ಗಂಡನನ್ನು ಹೆಂಡತಿ ತಬ್ಬಿಕೊಂಡಿದ್ದಾಳೆ. ಈ ಘಟನೆಯಿಂದ ಹೆಂಡತಿ ಸಾವನಪ್ಪಿದ್ದು, ಗಂಡ ಕೈ ಕಾಲು ಸುಟ್ಟು ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೆಂಕಿ ಹಚ್ಚಿದ ಗಂಡ/ಗಂಡನನ್ನು ತಬ್ಬಿಕೊಂಡ ಹೆಂಡತಿ Read More »

ಕಡಬ: ಅಪ್ರಾಪ್ತ ಬಾಲಕಿಗೆ ಮಾವನಿಂದಲೇ ಗರ್ಭದಾನ| ಆರೋಪಿಯ ವಿರುದ್ದ ದೂರು ದಾಖಲು

ವ್ಯಕ್ತಿಯೋರ್ವ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಘಟನೆ ಕಡಬದಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಂಬಾರು ನಿವಾಸಿ ರುಕ್ಮಯ್ಯ(31) ಎಂಬಾತ ಆರೋಪಿ. ಆರೋಪಿ ರುಕ್ಮಯ್ಯ ಸಂತ್ರಸ್ತೆಯ ಮಾವನಾಗಿದ್ದು, ಸಂತ್ರಸ್ತ ಬಾಲಕಿ 3 ವರ್ಷಗಳ ಹಿಂದೆ ಆತನ ಮನೆಗೆ ಮಕ್ಕಳನ್ನು ನೋಡಿಕೊಳ್ಳಲು ಹೋದ ಸಂದರ್ಭದಲ್ಲಿ ಬಾಲಕಿ ಮೇಲೆ ರುಕ್ಮಯ್ಯ ಅತ್ಯಾಚಾರ ಎಸಗಿದ್ದಾನೆ. ಇದೇ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಒಂದು ದಿನ ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ಮನೆಯಲ್ಲಿ ಎಲ್ಲರೂ ಮಲಗಿದ ವೇಳೆ ಮನೆಯ

ಕಡಬ: ಅಪ್ರಾಪ್ತ ಬಾಲಕಿಗೆ ಮಾವನಿಂದಲೇ ಗರ್ಭದಾನ| ಆರೋಪಿಯ ವಿರುದ್ದ ದೂರು ದಾಖಲು Read More »

ಹೈಟೆಕ್ ಸೆಕ್ಸ್ ರಾಕೆಟ್ ದಂಧೆ| ಬೆಂಗಳೂರಿನ ಯುವತಿ ಸೇರಿದಂತೆ 11 ಯುವತಿಯರು, ಓರ್ವ ಕಿಂಗ್ ಪಿನ್ ಬಲೆಗೆ| ವ್ಯವಸ್ಥಿತ ಜಾಲದ ಹಿಂದೆ ರಾಜಕೀಯ ನಂಟು!?

ಸಮಗ್ರ ನ್ಯೂಸ್: ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಿರುವ ಘಟನೆ ಮಧ್ಯಪ್ರದೇಶದ ರಾಯ್ಪುರದಲ್ಲಿ ನಡೆದಿದೆ. ಹೋಟೆಲ್​​​ನಲ್ಲಿ ಈ ಅಕ್ರಮ ವ್ಯಾಪಾರ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ. 11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ

ಹೈಟೆಕ್ ಸೆಕ್ಸ್ ರಾಕೆಟ್ ದಂಧೆ| ಬೆಂಗಳೂರಿನ ಯುವತಿ ಸೇರಿದಂತೆ 11 ಯುವತಿಯರು, ಓರ್ವ ಕಿಂಗ್ ಪಿನ್ ಬಲೆಗೆ| ವ್ಯವಸ್ಥಿತ ಜಾಲದ ಹಿಂದೆ ರಾಜಕೀಯ ನಂಟು!? Read More »

ಬೆಳಗಾವಿ: ನೆಲಕ್ಕೆ ಉರುಳಿದ ಮರ/ ವ್ಯಕ್ತಿ ಸಾವು!!

ಬೆಳಗಾವಿ:ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಹಳೆಯ ಮರ ಬಿದ್ದ ಪರಿಣಾಮ ಬೈಕ ಸವಾರರನೊಬ್ಬ ಸ್ಥಳದಲ್ಲಿ ಮೃತ ಪಟ್ಟಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗಾವಿಯಲ್ಲಿ ನಡೆದಿದೆ. ರಾಕೇಶ ಸುನದಾಳ ಎಂಬಾತ ವ್ಯಕ್ತಿ ಪಟ್ಟಿದ್ದು,ಇನ್ನೂಬ್ಬ ಸವಾರನಿಗೆ ಗಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಳಗಾವಿ: ನೆಲಕ್ಕೆ ಉರುಳಿದ ಮರ/ ವ್ಯಕ್ತಿ ಸಾವು!! Read More »

ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟ, 8 ತಿಂಗಳ ಮಗು ಸಾವು

ಸಮಗ್ರ ನ್ಯೂಸ್ : ಮೊಬೈಲ್‌ ಪೋನ್‌ ಬ್ಯಾಟರಿ ಸ್ಫೋಟ ಗೊಂಡು 8 ತಿಂಗಳ ಮಗು ಸಾವನ್ನಪ್ಪಿದ ಘಟನೆಯೊಂದು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಆರು ದಿನಗಳ ಹಿಂದೆಯಷ್ಟೇ ಮೊಬೈಲ್‌ ಪೋನ್‌ ಖರೀದಿ ಮಾಡಲಾಗಿತ್ತು. ಮೊಬೈಲ್‌ ಪೋನ್‌ನ ಬ್ಯಾಟರಿ ಊದಿಕೊಂಡಿತ್ತು. ಮಗು ಇರುವ ರೂಂನಲ್ಲಿ ಮೊಬೈಲ್‌ ಚಾರ್ಜ್‌ಗೆ ಹಾಕಿ ತಾಯಿ ಕುಸುಮಾ ಕಶ್ಯಪ್ ಹೊರಗೆ ಹೋಗಿದ್ದಳು. ಈ ವೇಳೆಗೆ ಕೋಣೆಯಲ್ಲಿ ದೊಡ್ಡ ಮಟ್ಟದ ಸದ್ದು ಕೇಳಿಬಂದಿತ್ತು. ತಾಯಿ ಓಡಿ ಹೋಗಿ ನೋಡುವಾಗ ಸ್ಫೋಟದ ತೀವ್ರತೆಗೆ ಮಗು ನಂದಿನಿ ಗಂಭೀರವಾಗಿ

ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟ, 8 ತಿಂಗಳ ಮಗು ಸಾವು Read More »

ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ

ಸಮಗ್ರ ನ್ಯೂಸ್: ಹಣವಿದ್ದ ಬ್ಯಾಗ್‌ನೊಂದಿಗೆ ಹೋದ ಯುವಕ ಮನೆಗೂ ಬಾರದೆ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾದ ಘಟನೆಯೊಂದು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ನಗರದ ಮಾಯಾ ಟ್ರೇಡರ್ಸ್‌ನಲ್ಲಿ ಉದ್ಯೋಗಿಯಾಗಿರುವ ಕೃಷ್ಣ ಶೆಣೈ (23) ಎಂದು ಗುರುತಿಸಲಾಗಿದೆ. ಈತ ಮೂರು ತಿಂಗಳಿಂದ ಮಾಯಾ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲವರಿಂದ ಸಾಲ ಪಡೆದಿದ್ದು, ಇದನ್ನು ತೀರಿಸುವ ಸಲುವಾಗಿ ಭುವನೇಂದ್ರ ಬ್ಯಾಂಕ್‌ನಿಂದ ಎರಡು ಲಕ್ಷ ರೂಪಾಯಿ ಸಾಲವನ್ನೂ ಕೂಡಾ ಪಡೆದಿದ್ದು, ಆದರೆ ಆತ ಅಂದಿನಿಂದ ನಾಪತ್ತೆಯಾಗಿದ್ದಾನೆ. ಕೃಷ್ಣ 5 ಅಡಿ 11 ಇಂಚು ಎತ್ತರ,

ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ Read More »

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆಯೊಂದು ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ನಡೆದಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ಸಾವನ್ನಪ್ಪಿದರು. ರವಿವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೋಹನ್ ಪ್ರಸಾದ್ (70 ವ) ಮತ್ತು ಅಮರನಾಥ್ (30 ವ) ಮೃತರು ಎಂದು

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು Read More »

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಗರದ ಆರ್​.ಟಿ.ಓ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ.ಬೃಹದಾಕಾರದ ಮರ ಬಿದ್ದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ Read More »