ಕ್ರೈಂ

ಮುರುಘಾ ಶರಣರ‌ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ

ಸಮಗ್ರ ನ್ಯೂಸ್: ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಮುರುಘಾ ಶರಣರು, ಇತರೆ ನಾಲ್ವರು ಆರೋಪಿಗಳು, ಅನುಯಾಯಿಗಳು, ಮುರುಘಾ ಮಠ ಮತ್ತು ಪದಾಧಿಕಾರಿಗಳ ವಿರುದ್ಧ ಯಾವುದೇ ತೆರನಾದ ಮಾನಹಾನಿಕರ, ವಿವಾದಾತ್ಮಕ ವಿಚಾರ ಪ್ರಸಾರ, ಪ್ರಕಟ ಮಾಡದಂತೆ ವಿದ್ಯುನ್ಮಾನ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಗಳು ಸೇರಿ 48 ಸಂಸ್ಥೆಗಳ ವಿರುದ್ಧ ನ್ಯಾಯಾಲಯವು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿದೆ. ಆಡಿಯೊ ರೂಪದಲ್ಲಿ ಪ್ರಸಾರ, ಸ್ಥಳೀಯ […]

ಮುರುಘಾ ಶರಣರ‌ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ Read More »

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಮಂಗಳವಾರ(ಸೆ.6) ಬೆಳ್ಳಂಬೆಳಗ್ಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ 32 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್‌ ಹತ್ಯೆಯ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪ್ರವೀಣ್‌ ಹತ್ಯೆ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ Read More »

ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ರಸ್ತೆ ನಿರ್ಮಾಣ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆ ನಡುವೆ ನಡೆದ ವಾಗ್ವಾದ ಸಂಘರ್ಷಕ್ಕೆ ತಿರುಗಿದ್ದು, ಇಬ್ಬರ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ನಮ್ಮ ಜಾಗದಲ್ಲಿ ರಸ್ತೆ ನಿರ್ಮಾಣ ಬೇಡ ಎಂದು ಮಹಿಳೆಯೊಬ್ಬರು ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಕ್ಯಾತೆ ತೆಗೆದಿದ್ದಾರೆ. ಇದೇ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆಯ ನಡುವೆ ಮಾತಿಗೆ ಮಾತು ಬೆಳೆದಿದೆ. ಕೋಪಗೊಂಡ ಮಹಿಳೆ ಪಂಚಾಯಿತಿ ಸದಸ್ಯ ಹಾಗೂ

ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ Read More »

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು Read More »

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ

ಸಮಗ್ರ ನ್ಯೂಸ್: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಮಗ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ Read More »

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು : ನಗರದ ವಿವಿಧ ಕಡೆ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಲಶೇಖರ ಸಮೀಪದ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಎಂದು ಗುರುತಿಸಲಾಗಿದೆ‌. ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ Read More »

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ

ಸಮಗ್ರ ನ್ಯೂಸ್: ನಗರದ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಟ್ಯಾಂಕರ್​ ಹತ್ತಿಸಿದ ಘಟನೆ ಲಗ್ಗೆರೆ ಬಸ್ ನಿಲ್ದಾಣ ಬಳಿಯ ಗ್ರೇಸ್ ಪಬ್ಲಿಕ್ ಸ್ಕೂಲ್ ಮುಂಭಾಗ ಸಂಭವಿಸಿದೆ. ಮೃತರನ್ನು ಆಶಾ ಎಂದು ಗುರುತಿಸಲಾಗಿದೆ. ಆಶಾ ಅವರು ಕಿಮ್ಸ್ ಅಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಬಸ್ ನಿಲ್ದಾಣ ಕಡೆಯಿಂದ ಲಗ್ಗೆರೆಯಲ್ಲಿರುವ ಮನೆ ಕಡೆಗೆ ತೆರಳುತಿದ್ದರು. ಸ್ಕೂಲ್ ಮುಂದೆ ಬಂದಾಗ ರಸ್ತೆ ಬದಿಯಲ್ಲಿ ಎಡಭಾಗದಲ್ಲಿ ತೆರಳುತ್ತಿದ್ದ ಆಶಾ

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ Read More »

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಸಮಗ್ರ ನ್ಯೂಸ್: ಮಾಜಿ ಸಚಿವ ಪ್ರಭಾಕರ ರಾಣೆ ಸೋಮವಾರ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅಲ್ಪ ಕಾಲದ ಅಸ್ವಸ್ಥತೆ ಯಿಂದ ಬಳಲುತ್ತಿದ್ದರು. ಮರೆವಿನ(ಅಲ್ಜಮೇರಿಯಾ) ಸಹ ಅವರನ್ನು ಕಾಡುತ್ತಿತ್ತು. ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು. ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. 1993 ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ವಯಸ್ಕರ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ Read More »

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಪರೀಕ್ಷೆಗಳು ಸೆ. 5ರಂದು ಆರಂಭವಾಗಿದ್ದು, ಮೊದಲ ದಿನವೇ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿದ ಪರಿಣಾಮ ಪರೀಕ್ಷೆಯನ್ನು ಮುಂದೂಡಿ ಮುಜುಗರಕ್ಕೀಡಾಗಿದೆ. ಪರಿಷ್ಕೃತ ದಿನಾಂಕವನ್ನು ಶೀಘ್ರ ತಿಳಿಸುವುದಾಗಿ ವಿ.ವಿ. ಆಡಳಿತ ಕಾಲೇಜುಗಳಿಗೆ ತಿಳಿಸಿದೆ. ವಿ.ವಿ. ವ್ಯಾಪ್ತಿಯ 34 ಕಾಲೇಜುಗಳಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಪರೀಕ್ಷೆ ಸೋಮವಾರ ಆರಂಭವಾಯಿತು. ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ “ದ್ವಿತೀಯ ಸೆಮಿಸ್ಟರ್‌’ ಎಂದು ನಮೂದಿಸಲಾಗಿತ್ತು.

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ

ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸೆ.6ರ ಮುಂಜಾನೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ Read More »