ಮುರುಘಾ ಶರಣರ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ
ಸಮಗ್ರ ನ್ಯೂಸ್: ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಮುರುಘಾ ಶರಣರು, ಇತರೆ ನಾಲ್ವರು ಆರೋಪಿಗಳು, ಅನುಯಾಯಿಗಳು, ಮುರುಘಾ ಮಠ ಮತ್ತು ಪದಾಧಿಕಾರಿಗಳ ವಿರುದ್ಧ ಯಾವುದೇ ತೆರನಾದ ಮಾನಹಾನಿಕರ, ವಿವಾದಾತ್ಮಕ ವಿಚಾರ ಪ್ರಸಾರ, ಪ್ರಕಟ ಮಾಡದಂತೆ ವಿದ್ಯುನ್ಮಾನ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಗಳು ಸೇರಿ 48 ಸಂಸ್ಥೆಗಳ ವಿರುದ್ಧ ನ್ಯಾಯಾಲಯವು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿದೆ. ಆಡಿಯೊ ರೂಪದಲ್ಲಿ ಪ್ರಸಾರ, ಸ್ಥಳೀಯ […]
ಮುರುಘಾ ಶರಣರ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ Read More »









