ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು
ಸಮಗ್ರ ನ್ಯೂಸ್: ಮಗಳ ಹುಟ್ಟುಹಬ್ಬದ ದಿನವೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಆಂಧ್ರ ಪ್ರದೇಶದ ಅಲ್ಲೂರಿ ಸಿತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ. ಆನ್ ಲೈನ್ ಲೋನ್ ಆಯಪ್ ಮಾಲೀಕನ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು, ಕೊಳ್ಳಿ ದುರ್ಗ ರಾವ್ ಹಾಗೂ ರಮ್ಯಾ ಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 6 ವರ್ಷದ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇವರಿಗೆ ನಾಗ ಸಾಯಿ (4), ಲಿಖಿತಾ (2) […]
ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು Read More »










