ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ
ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದ ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ಇದೀಗ ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಕೊಲೆ ಆರೋಪದಲ್ಲಿ ಮಹಿಳೆಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36) ಮೃತಪಟ್ಟವರಾಗಿದ್ದು, ಕೊಲೆ ಆರೋಪದಲ್ಲಿ ಆಕೆಯ ಪತಿ ಗಣೇಶ್(48)ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆ ನಿವಾಸಿಯಾಗಿರುವ ಗಣೇಶ್ ಸುಳ್ಯ ತಾಲೂಕು ಕೊಲ್ಲಮೊಗ್ರುವಿನ ಮೋಹಿನಿ ಅವರನ್ನು 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಬಳಿಕ ಪತಿ, ಪತ್ನಿ ಬೆಳ್ತಂಗಡಿ ತಾಲೂಕಿನ […]
ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ Read More »










