ಮಂಗಳೂರು: ಮದುವೆಯಾದ ಹದಿನೈದು ದಿನದಲ್ಲಿ ನವವಿವಾಹಿತೆ ಆತ್ಮಹತ್ಯೆ
ಸಮಗ್ರ ನ್ಯೂಸ್: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಗಳೂರಿನ ಕೊಣಾಜೆಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಎಂಬಾಕೆ ಆತ್ಮಹತ್ಯೆಗೈದ ಯುವತಿ. ಈಕೆ ಗಂಜಿಮಠ ಮೂಲದ ದುಬಾಯಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬಾತನ ಜೊತೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಕಳೆದ ಆಗಸ್ಡ್ 21 ರಂದು ವಿವಾಹ ನೆರವೇರಿತ್ತು. ಆದರೆ ಸೆ.3 ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತನ ಕೂಟ ಏರ್ಪಡಿಸಲಾಗಿದ್ದು, ಅದೇ ದಿನ ರಶ್ಮಿ ಇಲಿಪಾಷಣ ಸೇವಿಸಿದ್ದಳು […]
ಮಂಗಳೂರು: ಮದುವೆಯಾದ ಹದಿನೈದು ದಿನದಲ್ಲಿ ನವವಿವಾಹಿತೆ ಆತ್ಮಹತ್ಯೆ Read More »










