ಕ್ರೈಂ

ಚಿತ್ರದುರ್ಗದ‌ ಮುರುಘಾ ಶರಣರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ| ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ. […]

ಚಿತ್ರದುರ್ಗದ‌ ಮುರುಘಾ ಶರಣರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ| ಎಫ್ಐಆರ್ ದಾಖಲು Read More »

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಲೈಂಗಿಕ ಬಯಕೆಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನ ಸ್ಪರ್ಶಿಸುವುದು ಅಪರಾಧ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಅನಗತ್ಯವಾಗಿ ಮಗುವನ್ನ ಸ್ಪರ್ಶಿಸುವುದು ಸಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಮುಂಬೈ ಹೈಕೋರ್ಟ್ ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಪರಿಗಣಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಪೋಕ್ಸೊ ಕಾಯ್ದೆಯ ಸೆಕ್ಷನ್ 7ನ್ನ ಉಲ್ಲೇಖಿಸಿದೆ. ಮಗುವಿಗೆ ಯಾವುದೇ ರೀತಿಯ ಗಾಯವಿಲ್ಲದಿದ್ದರೆ ಮತ್ತು ಯಾವುದೇ ಕಾರಣವಿಲ್ಲದೇ ಯಾರಾದರೂ ಲೈಂಗಿಕ ಬಯಕೆಯಿಂದ ಅವರ ಖಾಸಗಿ ಅಂಗಗಳನ್ನ ಸ್ಪರ್ಶಿಸಿದರೆ ಅದು

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು Read More »

ಪ್ರೀತಿಸಿ ಮದುವೆಯಾದ ಗಂಡ ಎರಡೇ ವರ್ಷಕ್ಕೆ ಸಾವು| ಪತ್ನಿ, 20 ದಿನದ ಹಸುಗೂಸನ್ನು ತಿರಸ್ಕರಿಸಿದ ಕುಟುಂಬ! ಉಡುಪಿಯಲ್ಲೊಂದು ಕರುಣಾಜನಕ ಕಥೆ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯಲ್ಲಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಯ್ಯಪ್ಪ ಎನ್ನುವವರು ಎರಡು ವರ್ಷಗಳ ಹಿಂದೆ ಗಂಗಾವತಿ ಮೂಲದ ಯುವತಿಯನ್ನು ಪ್ರೀತಿಸಿದ್ದರು. ಅವರಿಬ್ಬರ ಮದುವೆಗೆ ಎರಡೂ ಕುಟುಂಬಸ್ಥರಿಂದಲೂ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿದ್ದರು. ಇವರಿಬ್ಬರ ಸಂಸಾರ ಚೆನ್ನಾಗಿಯೇ

ಪ್ರೀತಿಸಿ ಮದುವೆಯಾದ ಗಂಡ ಎರಡೇ ವರ್ಷಕ್ಕೆ ಸಾವು| ಪತ್ನಿ, 20 ದಿನದ ಹಸುಗೂಸನ್ನು ತಿರಸ್ಕರಿಸಿದ ಕುಟುಂಬ! ಉಡುಪಿಯಲ್ಲೊಂದು ಕರುಣಾಜನಕ ಕಥೆ Read More »

ಮೂರು ಅಂತಸ್ತಿನ‌ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ,5ಮಂದಿ ಸಾವು, 7ಮಂದಿಗೆ ಗಾಯ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಸದಸ್ಯರು ವಾಸಿಸುತ್ತಿದ್ದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5ಮಂದಿ ಸಜೀವ ದಹನವಾಗಿರುವ ಘಟನೆಯೊಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ

ಮೂರು ಅಂತಸ್ತಿನ‌ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ,5ಮಂದಿ ಸಾವು, 7ಮಂದಿಗೆ ಗಾಯ Read More »

ಬಿದ್ದು ಗಂಭೀರ ಗಾಯಗೊಂಡಿದ್ದ16 ತಿಂಗಳ ಮಗು ಮೃತ್ಯು; ಸಾವಿನಲ್ಲೂ ಮಗುವಿನ ಅಂಗಾಂಗ ದಾನ

ಸಮಗ್ರ ನ್ಯೂಸ್: ಮಗುವೊಂದು ಬಿದ್ದು ಮೆದುಳು ನಿಷ್ಕ್ರಿಯಗೊಂಡ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಹೀಗಾಗಿ ಮಗುವಿನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಖಾಸಗಿ ಗುತ್ತಿಗೆದಾರ ಉಪಿಂದರ್‍ ಎಂಬವರ 16 ತಿಂಗಳ ಮಗು ರಿಶಾಂತ್, ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ವೇಳೆ ಆಗಸ್ಟ್ 17ರಂದು ಬಿದ್ದು ಗಂಭೀರ ಗಾಯಗೊಂಡಿದ್ದನು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ತಿಳಿಸಿದರು. ಮಗುವಿನ ಅಂಗಾಂಗ ದಾನ ಮಾಡಿದರೆ ಹಲವರ ಜೀವಕ್ಕೆ ಬೆಳಕಾಗುತ್ತದೆ ಎಂದು

ಬಿದ್ದು ಗಂಭೀರ ಗಾಯಗೊಂಡಿದ್ದ16 ತಿಂಗಳ ಮಗು ಮೃತ್ಯು; ಸಾವಿನಲ್ಲೂ ಮಗುವಿನ ಅಂಗಾಂಗ ದಾನ Read More »

ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು Read More »

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ

ಸಮಗ್ರ ನ್ಯೂಸ್: ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ Read More »

ಲೈನ್ ಮ್ಯಾನ್ ಹೆಲ್ಮೆಟ್ ಧರಿಸದ್ದಕ್ಕೆ ದಂಡ ವಿಧಿಸಿದ ಪೊಲೀಸ್| ಕೆರಳಿದ ಲೈನ್ ಮ್ಯಾನ್ ಮಾಡಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಹೆಲ್ಮೆಟ್ ಧರಿಸದ ಲೈನ್ ಮ್ಯಾನ್ ಗೆ ಪೊಲೀಸರು ಆರು ಸಾವಿರ ರೂಪಾಯಿ ದಂಡ ವಿಧಿಸಿದ್ದ ಘಟನೆಯ ನಂತರ ಇದರಿಂದ ಆಕ್ರೋಶಗೊಂಡ ಲೈನ್ ಮ್ಯಾನ್ ಠಾಣಾ ಭವನ್ ಪೊಲೀಸ್ ಠಾಣೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸೇಡು ತೀರಿಸಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿರುವುದಾಗಿ ವರದಿ ವಿವರಿಸಿದೆ. ಲೈನ್ ಮ್ಯಾನ್ ಮೊಹಮ್ಮದ್ ಮೆಹತಾಬ್ ಪೊಲೀಸ್ ಠಾಣೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ” ನನ್ನ ತಿಂಗಳ ಸಂಬಳ 5,000 ಸಾವಿರ ರೂಪಾಯಿ. ಆದರೆ

ಲೈನ್ ಮ್ಯಾನ್ ಹೆಲ್ಮೆಟ್ ಧರಿಸದ್ದಕ್ಕೆ ದಂಡ ವಿಧಿಸಿದ ಪೊಲೀಸ್| ಕೆರಳಿದ ಲೈನ್ ಮ್ಯಾನ್ ಮಾಡಿದ್ದೇನು ಗೊತ್ತಾ? Read More »

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಇದ್ದುಕೊಂಡು ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ಮಂಗಳವಾರ ಸಂಜೆ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಮೊದಲಿಗೆ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಪುತ್ತೂರು: ಮುಸ್ಲಿಂ ಹುಡುಗರ ಜೊತೆಗೆ ಪಿಜ್ಜಾ ಹಟ್ ಗೆ ತೆರಳಿದ ಹಿಂದೂ, ಕ್ರಿಶ್ಚಿಯನ್ ಹುಡುಗಿಯರು

ಸಮಗ್ರ ನ್ಯೂಸ್: ಹಿಂದೂ ಯುವತಿ ಮತ್ತು ಕ್ರಿಶ್ಚಿಯನ್ ಯುವತಿಯರ ಜೊತೆ ಅನ್ಯಕೋಮಿನ ಯುವಕರು ಪತ್ತೆಯಾದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿನ ಪಿಜ್ಜಾ ಹಟ್ ವೊಂದರಲ್ಲಿ ನಡೆದಿದೆ. ಇಬ್ಬರು ಕ್ರಿಶ್ಚಿಯನ್ ಯುವತಿಯರು ಓರ್ವ ಹಿಂದೂ ಯುವತಿ ಮತ್ತು ಇಬ್ಬರು ಮುಸ್ಲಿಂ ಯುವಕರು ಪಿಜ್ಜಾ ಹಟ್‌ವೊಂದರಲ್ಲಿ ಊಟಕ್ಕೆ ಆಗಮಿಸಿದ್ದರೆನ್ನಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅನ್ಯಕೋಮಿನ ಜೊತೆಗಿದ್ದವರೆಲ್ಲಾ ಸ್ಥಳೀಯರೇ ಆಗಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳದಲ್ಲಿ

ಪುತ್ತೂರು: ಮುಸ್ಲಿಂ ಹುಡುಗರ ಜೊತೆಗೆ ಪಿಜ್ಜಾ ಹಟ್ ಗೆ ತೆರಳಿದ ಹಿಂದೂ, ಕ್ರಿಶ್ಚಿಯನ್ ಹುಡುಗಿಯರು Read More »